ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್
    ರಾಜಕೀಯ

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    vartha chakraBy vartha chakraಫೆಬ್ರವರಿ 8, 2026Updated:ಫೆಬ್ರವರಿ 8, 20269 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಅಧಿಕಾರ ಹಂಚಿಕೆ ವಿಚಾರ ರಾಜ್ಯ ಕಾಂಗ್ರೆಸ್ಸಿನಲ್ಲಿ ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದೆ ಅಧಿಕಾರ ಹಸ್ತಾಂತರದ ಬಗ್ಗೆ ಒಪ್ಪಂದ ಏರ್ಪಟ್ಟಿರುವುದು ನಿಜ ಎಂದು ಹೇಳಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತಬಣದ ಶಾಸಕ ಶಿವಗಂಗಾ ಬಸವರಾಜ್, ಹೈಕಮಾಂಡ್ ಈ ವಿಚಾರದಲ್ಲಿ ಕೂಡಲೇ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾವು ಸೇರಿದಂತೆ 40 ರಿಂದ 50 ಮಂದಿ ಯುವ ಶಾಸಕರು ಡಿಕೆ ಶಿವಕುಮಾರ್ ಅವರ ಜೊತೆಗೆ ಪ್ರಬಲವಾಗಿ ಗುರುತಿಸಿಕೊಂಡಿದ್ದೇವೆ ಅವರು ಹೇಳಿದರೆ ಪ್ರಾಣ ಕೊಡಲು ಸಿದ್ದರಿದ್ದೇವೆ ಎಂದು ತಿಳಿಸಿದರು.
    ಕಾಂಗ್ರೆಸಿನ ಎಲ್ಲಾ 139 ಶಾಸಕರು ಡಿಕೆ ಶಿವಕುಮಾರ್ ಅವರ ಜೊತೆಗೆ ಇದ್ದಾರೆ ನಮ್ಮಲ್ಲಿ ಯಾವುದೇ ಬಣಗಳು ಇಲ್ಲ ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ಮಟ್ಟದಲ್ಲಿ ಒಪ್ಪಂದ ಆಗಿದೆ. ಇಲ್ಲ ಎಂದು ಹೇಳಲು ಯತೀಂದ್ರ ಸಿದ್ದರಾಮಯ್ಯ ಯಾರು ಎಂದು ಪ್ರಶ್ನಿಸಿದರು.
    ಕಾಂಗ್ರೆಸ್ ನಿಂದ ಯಾರೇ ಮುಖ್ಯಮಂತ್ರಿಯಾದರೂ ಪಕ್ಷದ ಶಾಸಕರಾಗಿರುವ ನನ್ನ ಮತ ಬೇಕೇಬೇಕು ಆದರೆ ಯತೀಂದ್ರ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದು ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಅವರ ಮತ ಲೆಕ್ಕಕ್ಕೆ ಇಲ್ಲ ಹೀಗಾಗಿ ಅವರ ಮಾತುಗಳಿಗೂ ಯಾವುದೇ ಬೆಲೆ ಇಲ್ಲ ಎಂದು ಹೇಳಿದರು.
    ಅಧಿಕಾರ ಹಂಚಿಕೆ ಕುರಿತಾಗಿ ಮಾತನಾಡಿದ ನನಗೆ ಹೈಕಮಾಂಡ್ ಶೋಕಾಸ್ ನೀಡಿದೆ ಅದಕ್ಕೆ ನಾನು ಉತ್ತರ ಕೂಡ ನೀಡಿದ್ದೇನೆ ಆದರೂ ಕೂಡ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಕೂಡ ಹೈಕಮಾಂಡ್ ಗಮನಿಸುತ್ತಿದೆ ನಮ್ಮ ಹೈಕಮಾಂಡ್ ಅತ್ಯಂತ ಬಲಿಷ್ಠವಾಗಿದೆ ಹೈಕಮಾಂಡ್ ವಿರುದ್ಧ ಮಾತನಾಡಿದ ಮಂತ್ರಿಯನ್ನೇ ಸಂಪುಟದಿಂದ ವಜಾ ಗೊಳಿಸಿದೆ ಹೀಗಿರುವಾಗ ಯತಿಂದ್ರ ಸಿದ್ದರಾಮಯ್ಯ ಅವರ ವಿರುದ್ಧವು ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸ ನಮಗಿದೆ ಎಂದರು.
    ಅಧಿಕಾರ ಹಂಚಿಕೆ ಕುರಿತಾಗಿ ಯತೀಂದ್ರ ಸಿದ್ದರಾಮಯ್ಯ ಅವರು ಪದೇ ಪದೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದ್ದಾರೆ ಈ ವಿಚಾರದ ಬಗ್ಗೆ ಮಾತನಾಡಲು ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಪ್ರಿಯಾಂಕ ಗಾಂಧಿ ವೇಣುಗೋಪಾಲ್ ಇದ್ದಾರೆ ಎಂದು ತಿಳಿಸಿದರು.
    ಹೈಕಮಾಂಡ್ ಮಟ್ಟದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ ಒಂದು ವೇಳೆ ಆಗಿಲ್ಲ ಎನ್ನುವುದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಯಾವುದೇ ಒಪ್ಪಂದ ಆಗಿಲ್ಲ ಎಂದು ಸ್ಪಷ್ಟಪಡಿಸಲಿ ಅದರ ನಂತರ ನಾವು ಈ ವಿಚಾರದ ಬಗ್ಗೆ ಯಾವುದೇ ಪ್ರಸ್ತಾಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಬೆಂಗಳೂರು ರಾಹುಲ್ ಗಾಂಧಿ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ
    Next Article 4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ಫೆಬ್ರವರಿ 28, 2026

    9 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 9:45 ಫೂರ್ವಾಹ್ನ

      mgm online sports betting https://betmgm-play.com/ mgm promo

      Reply
    2. StellaHewly on ಫೆಬ್ರವರಿ 18, 2026 3:28 ಅಪರಾಹ್ನ

      Discover betting calm in energy highs. In ignation casino, designs peaceful enhance. Discover and delight!

      Reply
    3. StellaHewly on ಫೆಬ್ರವರಿ 18, 2026 10:25 ಅಪರಾಹ್ನ

      Embrace surge offers constant and tides promotional. In ignationcasino, riches to surf waves of. Embrace and excel!

      Reply
    4. Lmcpvp on ಫೆಬ್ರವರಿ 19, 2026 6:37 ಅಪರಾಹ್ನ

      Dive into the thrilling world of online gaming where endless fun awaits. Play at Bovada offers top table games and free spins for all players.

      Reply
    5. Qqvuty on ಫೆಬ್ರವರಿ 20, 2026 3:21 ಫೂರ್ವಾಹ್ನ

      Witness massive wins on Big Bass Bonanza money symbols Big bass catches bring big bass payouts.

      Reply
    6. Onvylw on ಫೆಬ್ರವರಿ 25, 2026 4:06 ಫೂರ್ವಾಹ್ನ

      Zeus sits on his throne watching you in Gates of Olympus. Sometimes he’s kind… sometimes he’s extremely kind. Play gatesofolympusgm.org and find out which Zeus shows up.

      Reply
    7. Bndhsg on ಫೆಬ್ರವರಿ 26, 2026 1:00 ಫೂರ್ವಾಹ್ನ

      sugar rush rtp = pure addiction! Colorful reels, constant tumbles and multipliers that explode your wins. Come get hooked!

      Reply
    8. Jxrros on ಮಾರ್ಚ್ 1, 2026 3:07 ಫೂರ್ವಾಹ್ನ

      stake withdrawal Originals are — Crash, Plinko, Mines, Dice and more. Combine them with the best slots and live dealers online. Your next big win is one click away.

      Reply
    9. Gashll on ಮಾರ್ಚ್ 3, 2026 12:23 ಫೂರ್ವಾಹ್ನ

      Dive into Play DraftKings casino Casino today and claim your epic welcome package! Play just $5 to unlock 500 exciting spins on Cash Eruption games plus up to $1,000 back in credits if luck isn’t on your side in the first 24 hours. Experience top slots, live tables, and exclusive games—your crown awaits!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyAnync ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • ShumoizolyaciyaDverejnub ರಲ್ಲಿ ಬಿಬಿಎಂಪಿ ಚುನಾವಣೆ ಗ್ರಹಣ ಬಿಡುಗಡೆ ಸನ್ನಿಹಿತ | BBMP Elections
    • Yxdgft ರಲ್ಲಿ Siddaramaiahಗೆ‌ Bommai ಖೆಡ್ಡಾ | Siddaramaiah | Varuna
    Latest Kannada News

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.