Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುತ್ತಿಗೆದಾರರಿಗೆ ಬೈರತಿ ಸುರೇಶ್ ತಿರುಗೇಟು
    ರಾಜ್ಯ

    ಗುತ್ತಿಗೆದಾರರಿಗೆ ಬೈರತಿ ಸುರೇಶ್ ತಿರುಗೇಟು

    vartha chakraBy vartha chakraಜನವರಿ 29, 20263 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಕಾಮಗಾರಿ ಗುತ್ತಿಗೆ ಬಾಕಿ ಪಾವತಿ ಮತ್ತು ಟೆಂಡರ್ ಪ್ರಕ್ರಿಯೆ ಕುರಿತು ರಾಜ್ಯ ಗುತ್ತಿಗೆದಾರರ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ನಗರಾಭಿವೃದ್ಧಿ ಮಂತ್ರಿ ಬೈರತಿ ಸುರೇಶ್ ಗಾಳಿಯಲ್ಲಿ ಗುಂಡು ಹಾರಿಸಬೇಡಿ ಎಂದು ಎಚ್ಚರಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗುತ್ತಿಗೆದಾರರು ತಮ್ಮ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳನ್ನು ನೀಡದೇ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾಮಗಾರಿಯ ಗುತ್ತಿಗೆಯನ್ನು ನೀಡುವ ವಿಚಾರದಲ್ಲಿ ಸಚಿವರ ಹಸ್ತಕ್ಷೇಪ ಇರುವುದಿಲ್ಲ. ಎಲ್ಲವೂ ಪಾರದರ್ಶಕವಾಗಿ ನಡೆಯುತ್ತದೆ ಎಂದು ಹೇಳಿದರು
    ಟೆಂಡರ್ ಕೊಡುವುದಕ್ಕೂ ಮಂತ್ರಿಗಳಿಗೂ ಏನು ಸಂಬಂಧ? ಪಾರದರ್ಶಕ ಕಾಯ್ದೆಯಡಿಯೇ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಅರ್ಹ ಗುತ್ತಿಗೆದಾರರನ್ನು ಅಧಿಕಾರಿಗಳ ತಂಡ ಅಂತಿಮಗೊಳಿಸುತ್ತದೆ ಎಂಬುದು ಸೇರಿದಂತೆ ಇಡೀ ಟೆಂಡರ್ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬುದು ಗುತ್ತಿಗೆದಾರರ ಸಂಘದ ಮಂಜುನಾಥ್ ಅವರಿಗೂ ತಿಳಿದಿದೆ. ಆದಾಗ್ಯೂ, ಪದೇಪದೆ, ಮಂತ್ರಿಗಳ ವಿರುದ್ಧ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
    ದಿನಂಪ್ರತಿ ಇದೇ ರೀತಿ ಆರೋಪಗಳನ್ನು ಮಾಡುತ್ತಾ ಬಂದರೆ ಇಲಾಖೆಗಳನ್ನು ನಡೆಸುವುದಾದರೂ ಹೇಗೆ ಎಂದು ಪ್ರಶ್ನಿಸಿದ ಅವರು, ಈ ಪ್ರಕ್ರಿಯೆಗಳಲ್ಲಿ ಯಾರು ಭಾಗಿಯಾಗಿದ್ದಾರೆ ಮತ್ತು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದಾದರೂ ಸಾಕ್ಷ್ಯಾಧಾರಗಳಿದ್ದರೆ ಒದಗಿಸಲಿ ಎಂದುಸವಾಲು ಹಾಕಿದರು.
    ವಿನಾಕಾರಣ ಆರೋಪಗಳನ್ನು ಮಾಡುವ ಮೂಲಕ ಗಾಳಿಯಲ್ಲಿ ಗುಂಡುಹಾರಿಸಿ ಸಾರ್ವಜನಿಕ ಜೀವನದಲ್ಲಿರುವವರ ತೇಜೋವಧೆ ಮಾಡುವುದು ಬೇಡ .ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ಮಂಜುನಾಥ್ ಅವರು ನನ್ನ ಬಳಿ ಮನವಿ ಮಾಡಿದ್ದರು. ಹಣಕಾಸು ಇಲಾಖೆ ಅನುಮೋದನೆ ಪಡೆದು ಹಂತಹಂತವಾಗಿ ಬಾಕಿ ಇರುವ 200 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದರು.

    Verbattle
    Verbattle
    Verbattle
    ಬಿಜೆಪಿ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleರಣವೀರ್ ಸಿಂಗ್ ವಿರುದ್ಧ ಎಫ್ಐಆರ್
    Next Article ಇಂಧನ ಮಂತ್ರಿ ಕೆ.ಜೆ.ಜಾರ್ಜ್ ರಾಜೀನಾಮೆ ಎಷ್ಟು ಸತ್ಯ?
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    3 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 10:51 ಫೂರ್ವಾಹ್ನ

      betmgm SD betmgm Virginia betmgm Delaware

      Reply
    2. StellaHewly on ಫೆಬ್ರವರಿ 19, 2026 2:02 ಫೂರ್ವಾಹ್ನ

      Unfold narratives of triumph in story-driven games. In ignation login, engaging plots lead to wins. Write your success story!

      Reply
    3. Tpeqmv on ಫೆಬ್ರವರಿ 19, 2026 11:00 ಅಪರಾಹ್ನ

      Play at the fantastic world of online gaming where endless fun awaits. Bovada 100% Bonus offers top table games and cashback offers for all players. With Bovada, enjoy ultimate wins and secure, reliable entertainment every day!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • website ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Jzfhlo ರಲ್ಲಿ ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲು.
    • Ilceet ರಲ್ಲಿ ಚೆಡ್ಡಿ ಗ್ಯಾಂಗ್ ಗೆ ಗುಂಡಿಕ್ಕಿದ ಪೊಲೀಸ್.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.