ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಚಾರ ನಿಯಮಗಳ ಉಲ್ಲಂಘನೆ – 130 ಕೋಟಿ ದಂಡ ಸಂಗ್ರಹ!
    ಬೆಂಗಳೂರು

    ಸಂಚಾರ ನಿಯಮಗಳ ಉಲ್ಲಂಘನೆ – 130 ಕೋಟಿ ದಂಡ ಸಂಗ್ರಹ!

    vartha chakraBy vartha chakraಫೆಬ್ರವರಿ 12, 2023Updated:ಮಾರ್ಚ್ 20, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.12-

    ಸಂಚಾರ ನಿಯಮಗಳ ಉಲ್ಲಂಘನೆಯ (Traffic rules violation) ದಂಡ ಪಾವತಿಗೆ ರಾಜ್ಯ ಸರ್ಕಾರ ನೀಡಿದ್ದ ಶೇ.50ರ ರಿಯಾಯಿತಿಯ ಸೌಲಭ್ಯ ನಿನ್ನೆ ಅಂತ್ಯಗೊಂಡಿದೆ. ರಾಜ್ಯಾದ್ಯಂತ ಕಳೆದ 9 ದಿನಗಳಲ್ಲಿ 52.49 ಲಕ್ಷಕ್ಕೂ ಹೆಚ್ಚು ಪ್ರಕರಣಗಳಿಂದ ಒಟ್ಟು 130.86 ಕೋಟಿ ರೂಪಾಯಿಗಳಿಗೂ ಹೆಚ್ಚು ಬಾಕಿ ದಂಡ ಸಂಗ್ರಹವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 9 ದಿನಗಳಲ್ಲಿ 41.20 ಲಕ್ಷ ಪ್ರಕರಣಗಳಿಂದ ಒಟ್ಟು 120.76 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ.

    ಇದೇ ವೇಳೆ, ಹುಬ್ಬಳ್ಳಿ-ಧಾರವಾಡದಲ್ಲಿ 73.31 ಲಕ್ಷ ದಂಡ ವಸೂಲಿಯಾಗಿದೆ. ಬೆಳಗಾವಿಯಲ್ಲಿ 29,520 ಪ್ರಕರಣಗಳಲ್ಲಿ 57.94 ಲಕ್ಷ ದಂಡ ಪಾವತಿಯಾಗಿದೆ.  ಕೊನೆಯ ದಿನವಾದ ನಿನ್ನೆ ಬೆಂಗಳೂರಿನಲ್ಲಿ 9.45 ಲಕ್ಷ ಪ್ರಕರಣಗಳಿಂದ 31.26 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ. ಕಳೆದ 9 ದಿನಗಳಲ್ಲಿ ದಿನವೊಂದರಲ್ಲಿ ಸಂಗ್ರಹವಾದ ಅತಿ ಹೆಚ್ಚು ದಂಡದ ಮೊತ್ತ ಇದಾಗಿದೆ. ಇದೇ ವೇಳೆ, ಹುಬ್ಬಳ್ಳಿ-ಧಾರವಾಡ ಕಮಿನಷರೇಟ್‌ (Hubli-Dharwad Commissionerate) ವ್ಯಾಪ್ತಿಯಲ್ಲಿ 25,61,175 ದಂಡ ಸಂಗ್ರಹಿಸಲಾಗಿದೆ.

    ದಂಡ ಪಾವತಿಸಲು ಕೊನೆಯ ದಿನವಾದ ನಿನ್ನೆ ಸಂಚಾರಿ ಪೊಲೀಸ್‌ ಠಾಣೆಗಳ ಮುಂಭಾಗದಲ್ಲಿ ಜನರು ಸರದಿ ಸಾಲಿನಲ್ಲಿ ನಿಂತಿದ್ದು ಕಂಡುಬಂತು. ಸಂಚಾರಿ ಪೊಲೀಸ್‌ ಠಾಣೆಗಳಲ್ಲಿ ದಂಡ ಪಾವತಿಗೆ ಒಂದೆರಡು ಕೌಂಟರ್‌ಗಳನ್ನು ತೆರೆದು ದಂಡದ ಹಣ ಸಂಗ್ರಹಿಸುತ್ತಿದ್ದ ಪೊಲೀಸರು, ಸಾರ್ವಜನಿಕರ ಕ್ಯೂ ಹೆಚ್ಚಾದಂತೆ ಹೆಚ್ಚುವರಿ ಕೌಂಟರ್‌ಗಳನ್ನು ತೆರೆದು ದಂಡ ಪಾವತಿಗೆ ಅವಕಾಶ ಕಲ್ಪಿಸಿದರು.

    ಈ ಮಧ್ಯೆ, ಸರತಿ ಸಾಲಿನಲ್ಲಿ ನಿಂತು ದಂಡ ಪಾವತಿ ಮಾಡುತ್ತಿದ್ದ ಸಾರ್ವಜನಿಕರು, ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿರುವುದು ಒಳ್ಳೆಯದು. ಆದರೆ, ಕಡಿಮೆ ಅವಧಿ ಇರುವುದರಿಂದ ಇನ್ನೂ ಸಾಕಷ್ಟು ಮಂದಿಗೆ ದಂಡ ಪಾವತಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ದಂಡ ಪಾವತಿ ಇರುವ ಕಾಲಾವಧಿಯನ್ನು ಮತ್ತೆ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

    57 ಕೇಸ್ ಗಳಿಗೆ ದಂಡ:

    ಹುಬ್ಬಳ್ಳಿಯ ವಾಹನ ಸವಾರನೊಬ್ಬ ಬರೋಬ್ಬರಿ 57 ಪ್ರಕರಣಗಳಿಗೆ ದಂಡ ಪಾವತಿಸಿದ್ದಾನೆ. ಹುಬ್ಬಳ್ಳಿ ನಿವಾಸಿ ಸೂರಜ್‌ ಸಿಂಗ್‌ ಠಾಕೂರ್ ಎಂಬ ಯುವಕನ ಬೈಕ್‌ ಮೇಲೆ 57 ಪ್ರಕರಣಗಳು ದಾಖಲಾಗಿದ್ದವು. ದಂಡದ ಮೊತ್ತ 28,500 ರೂ. ಆಗಿತ್ತು. ರಿಯಾಯಿತಿ ಹಿನ್ನೆಲೆಯಲ್ಲಿ ಹಳೆ ಕೋರ್ಟ್ ಸರ್ಕಲ್‌ ಹತ್ತಿರ ಸಂಚಾರಿ ಪೊಲೀಸರ ಬಳಿ 14,250 ರೂ. ದಂಡ ಕಟ್ಡಿದ್ದಾನೆ.

    Verbattle
    Verbattle
    Verbattle
    #bangalore #Hubli 50% rebate dharwad hubli-dharwad m mi rules violation traffic Traffic rules traffic rules violation ಧಾರವಾಡ ನಿಯಮ ಉಲ್ಲಂಘನೆ ಬೈಕ್ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticleRadhantha pressed the emergency button
    Next Article ರಾಜ್ಯಪಾಲರಾಗಿ ನ್ಯಾಯಮೂರ್ತಿ S Abdul Nazeer ನೇಮಕ
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಫೆಬ್ರವರಿ 26, 2026

    5 ಪ್ರತಿಕ್ರಿಯೆಗಳು

    1. Ovyydr on ಫೆಬ್ರವರಿ 14, 2026 10:36 ಅಪರಾಹ್ನ

      mcluck RI https://mcluckcasinogm.com/ mcluck VT

      Reply
    2. Osxlyo on ಫೆಬ್ರವರಿ 20, 2026 7:56 ಅಪರಾಹ್ನ

      Indulge in the sweetest slot ever: Sweet Bonanza! Cascading play sweet bonanza symbols and multiplier bombs create epic win chains. Start your candy-filled journey today!

      Reply
    3. Hnobiz on ಫೆಬ್ರವರಿ 27, 2026 5:30 ಫೂರ್ವಾಹ್ನ

      Spin your favorite slots with free Sweeps Coins at macumba. Real prizes are waiting — sign up and claim your bonus today. Let’s play!

      Reply
    4. Yklazz on ಮಾರ್ಚ್ 1, 2026 12:11 ಅಪರಾಹ್ನ

      High rollers get treated like royalty on stake originals . Dedicated VIP manager + insane limits. Welcome to the top.

      Reply
    5. Ctcebd on ಮಾರ್ಚ್ 5, 2026 8:58 ಅಪರಾಹ್ನ

      Leky bez premrstenych cen. Az 80 % uspora > opravdovalekarna.cz
      antibiotikum doxycyklin

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Jamesjaini ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • ThomasZes ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.