ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.
    ಅಪರಾಧ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    vartha chakraBy vartha chakraಮಾರ್ಚ್ 4, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗುಪ್ತ ನಿಧಿ ಆಸೆಯಲ್ಲಿ ಇರುವವರು ಜ್ಯೋತಿಷಿಗಳ ಮಾತು ನಂಬಿ ದೇವಾಲಯಗಳು ಪುರಾತನ ಕಟ್ಟಡ ಕೋಟೆ ಕೊತ್ತಲಗಳ ಬಳಿ ಅಗೆಯುವುದನ್ನು ಕೇಳಿದ್ದೇವೆ ಆದರೆ ಮಹಾನಗರ ಬೆಂಗಳೂರಿನಲ್ಲಿ ಜ್ಯೋತಿಷಿಯ ಮಾತು ಕೇಳಿ ನಿಧಿ ಇದೆ ಎಂದು ಅಪಾರ್ಟ್ ಮೆಂಟ್ ಪಾಯವೊಂದನ್ನೇ ಅಗೆದಿದ್ದಾರೆ.

    ನೂರಾರು ಮಂದಿ ವಾಸವಾಗಿರುವ ಅಪಾರ್ಟ್ ಮೆಂಟ್ ನ ತಳಪಾಯದ ಸಮೀಪ ಆಳವಾದ ಗುಂಡಿ ತೋಡಿರುವ ನಿಧಿಕಳ್ಳರ ಕೆಲಸದಿಂದಾಗಿ ಈಗ ಅಪಾರ್ಟ್ ಮೆಂಟ್ ಭದ್ರತೆಗೆ ಅಪಾಯ ಎದುರಾಗಿದೆ.

    ಹೆಚ್ ಎಸ್ ಆರ್ ಲೇಔಟ್ ನ ಎಳ್ಳುಕುಂಟೆ ಬಳಿ ಅಪಾರ್ಟ್‌ಮೆಂಟ್ ಜಾಗದಲ್ಲಿ ಚಿನ್ನದ ನಿಧಿ  ಇದೆ ಎಂದು ಕಿಡಿಗೇಡಿಗಳು ದೊಡ್ಡ   ಪ್ರಮಾಣದಲ್ಲಿ ಭೂಮಿ ಅಗೆದಿರುವುದು ಪತ್ತೆಯಾಗಿದೆ.

    ಎಳ್ಳುಕುಂಟೆ ಬಳಿ ಹಲವು ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನವಿದ್ದು, ಇಲ್ಲಿ ಪ್ರತಿ ವರ್ಷ ಬಸವೇಶ್ವರ ಜಾತ್ರೆ ಮಹೋತ್ಸವ ಮಾಡುತ್ತಾರೆ. ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ಅಪಾರ್ಟ್ ಮೆಂಟ್ ಕೆಳಗಡೆ ನಿಧಿ ಅಡಗಿದೆ ಎನ್ನುವ ನಂಬಿಕೆಯಿಂದ ಭೂಮಿ ಅಗೆಯಲಾಗಿದೆ.

    ಈಗಲೂ ಇಲ್ಲಿನ ಹಳೆಯ ಶಿಲೆಗಳನ್ನು ಸ್ಥಳೀಯ ನಿವಾಸಿಗಳು ಪೂಜೆ ಮಾಡುತ್ತಾರೆ. ಪೂಜೆ ಮಾಡುವ ಸ್ಥಳಕ್ಕೆ ಹೊಂದಿಕೊಂಡಂತೆ ಅಪಾರ್ಟ್‌ಮೆಂಟ್ ನಿರ್ಮಾಣ ಮಾಡಲಾಗಿದೆ.ಕೆಲ ಕಿಡಿಗೇಡಿಗಳು ನಿಧಿಯಾಸೆಗೆ 900 ವರ್ಷದ ದೇವಸ್ಥಾನದ ಕೆಳಗೆ ಅಗೆದಿದ್ದಾರೆ.ಮೂರ್ನಾಲ್ಕು ದಿನಗಳ ಹಿಂದೆ ಈ ಜಾಗದಲ್ಲಿ 5 ಅಡಿಗೂ ಹೆಚ್ಚು ಅಗೆದು ಪೂಜೆ ಮಾಡಿರುವುದು ಪತ್ತೆಯಾಗಿದೆ.

    ಅಪಾರ್ಟ್ ಮೆಂಟ್ ಗೆ ಹೊಂದಿಕೊಂಡಂತೆ ಇರುವ ಖಾಲಿ ಸ್ಥಳದಲ್ಲಿ ಪೂಜೆ-ಹೋಮ ಹವನ ಮಾಡಿದ್ದಾರೆ. ಅಪಾರ್ಟ್ ಮೆಂಟ್  ನಿವಾಸಿಗಳು ನೆನ್ನೆ ಹುಣ್ಣಿಮೆ ಹಾಗೂ ಗ್ರಹಣ ಇದ್ದ ಹಿನ್ನೆಲೆಯಲ್ಲಿ ಯಾವುದೋ ದೇವರ ಪೂಜೆ ಮಾಡುತ್ತಿದ್ದಾರೆ ಎಂದು ಭಾವಿಸಿ ಆ ಬಗ್ಗೆ ಯಾರು ಪ್ರಶ್ನೆ ಮಾಡಿಲ್ಲ. ಈ ಪೂಜೆಯಲ್ಲ ಮುಗಿದ ನಂತರ ರಾತ್ರಿ ಅದೇ ಜಾಗದ ಸಮೀಪ ದಲ್ಲಿ ಅಗೆದಿದ್ದಾರೆ. ದೇವರ ಸ್ಥಾನದ ಹಿಂಭಾಗದಿಂದ ಅಗೆದಿರುವ ಕಿಡಿಗೇಡಿಗಳು ಅಪಾರ್ಟ್ ಮೆಂಟ್ ನ ನೆಲ‌ಮಹಡಿಯ ಪಾರ್ಕಿಂಗ್ ಬಳಿ ಅಗೆದಿರುವುದು ಪತ್ತೆಯಾಗಿದೆ. ಯಾರಿಗೂ ಗೊತ್ತಾಗಬಾರದು ಎಂದು ಸುತ್ತಲೂ ತಾತ್ಕಾಲಿಕ ಶೆಡ್ ಹಾಕಿ ಅಗೆದು ಪೂಜೆ ಮಾಡಿದ್ದಾರೆ.

    ಇದೀಗ ಅಪಾರ್ಟ್ ಮೆಂಟ್ ನ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.ಈ ಸಂಬಂಧ ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

     

    Verbattle
    Verbattle
    Verbattle
    ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?
    Next Article ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_kepr ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • seo keisi_inSn ರಲ್ಲಿ SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.