Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಬಾ ರಾಮ್ ದೇವ್ ಗೆ ಕರ್ನಾಟಕದಲ್ಲಿ ಸಂಕಷ್ಟ | Baba Ramdev
    Trending

    ಬಾಬಾ ರಾಮ್ ದೇವ್ ಗೆ ಕರ್ನಾಟಕದಲ್ಲಿ ಸಂಕಷ್ಟ | Baba Ramdev

    vartha chakraBy vartha chakraಏಪ್ರಿಲ್ 11, 202410 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1014,j:153546933708434001,t:24041115
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.11: ಖ್ಯಾತ ಯೋಗ ಗುರು ಬಾಬಾ ರಾಮದೇವ್ (Baba Ramdev) ಮತ್ತು ಅವರ ಪತಂಜಲಿ ಆಯುರ್ವೇದ ಉತ್ಪನ್ನಗಳಿಗೆ ಕರ್ನಾಟಕದಲ್ಲಿ ಅಪಾರ ಪ್ರಮಾಣದ ಬೇಡಿಕೆ ಇದೆ. ಪತಂಜಲಿ ಉತ್ಪನ್ನಗಳು ದೊಡ್ಡ ರೀತಿಯಲ್ಲಿ ಮಾರಾಟವಾಗುತ್ತಿವೆ. ಇದರ ನಡುವೆ ಪತಂಜಲಿ ಆಯುರ್ವೇದ ಸಂಸ್ಥೆಯ ಆರೋಗ್ಯ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ.

    ಯೋಗ ಗುರು ಬಾಬಾ ರಾಮದೇವ್ ಮತ್ತು ಅವರ ಪತಂಜಲಿ ಆಯುರ್ವೇದ ಉತ್ಪನ್ನಗಳ ಜಾಹೀರಾತಿನ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷಿಪ ವ್ಯಕ್ತಪಡಿಸಿ ತೀರ್ಪು ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಇಂತಹ ನಿರ್ಧಾರ ಪ್ರಕಟಿಸಿದೆ.
    ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಅವರ ಪತಂಜಲಿ ಕಂಪನಿ ಮಾಡಿರುವ ಘೋರ ವಂಚನೆ ಅಕ್ಷಮ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ ಬಾಬಾ ರಾಮದೇವ್ ಮತ್ತು ಪತಂಜಲಿ ಸಂಸ್ಥೆ ಆಯುರ್ವೇದ ಮತ್ತು ಭಾರತೀಯ ವೈದ್ಯಕೀಯ ಪದ್ಧತಿಗೆ ಅಪಖ್ಯಾತಿ ತಂದಿದ್ದಾರೆ. ಆರೋಗ್ಯ, ವ್ಯಾಪಾರ ಅಥವಾ ರಾಜಕೀಯದಲ್ಲಿ ಕುರುಡು ನಂಬಿಕೆಯನ್ನು ಹೊಂದಿರುವ ಇದು ಘೋರ ಅಪರಾಧ ಎಂದು ದಿನೇಶ್ ಕುಟುಕಿದ್ದಾರೆ.

    ಸಂಸ್ಥೆಯ ಕುರಿತಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟವನ್ನು ಪರೀಕ್ಷಿಸಲು ನನ್ನ ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

    m ಆರೋಗ್ಯ ಡ್ರಗ್ಸ್ ರಾಜಕೀಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪರ ನಟ ಪವನ್ ಕಲ್ಯಾಣ್ ಪ್ರಚಾರ | Pawan Kalyan
    Next Article ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    vartha chakra
    • Website

    Related Posts

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    10 ಪ್ರತಿಕ್ರಿಯೆಗಳು

    1. r0l26 on ಜೂನ್ 5, 2025 5:01 ಅಪರಾಹ್ನ

      where to get clomiphene without prescription cost generic clomiphene online how can i get clomiphene no prescription can you buy clomid prices where to buy cheap clomiphene pill order cheap clomid pill where to buy cheap clomiphene tablets

      Reply
    2. cialis by mail on ಜೂನ್ 10, 2025 6:07 ಫೂರ್ವಾಹ್ನ

      This is the kind of criticism I truly appreciate.

      Reply
    3. a8mrj on ಜೂನ್ 19, 2025 1:16 ಅಪರಾಹ್ನ

      buy inderal pill – plavix 75mg generic order methotrexate pill

      Reply
    4. q0f5f on ಜೂನ್ 22, 2025 9:16 ಫೂರ್ವಾಹ್ನ

      buy cheap generic amoxicillin – buy amoxil paypal buy combivent generic

      Reply
    5. ltptx on ಜೂನ್ 26, 2025 6:46 ಫೂರ್ವಾಹ್ನ

      clavulanate brand – https://atbioinfo.com/ where can i buy acillin

      Reply
    6. ycmss on ಜೂನ್ 27, 2025 10:17 ಅಪರಾಹ್ನ

      buy generic esomeprazole 40mg – anexamate nexium 20mg pills

      Reply
    7. blv43 on ಜುಲೈ 1, 2025 5:32 ಫೂರ್ವಾಹ್ನ

      mobic price – https://moboxsin.com/ meloxicam over the counter

      Reply
    8. ovjb2 on ಜುಲೈ 4, 2025 4:44 ಫೂರ್ವಾಹ್ನ

      best ed pills at gnc – https://fastedtotake.com/ buy erection pills

      Reply
    9. y98ri on ಜುಲೈ 10, 2025 4:14 ಅಪರಾಹ್ನ

      fluconazole 100mg drug – https://gpdifluca.com/ order fluconazole 100mg pill

      Reply
    10. eltsq on ಜುಲೈ 12, 2025 4:27 ಫೂರ್ವಾಹ್ನ

      cenforce 50mg pill – https://cenforcers.com/ cenforce ca

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kw3qw ರಲ್ಲಿ ಸಿಗರೇಟ್ ಬೀಡಿ ಸೇದುವವರಿಗೆ ಹೊಸ ನಿಯಮ ಜಾರಿಗೆ ಮುಂದಾದ ಬಿಬಿಎಂಪಿ.
    • 4px0q ರಲ್ಲಿ ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • wm14m ರಲ್ಲಿ ಟಿವಿಕೆ ಪಕ್ಷದ ಮೊದಲ ರ್ಯಾಲಿಯಲ್ಲಿಯೇ ತನ್ನ ಪವರ್ ತೋರಿಸಿದ ದಳಪತಿ
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe