ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ
    ಸರ್ಕಾರ

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    vartha chakraBy vartha chakraಮಾರ್ಚ್ 8, 2026Updated:ಮಾರ್ಚ್ 8, 20266 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ರಾಜ್ಯ ಬಜೆಟ್‌ನಲ್ಲಿ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ತಾಸು ವಿದ್ಯುತ್ ಪೂರೈಸುವ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
    ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವರು, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ತೀವ್ರ ಬರಗಾಲ ಇದ್ದರೂ ರೈತರಿಗೆ 7 ಗಂಟೆ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿತ್ತು. ಇದಕ್ಕೆ ಪೂರಕವಾಗಿ ನಾವು ಕೇಂದ್ರ ಪುರಸ್ಕೃತ ಕುಸುಮ್- ಸಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಕೃಷಿ ಫೀಡರ್‌ಗಳನ್ನು ಸೌರೀಕರಣಗೊಳಿಸಿ ರೈತರಿಗೆ ಹಗಲು ವೇಳೆ ವಿದ್ಯುತ್ ನೀಡಲು ಪ್ರಯತ್ನಿಸಿದ್ದೆವು. ಇದೇ ಮಾದರಿಯಲ್ಲಿ ಈಗ ಸುಮಾರು 3000 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್‌ಗಳಿಗೆ ಹಗಲು ವೇಳೆ  ವಿದ್ಯುತ್ ಪೂರೈಸುವ  ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಕೃಷಿ ಪಂಪ್ ಸೆಟ್‌ಗಳಿಗೆ 10 ಅಶ್ವಶಕ್ತಿವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಗೆ 19,290 ಕೋಟಿ ರೂ. ಮೀಸಲಿಡುವ ಮೂಲಕ ಮುಖ್ಯಮಂತ್ರಿಗಳು ರೈತರ ಕುರಿತಾಗಿ ಇರುವ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ,” ಎಂದಿದ್ದಾರೆ.
    “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ಉತ್ಪಾದಾನೆ ಹೆಚ್ಚಿಸಲಾಗಿದೆ. ಅದನ್ನು ಸಮರ್ಪಕವಾಗಿ ಜನರಿಗೆ ಪೂರೈಸಲು ಅಗತ್ಯ ಮೂಲ ಸೌಕರ್ಯದ ಅಗತ್ಯವಿತ್ತು. ಅದಕ್ಕಾಗಿ 2026-27ನೇ ಸಾಲಿನಲ್ಲಿಯೂ 100 ಹೊಸ ಉಪ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಘೋಷಿಸುವ ಮೂಲಕ ಎಲ್ಲರಿಗೂ ಸಮರ್ಪಕ ವಿದ್ಯುತ್ ಪೂರೈಕೆಯನ್ನು ಸಾಕಾರಗೊಳಿಸಲು ದೃಢ ಹೆಜ್ಜೆ ಇಟ್ಟಿದ್ದಾರೆ,” ಎಂದು ಶ್ಲಾಘಿಸಿದ್ದಾರೆ.
    “ಅದೇ ರೀತಿ ಬೇಡಿಕೆ ಅವಧಿಯಲ್ಲಿ ವಿದ್ಯುತ್ ಪೂರೈಸಲು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದನೆಯಾದ ವಿದ್ಯುತ್ತನ್ನು ಸಂಗ್ರಹಿಸಲು ಅನುಕೂಲವಾಗುವಂತೆ 2,000 ಮೆಗಾವ್ಯಾಟ್‌ ಪರ್ ಅವರ್ ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆ ಯೋಜನೆಗೆ ಅಂದಾಜು 3,400 ಕೋಟಿ ರೂ. ಹೂಡಿಕೆಗೆ ಅವಕಾಶ ಕಲ್ಪಿಸಿರುವುದು, ಇವಿ ವಾಹನಗಳ ಬಳಕೆ ಉತ್ತೇಜಿಸಲು 777 ಕೋಟಿ ರೂ.ಗಳ ವೆಚ್ಚದಲ್ಲಿ 1,250 ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದು ಈ ಸರ್ಕಾರದ ಜನಪರ ಕಾಳಜಿಯನ್ನು ತೋರಿಸುತ್ತದೆ,” ಎಂದು ಹೇಳಿದ್ದಾರೆ.
    “ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುವ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆ ಕೋಟ್ಯಂತರ ಮನೆಗಳನ್ನು ಬೆಳಗಿಸಿದ್ದು, ಉಳಿತಾಯವಾದ ವಿದ್ಯುತ್ ಬಿಲ್‌ ಹಣವನ್ನು ಜನರು ಇತರೆ ಉದ್ದೇಶಗಳಿಗೆ ಬಳಸಿಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸುತ್ತಿದ್ದಾರೆ. ಈ ಯೋಜನೆಯಡಿ ಆಗುವ ವೆಚ್ಚವನ್ನು ಸರ್ಕಾರ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಸುವುದರಿಂದ ಅವುಗಳ ಹೊರೆಯೂ ಕಡಿಮೆಯಾಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ 10,578 ಕೋಟಿ ರೂ. ಮೀಸಲಿಡುವ ಮೂಲಕ ಅದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾಕ್ಕೆ ತರಲು ಸಹಕರಿಸಿದ್ದಾರೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಬಜೆಟ್-ಹೊಸ ದಾಖಲೆ
    Next Article ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    6 ಪ್ರತಿಕ್ರಿಯೆಗಳು

    1. diego-maradona.com.az on ಮಾರ್ಚ್ 18, 2026 8:22 ಅಪರಾಹ್ನ

      References:

      Casino west virginia

      References:
      https://notes.bmcs.one/s/6ezsC8Fea

      Reply
    2. wooriwebs.com on ಮಾರ್ಚ್ 21, 2026 2:58 ಫೂರ್ವಾಹ್ನ

      References:

      Purchase anabolic steroids

      References:
      https://git.arteneo.pl/u/bennynicholson

      Reply
    3. 114.203.209.83 on ಮಾರ್ಚ್ 21, 2026 10:13 ಫೂರ್ವಾಹ್ನ

      References:

      What are legal steroids

      References:
      https://dgwork.co.kr/rochellnoblet

      Reply
    4. http://62.234.222.247:3000/noellabethune3/noella1981/wiki/What-Is-Dianabol?-History-&-Definition on ಮಾರ್ಚ್ 21, 2026 11:04 ಫೂರ್ವಾಹ್ನ

      References:

      What happens when you stop taking steroids

      References:
      http://42.51.49.106:3000/hildegardecomo/8867203/wiki/Anabolic-Steroids-and-Cardiovascular-Outcomes%3A-The-Controversy

      Reply
    5. https://wm01oaq9b.hier-im-netz.de on ಮಾರ್ಚ್ 28, 2026 1:41 ಫೂರ್ವಾಹ್ನ

      References:

      Pharmaceutical steroids for sale

      References:
      https://grenzlandgruen.hier-im-netz.de/Blog;focus=TKOMSI_com_cm4all_wdn_Flatpress_22892279&path=&frame=TKOMSI_com_cm4all_wdn_Flatpress_22892279?x=entry:entry201005-170201%3Bcomments:1

      Reply
    6. https://lichnyj-kabinet-vhod.ru/user/enginehelium71/ on ಮಾರ್ಚ್ 28, 2026 3:44 ಫೂರ್ವಾಹ್ನ

      References:

      Microgaming online casino

      References:
      https://travelersqa.com/user/agemilk2

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.