ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    ಅಂತಾರಾಷ್ಟ್ರೀಯ

    ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?

    vartha chakraBy vartha chakraಜನವರಿ 8, 20265 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಾಷಿಂಗ್ಟನ್,
    ಮಾದಕ ವಸ್ತುಗಳ ತಯಾರಿಕೆ ಸಾಗಾಣಿಕೆ ಮತ್ತು ಮಾರಾಟ ಹಾಗೂ ಭಯೋತ್ಪಾದನೆಗೆ ನೆರವು ನೀಡಿದ ಆರೋಪಕ್ಕೆ ಸಿಲುಕಿರುವ ವೆನೆಜುವೆಲಾದ ಅಧ್ಯಕ್ಷ ನಿಕೊಲಸ್‌ ಮಡೂರೊ ಅವರನ್ನು ಅಮೆರಿಕ ಬಂಧಿಸಿ ಇದೀಗ ಜೈಲಿಗೆ ತಳ್ಳಿದೆ.
    ಜಾಗತಿಕ ಮಾರುಕಟ್ಟೆಯಲ್ಲಿ ಕಪ್ಪು ಚಿನ್ನ ಎಂದರೆ ಪರಿಗಣಿಸಲ್ಪಡುವ ತೈಲ ನಿಕ್ಷೇಪದ ಸಿರಿವಂತ ರಾಷ್ಟ್ರವಾಗಿರುವ ವೆನೆಜುವೆಲಾ ಮೊದಲಿನಿಂದಲೂ ಅಮೆರಿಕಕ್ಕೆ ಸೆಡ್ಡು ಹೊಡೆದು ಕಾರ್ಯನಿರ್ವಹಿಸುತ್ತಿತ್ತು. ಜಗತ್ತಿನಾದ್ಯಂತ ಮನ್ನಣೆ ಗಳಿಸಿರುವ ಅಮೆರಿಕ ಕರೆನ್ಸಿ ಬಗ್ಗೆ ತಿರಸ್ಕಾರ ಮನೋಭಾವ ಹೊಂದಿದ್ದ ವೆನೆಜುವೆಲಾ ಡಾಲರ್ ಬದಲಾಗಿ ಚೈನಾ ಹಣವನ್ನು ಮಾನ್ಯ ಮಾಡುತ್ತಿತ್ತು ಇಂತಹ ದೇಶದ ವಿರುದ್ಧ ಅಮೆರಿಕಾ ಸಾರಿರುವ ಸಮರ ಇದೀಗ ಜಗತ್ತಿನಾದ್ಯಂತ ದೊಡ್ಡ ಸುದ್ದಿ ಮಾಡುತ್ತಿದೆ. ಇದರ ನಡುವೆಯೇ ವೆನೆಜುವೆಲಾದ ಅಧ್ಯಕ್ಷ ನಿಕೊಲಸ್‌ ಮಡೂರೊ ಅವರನ್ನು ಸರಿ ರಾತ್ರಿಯಲ್ಲಿ ಹೇಗೆ ಅವರ ಮನೆಯಿಂದಲೇ ಸೆರೆ ಹಿಡಿಯಲಾಯಿತು ಎಂಬ ವಿಚಾರ ಕೂಡ ಸಾಕಷ್ಟು ಚರ್ಚೆಯಲ್ಲಿದೆ ವೆನೆಜುವೆಲಾ ಅಧ್ಯಕ್ಷರ ಮನೆ ಭೇದಿಸಲು ಅಸಾಧ್ಯವಾದ ಅತ್ಯಂತ ಭದ್ರಕೋಟೆಯಾಗಿತ್ತು ಇಂತಹ ಕೋಟೆಯನ್ನು ಭೇದಿಸಿ ಹೇಗೆ ಅವರನ್ನು ಸೆರೆ ಹಿಡಿದು ವಾಷಿಂಗ್ಟನ್ ಗೆ ಕರೆ ತರಲಾಯಿತು ಎನ್ನುವ ವಿಚಾರ ಕೂಡ ಅತ್ಯಂತ ಕುತೂಹಲ ಹಾಗೂ ರೋಚಕ.
    ವೆನೆಜುವೆಲಾದ ಅಧ್ಯಕ್ಷ ನಿಕೊಲಸ್‌ ಮಡೂರೊ ಅವರ ‘ಭದ್ರಕೋಟೆ’ ಭೇದಿಸಲು ಅಮೆರಿಕ ಸೇನೆಯ ‘ಡೆಲ್ಟಾ’ ಪಡೆ 2025ರ ಸೆಪ್ಟೆಂಬರ್‌ನಿಂದಲೇ ವೆನುಜುವೆಲಾ ಕರಾವಳಿಯಲ್ಲಿ ತರಬೇತಿ ನಡೆಸಿತ್ತು. ಇಡೀ ಕಾರ್ಯಾಚರಣೆ ಅತ್ಯಂತ ರಹಸ್ಯವಾಗಿ ‘ಕತ್ತಲ ಮರೆ’ಯಲ್ಲಿ ನಡೆಯುವಂತೆ ಯೋಜನೆ ರೂಪಿಸಲಾಗಿತ್ತು.
    ಅಮೆರಿಕಾ ಗುಪ್ತದಳ ಸಿಐಎ ಮಡೂರೊ ಅವರ ಆಹಾರದಿಂದ ನಿದ್ರೆಯವರೆಗೆ, ಅವರ ಸಾಕು ಪ್ರಾಣಿಗಳಿಂದ, ಧರಿಸುವ ಬಟ್ಟೆಯವರೆಗೆ ಪ್ರತಿಯೊಂದರ ಬಗ್ಗೆಯೂ ಇಂಚಿಂಚೂ ಮಾಹಿತಿ ಸಂಗ್ರಹಿಸಿತ್ತು.
    ಮಡೂರೊ ನಿವಾಸ ಮತ್ತು ಆವರಣದ ಪ್ರತಿಕೃತಿ ನಿರ್ಮಿಸಿಕೊಂಡಿದ್ದ ಡೆಲ್ಟಾ ಪಡೆಯು, ಈ ಕೋಟೆಗೆ ನುಗ್ಗಿ, ಅವರನ್ನು ಸೆರೆ ಹಿಡಿದು ಹೊರಗೆ ತರುವುದನ್ನು ರಹಸ್ಯವಾಗಿ ತಾಲೀಮು ನಡೆಸಿತ್ತು . ಒಂದು ವೇಳೆ ಮಡೂರೊ ತನ್ನ ಕೋಟೆಯೊಳಗಿನ ರಹಸ್ಯ ಕೊಠಡಿ ಸೇರಿಕೊಂಡರೆ, ಅದನ್ನು ಸ್ಫೋಟಿಸಲೂ ಯೋಜನೆ ರೂಪಿಸಿತ್ತು. ವಿಮಾನಗಳ ಪೈಲಟ್‌ಗಳು ಕತ್ತಲಲ್ಲಿ, ಪ್ರತಿಕೂಲ ಹವಾಮಾನದಲ್ಲೂ ಹಾರಾಟ ನಡೆಸುವುದರ ಬಗ್ಗೆ ತರಬೇತಿ ಪಡೆದುಕೊಂಡಿದ್ದರು.
    ತಿಂಗಳುಗಳು ನಡೆದ ರಹಸ್ಯ ಕಾರ್ಯಾಚರಣೆಗೆ ಜನವರಿ 2ರ ತಡರಾತ್ರಿ ಮುಹೂರ್ತ ನಿಗದಿಯಾಗಿತ್ತು. ಟ್ರಂಪ್‌ ಅವರಿಂದ ಅಂತಿಮ ಆದೇಶ ಸಿಗುತ್ತಿದ್ದಂತೆಯೇ ಆಗಸಕ್ಕೆ ಚಿಮ್ಮಿದ ಅಮೆರಿಕದ 150 ವಿಮಾನಗಳು ವೆನೆಜುವೆಲಾದ ರಾಜಧಾನಿ ಕರಾಕಸ್‌ ಅನ್ನು ಕತ್ತಲಲ್ಲಿ ಮುಳುಗಿಸಿದ್ದವು. ಏನಾಗುತ್ತಿದೆ ಎನ್ನುವಷ್ಟರಲ್ಲಿ ಡೆಲ್ಟಾ ತಂಡವು, ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್‌ ಅವರನ್ನು ಸೆರೆ ಹಿಡಿದು, ಕರಾವಳಿಯಲ್ಲಿ ಲಂಗರು ಹಾಕಿದ್ದ ಅಮೆರಿಕದ ಯುದ್ಧನೌಕೆಗೆ ತಂದು ಇಳಿಸಿದ್ದರು. ಒಟ್ಟಾರೆ ಕಾರ್ಯಾಚರಣೆ 2 ಗಂಟೆ 20 ನಿಮಿಷದಲ್ಲಿ ಮುಗಿಯಿತು.

    Verbattle
    Verbattle
    Verbattle
    ಚಿನ್ನ ವಾಷಿಂಗ್ಟನ್ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Next Article ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    vartha chakra
    • Website

    Related Posts

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    5 ಪ್ರತಿಕ್ರಿಯೆಗಳು

    1. Geraldmop on ಮಾರ್ಚ್ 17, 2026 8:38 ಅಪರಾಹ್ನ

      Расширенная статья здесь: https://l-parfum.ru/catalog/Litsenziya/Lalique/2691/

      Reply
    2. dizayn doma 430 on ಮಾರ್ಚ್ 20, 2026 7:35 ಫೂರ್ವಾಹ್ನ

      разработка дизайна дома дизайнер интерьера загородного дома

      Reply
    3. Ljnmvt on ಮಾರ್ಚ್ 21, 2026 6:03 ಫೂರ್ವಾಹ್ನ

      Jogue mais com 100% de bГґnus + 300 giros grГЎtis sГі no Mostbet – https://mostbetpt.pro/ , No Mostbet vocГЄ recebe 125% de bГґnus + 200 free spins para arrasar nos jogos .

      Reply
    4. studiya interera 948 on ಮಾರ್ಚ್ 22, 2026 8:39 ಅಪರಾಹ್ನ

      дизайнеры интерьера санкт петербург заказать дизайн интерьера

      Reply
    5. Oswukd on ಮಾರ್ಚ್ 24, 2026 7:43 ಫೂರ್ವಾಹ್ನ

      The reels pause only to admire you – https://gntopama.com/mostbet-casino-recenze-2026/ , This place remembers faces that print money .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Szyzae ರಲ್ಲಿ ಕರವೇ ನಾರಾಯಣ ಗೌಡರಿಗೆ ಜಾಮೀನು | Narayan Gowda
    • Rhddmn ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • RichardmoG ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.