Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ Two-wheeler Ban
    ಸುದ್ದಿ

    ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ Two-wheeler Ban

    vartha chakraBy vartha chakraಜೂನ್ 29, 2023Updated:ಜೂನ್ 29, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.29-ಅಪಘಾತಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್ ಸೇರಿ ಇತರ ಕೃಷಿ ವಾಹನಗಳ ಸಂಚಾರಕ್ಕೆ ನಿಷೇಧ ಬೀಳಲಿದೆ. ಜುಲೈ ಎರಡನೇ ವಾರ ನಂತರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್ ಸೇರಿ ಇತರ ಕೃಷಿ ವಾಹನಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.
    ಈ ವಾಹನಗಳ ನಿಷೇಧದ ಕುರಿತಾಗಿ ಶೀಘ್ರವೇ ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಇದು ಮುಂದಿನ 10 ರಿಂದ 15 ದಿನಗಳ ಒಳಗೆ ಜಾರಿಯಾಗಬಹುದು. ಮಾರ್ಚ್‌ನಲ್ಲಿ ಪ್ರಧಾನಿಯಿಂದ ಅಧಿಕೃತವಾಗಿ ಉದ್ಘಾಟನೆಯಾಗಿದ್ದ ಈ ರಸ್ತೆ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿದ್ದು, ಈ ಹೆದ್ದಾರಿಯಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
    ಕೇವಲ 90 ನಿಮಿಷಗಳಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತಲುಪಲು ಪ್ರಯಾಣಿಕರಿಗೆ ಸಹಾಯ ಮಾಡುವ 119-ಕಿಮೀ ಉದ್ದದ ಈ ಹೆದ್ದಾರಿಯಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ನಿಷೇಧಿಸಲು ಚರ್ಚೆಗಳು ನಡೆದಿವೆ, ಈ ವಾಹನಗಳು ಪ್ರತಿ ಗಂಟೆಗೆ 120 ಕಿ.ಮೀ. ವೇಗದಲ್ಲಿ ಚಲಿಸುವ ಇತರ ವಾಹನಗಳಿಗೆ ಅಡೆತಡಯನ್ನುಂಟು ಮಾಡುತ್ತವೆಂದು ಹೇಳಲಾಗಿದೆ.
    ದೆಹಲಿ-ಮೀರತ್ ಮತ್ತು ದೆಹಲಿ-ವಡೋದರಾ ಎಕ್ಸ್‌ಪ್ರೆಸ್‌ವೇಗಳ ಮಾರ್ಗದಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧಿಸಿದಂತೆಯೇ ಇಲ್ಲಿ ಸಹ ನಿಷೇಧ ಮಾಡಲಾಗುವುದು. ಸೂಚನೆ ಬಂದ ತಕ್ಷಣವೇ ನಿಷೇಧವನ್ನು ಜಾರಿಗೊಳಿಸಲಾಗುವುದು. ಮೇಲಿನ ಎಲ್ಲಾ ಪ್ರಕ್ರಿಯೆಗಳು 10-15 ದಿನಗಳ ಅವಧಿಯಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೇಳಿದ್ದಾರೆ.
    ಸೂಪರ್‌ ಬೈಕ್‌ಗಳಿಗೆ ಮಾತ್ರ ಈ ಹೆದ್ದಾರಿಯಲ್ಲಿ ಸಂಚರಿಸಲು ಅವಕಾಶ ನೀಡಬಹುದೆಂದು ವಿಚಾರ ಮಾಡಲಾಗಿತ್ತು. ಆದರೆ ಬೈಕ್​ ಚಲಾಯಿಸುವವರು ಹೆಚ್ಚಾಗಿ ರಸ್ತೆಯಲ್ಲಿ ಶಿಸ್ತನ್ನು ಅನುಸರಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಅವುಗಳನ್ನು ಸಹ ನಿಷೇಧಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

    Verbattle
    Verbattle
    Verbattle
    ಅಪಘಾತ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleರೇಣುಕಾಚಾರ್ಯರಿಗೆ BJP ಅಧ್ಯಕ್ಷ ಆಗಬೇಕಂತೆ
    Next Article ತಹಶಿಲ್ದಾರ್ ಬಳಿ ಸಾವಿರ ಕೋಟಿ ಸಂಪತ್ತು
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    1 ಟಿಪ್ಪಣಿ

    1. kazinoukrainy on ಡಿಸೆಂಬರ್ 16, 2025 5:27 ಅಪರಾಹ್ನ

      Перед тем как играть в казино онлайн, стоит изучить рейтинг онлайн казино. Топ онлайн казино обычно предлагают быстрые выплаты и нормальную поддержку. Часто советуют http://www.topovye-kazino-onlajn.biz.ua как источник рейтингов. Список онлайн казино помогает выбрать лучшее без лишних рисков.
      Честное онлайн казино всегда указывает условия вывода.
      Рейтинг интернет казино онлайн экономит время при выборе. Казино с реальным выводом денег — главный критерий выбора. Онлайн казино на деньги с выводом требуют внимательного подхода. Лучшие казино онлайн выделяются прозрачностью.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_nlkr ರಲ್ಲಿ ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    • Daviddek ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • RicardoCor ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.