Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    ಸುದ್ದಿ

    ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು

    vartha chakraBy vartha chakraಜನವರಿ 4, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಸಂಘರ್ಷ ಮತ್ತು ಅರಾಜಕತೆಯ ಕರಿ ನೆರಳು ಇದೀಗ ಅತ್ಯಂತ ಜನಪ್ರಿಯ ಚುಟುಕು ಕ್ರಿಕೆಟ್ ಐಪಿಎಲ್ ಟಿ 20 ಪಂದ್ಯಾವಳಿಗಳ ಮೇಲೂ ಬೀರಿದೆ.
    ಬಾಂಗ್ಲಾದಲ್ಲಿ ಶೇಕ್ ಹಸೀನಾ ಸರ್ಕಾರ ಪತನಗೊಂಡ ನಂತರ ರಾಜಕೀಯ ಅಸ್ಥಿರತೆ ಉಂಟಾಗಿದೆ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ ಈ ಹಿಂಸಾತ್ಮಕ ದಾಳಿಯಿಂದಾಗಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸಂಬಂಧ ಹಳಸಿದೆ. ಬಾಂಗ್ಲಾದ ಪದಚ್ಯುತ ಪ್ರಧಾನಿ ಶೇಕ್ ಹಸೀನಾ ಅವರಿಗೆ ಭಾರತ ರಾಜಕೀಯ ಆಶ್ರಯ ನೀಡಿದೆ ಇದರ ವಿರುದ್ಧ ಅಲ್ಲಿನ ಮೂಲಭೂತವಾದಿಗಳು ಆಕ್ರೋಶಗೊಂಡಿದ್ದು ಬಾಂಗ್ಲಾದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.
    ಇದಕ್ಕೆ ಭಾರತ ಸರ್ಕಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಅಷ್ಟೇ ಅಲ್ಲ ಬಾಂಗ್ಲಾದಲ್ಲಿರುವ ಭಾರತೀಯರ ಸುರಕ್ಷತೆಗೆ ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ ಇದರ ನಡುವೆಯೇ ಐಪಿಎಲ್ ಪಂದ್ಯದಲ್ಲಿ ಆಡುತ್ತಿರುವ ಬಾಂಗ್ಲಾದ ಆಟಗಾರ ಮುಸ್ತಾಫಿಜುರ್ ಅವರನ್ನು ಐಪಿಎಲ್ ಪಂದ್ಯಗಳಿಂದ ದೂರ ಇಡುವಂತೆ ಬಿಸಿಸಿಐ ಸೂಚನೆ ನೀಡಿದೆ.
    ಬಾಂಗ್ಲಾ ಕ್ರಿಕೆಟ್ ಆಟಗಾರ ಮುಸ್ತಾಫಿಜುರ್ ಸದ್ಯ ಶಾರುಖ್ ಖಾನ್ ಒಡೆತನದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆಟವಾಡುತ್ತಿದ್ದಾರೆ
    ಕೊಲ್ಕತ್ತಾ ನೈಟ್ ರೈಡರ್ಸ್ ಆಡಳಿತ ಮಂಡಳಿಯನ್ನು ಸಂಪರ್ಕಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಕ್ಷಣದಿಂದ ಜಾರಿಗೆ ಬರುವಂತೆ ಬಾಂಗ್ಲಾ ಆಟಗಾರನನ್ನು ತಂಡದಿಂದ ಕೈ ಬಿಡಬೇಕು ಎಂದು ಸೂಚಿಸಿದ್ದಾರೆ ಈ ಆಟಗಾರನನ್ನು ಕೈಬಿಟ್ಟ ನಂತರ ಪರ್ಯಾಯ ಆಟಗಾರನ ಸೇರ್ಪಡೆಗೆ ಬಿಸಿಸಿಐ ಅನುಮತಿ ನೀಡಲಿದೆ ಎಂದು ಹೇಳಿದ್ದಾರೆ
    ಮುಸ್ತಾಫಿಜುರ್ ಈ ಹಿಂದೆ ಚೆನ್ನೈ ಸೂಪರ್‌ ಕಿಂಗ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌, ಕೋಲ್ಕತ್ತಾ ನೈಟ್‌ ರೈಡರ್ಸ್‌, ಮುಂಬೈ ಇಂಡಿಯನ್ಸ್‌, ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಪ್ರತಿನಿಧಿಸಿದ್ದರು.

    ಬೆಂಗಳೂರು ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Next Article Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    vartha chakra
    • Website

    Related Posts

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison kypit_kfst ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • stailer dyson_onSt ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಅಲ್ಲ, ನೀರೋ | Nero
    • fen daison kypit_brst ರಲ್ಲಿ C.T.ರವಿಗೆ‌ ಬಂದ ಪತ್ರದಲ್ಲೇನಿದೆ ಗೊತ್ತಾ
    Latest Kannada News

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.