Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»ಸುದ್ದಿ»RSS ಅನ್ನು ನಿಷೇಧಿಸಿ. ನೋಡೋಣ!!
    ಸುದ್ದಿ

    RSS ಅನ್ನು ನಿಷೇಧಿಸಿ. ನೋಡೋಣ!!

    vartha chakraBy vartha chakraಮೇ 26, 2023Updated:ಮೇ 26, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು, ಮೇ.26- ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಆಧಾರದಲ್ಲಿ ದ್ವೇಷದ ಮನೋಭಾವನೆಯನ್ನು ಬಿತ್ತುತ್ತ ಶಾಂತಿ ಗೆ ಧಕ್ಕೆ ತರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯಾಗಲಿ ಅದು RSS ಆದರೂ ಕೂಡ ಅದನ್ನು ನಿಷೇಧಿಸಲಾಗುವುದು ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ರಾಜ್ಯದಲ್ಲಿ ವಿವಾದವನ್ನು ಸೃಷ್ಟಿಸಿದೆ.
    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದು ಆರ್ ಎಸ್ ಎಸ್ ನಿಷೇಧಿಸಿದರೆ ದೇಶದಲ್ಲಿ ಕಾಂಗ್ರೆಸ್ ಇರುವುದಿಲ್ಲ ಎಂದು ಗುಡುಗಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದಷಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾನು ಸವಾಲು ಹಾಕುತ್ತೇನೆ, ಆರ್ ಎಸ್ ಎಸ್ ಅನ್ನು ನಿಷೇಧಿಸಲಿ ನೋಡೋಣ ಎಂದು ಹೇಳಿದರು
    ಯಾವುದೇ ಸಂಘ-ಸಂಸ್ಥೆಯನ್ನು ನಿಷೇಧ ಮಾಡುವ ಅಧಿಕಾರ ಇವರಿಗಿಲ್ಲ.  ಒಂದು ಸಮುದಾಯದ ತುಷ್ಟೀಕರಣಕ್ಕೆ ಇಂತಹ ಹೇಳಿಕೆ ಕೊಡುತ್ತಿದ್ದಾರೆ. ನಿಷೇಧ ಬಗ್ಗೆ ಸಿಎಂ ನಿಲುವು ಸ್ಪಷ್ಪಪಡಿಸಲಿ. ಸಚಿವರ ಹೇಳಿಕೆಗೆ ಸಿಎಂ ಬೆಂಬಲ ಇದೆಯಾ ಅಂತ ಜನರಿಗೆ ತಿಳಿಸಲಿ ಎಂದು ಆಗ್ರಹಿಸಿದ ಅವರುಆರ್ಎಸ್ಎಸ್ ನಿಷೇಧ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು
    ಮಾಜಿ ಸಚಿವ ಆರ್ ಅಶೋಕ್ ಮಾತನಾಡಿ,
    ಕಾಂಗ್ರೆಸ್ ನಾಯಕರು ಆರ್‌ಎಸ್‌ಎಸ್‌ನ್ನು ನಿಷೇಧ ಮಾಡುವುದಾಗಿ ಹೇಳುತ್ತಿದ್ದಾರೆ. ತಾಕತ್ತಿದ್ದರೆ, ಧಂ ಇದ್ದರೆ ಆರ್‌ಎಸ್‌ಎಸ್‌ನ್ನು ನಿಷೇಧ ಮಾಡಲಿ ಆರ್‌ಎಸ್‌ಎಸ್‌ನ್ನು ನಿಷೇಧ ಮಾಡಿದರೆ ಮೂರು ತಿಂಗಳು ಈ ಸರ್ಕಾರ ಅಧಿಕಾರದಲ್ಲಿರಲ್ಲ ಎಂದು ಗುಡುಗಿದರು.
    ಕಾಂಗ್ರೆಸ್ ನಾಯಕರಾದ ರಾಹುಲ್‌ಗಾಂಧಿ ಅವರ ಅಜ್ಜಿ, ಮುತ್ತಾತ ಅವರ ಕೈಯಿಂದಲೇ ಆರ್‌ಎಸ್‌ಎಸ್‌ನ್ನು ಬ್ಯಾನ್ ಮಾಡಲು ಆಗಲಿಲ್ಲ. ಈಗ ಮಾಡಲು ಆಗುತ್ತಿದೆಯೇ, ಆರ್‌ಎಸ್‌ಎಸ್ ಒಂದು ದೇಶಭಕ್ತ ಸಂಘಟನೆ, ರಾಷ್ಟ್ರಪತಿಗಳು, ಪ್ರಧಾನಿಗಳು, ಕೇಂದ್ರ ಗೃಹ ಸಚಿವರು ಎಲ್ಲರೂ ಆರ್‌ಎಸ್‌ಎಸ್‌ನವರೇ ಎಂದು ಆರ್. ಅಶೋಕ್ ಹೇಳಿದರು.
    ಬಿಜೆಪಿ ನಾಯಕರ ಈ ಸರಣಿ ಹೇಳಿಕೆ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಭಾರತದಲ್ಲಿ ಆರ್ ಎಸ್ ಎಸ್ಎಂಬ ವಿಚ್ಛಿದ್ರಕಾರಿ ಸಂಘಟನೆ ಈಗಾಗಲೇ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಕಾಂಗ್ರೆಸ್ ಆಗಲೂ ಇತ್ತು, ಈಗಲೂ ಇದೆ, ಮುಂದೆಯೂ ಇರಲಿದೆ ಎಂದು ತಿರುಗೇಟು ನೀಡಿದೆ. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂದಿದ್ದರು. ಸರ್ಕಾರಿ ಹಾಗೂ ಅನುದಾನಿತ ಶಾಲಾ ಆವರಣದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ಹೇಳಿದೆ.

    rss ಕಾಂಗ್ರೆಸ್ ಧರ್ಮ ಬೊಮ್ಮಾಯಿ
    Share. Facebook Twitter Pinterest LinkedIn Tumblr Email
    Previous Articleಯಾರೂ ಕರೆಂಟ್ ಬಿಲ್ ಕಟ್ಟಬೇಡಿ!
    Next Article Phoneಗಾಗಿ Dam ನೀರು ಖಾಲಿ ಮಾಡಿದ ಭೂಪ
    vartha chakra
    • Website

    Related Posts

    ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti

    ಜೂನ್ 1, 2023

    ಉನ್ನತ ಶಿಕ್ಷಣದ ಹೆಸರಲ್ಲಿ ಪಂಗನಾಮ | Education News

    ಜೂನ್ 1, 2023

    Elon Musk ಮತ್ತೊಮ್ಮೆ ಅತ್ಯಂತ ಶ್ರೀಮಂತ

    ಜೂನ್ 1, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವೇದಿಕೆಯ ಮೇಲೆ ಮುಗ್ಗರಿಸಿ ಬಿದ್ದ ಅಮೇರಿಕಾ ಅಧ್ಯಕ್ಷ

    ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George

    ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti

    ಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • coronatoto.com ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • top online casinos ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • top rated online casino usa ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    ವೇದಿಕೆಯ ಮೇಲೆ ಮುಗ್ಗರಿಸಿ ಬಿದ್ದ ಅಮೇರಿಕಾ ಅಧ್ಯಕ್ಷ

    ಜೂನ್ 2, 2023

    ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George

    ಜೂನ್ 1, 2023

    ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti

    ಜೂನ್ 1, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    UT Khader
    UT Khader ಇನ್ನು ವಿಧಾನಸಭಾಧ್ಯಕ್ಷ #karnataka #mangalore #kudla #byari #kannada #kannadnews
    Subscribe