Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?
    ಕ್ರೀಡೆ

    ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

    vartha chakraBy vartha chakraಜನವರಿ 18, 20261 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಮೂಲ್‌ಗೆ ಠಕ್ಕರ್ ಕೊಡಲು ಕೆಎಂಎಫ್ ಪ್ಲ್ಯಾನ್
    ಬೆಂಗಳೂರು:
    ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಜನಪ್ರಿಯತೆಯನ್ನು ಬಳಸಿಕೊಂಡು ಕರ್ನಾಟಕದ ಹೆಮ್ಮೆಯ ಡೈರಿ ಬ್ರ್ಯಾಂಡ್ ‘ನಂದಿನಿ’ಯನ್ನು ರಾಷ್ಟ್ರಮಟ್ಟದಲ್ಲಿ ಬಲಪಡಿಸಲು ಕರ್ನಾಟಕ ಹಾಲು ಮಹಾಮಂಡಳಿ (KMF) ಮುಂದಾಗಿದೆ.
    2026ರ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ತಂಡದ ಪ್ರಾಯೋಜಕತ್ವ ಪಡೆಯಲು ಕೆಎಂಎಫ್ ಟೆಂಡರ್ ಆಹ್ವಾನಿಸಿದೆ. ಕಳೆದ ಸೀಸನ್‌ನಲ್ಲಿ ಅಮೂಲ್ ಪ್ರಾಯೋಜಕತ್ವ ಪಡೆದಿದ್ದು ಕನ್ನಡಿಗರ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಇದೀಗ ನಂದಿನಿ, ಆ ಸ್ಥಾನವನ್ನು ಭರ್ತಿ ಮಾಡಿ ಅಮೂಲ್‌ಗೆ ನೇರ ಪೈಪೋಟಿ ನೀಡಲು ಸಜ್ಜಾಗಿದೆ.
    ಪ್ರಾಯೋಜಕತ್ವ ಒಪ್ಪಂದದಲ್ಲಿ ನಂದಿನಿ ಲೋಗೋ ಬಳಕೆ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉತ್ಪನ್ನ ಮಾರಾಟ, ಡಿಜಿಟಲ್ ಹಾಗೂ ಹೊರಾಂಗಣ ಜಾಹೀರಾತುಗಳ ಹಕ್ಕುಗಳು ಇರಲಿವೆ.
    ಐಪಿಎಲ್ 2026 ಟೂರ್ನಿ ಮಾರ್ಚ್ 26ರಿಂದ ಮೇ 31ರವರೆಗೆ ನಡೆಯಲಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡರೆ ಈ ಬಾರಿ ಆರ್‌ಸಿಬಿ ಜೊತೆ ‘ನಂದಿನಿ’ ಬ್ರ್ಯಾಂಡ್ ರಾರಾಜಿಸುವ ಸಾಧ್ಯತೆ ಇದೆ.

    Verbattle
    Verbattle
    Verbattle
    KMF m ಕರ್ನಾಟಕ ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಕಾರ್ಮಿಕರ ಶೆಡ್‌ಗಳಿಗೆ ನುಗ್ಗಿ ‘ಪೌರತ್ವ’ ತಪಾಸಣೆ: ಪುನೀತ್ ಕೆರೆಹಳ್ಳಿ ಬಂಧನ
    Next Article ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    1 ಟಿಪ್ಪಣಿ

    1. StellaHewly on ಫೆಬ್ರವರಿ 12, 2026 8:24 ಅಪರಾಹ್ನ

      mgm grand betting https://betmgm-play.com/ betmgm Indiana

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • LinwoodGah ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Glennhof ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.