Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ
    ಸುದ್ದಿ

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    vartha chakraBy vartha chakraಫೆಬ್ರವರಿ 21, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಗುತ್ತಿಗೆದಾರರ ಕಮಿಷನ್ ಆರೋಪದ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿಗೆ ಭಾರಿ ಮುಖಭಂಗ ಎದುರಾಗಿದೆ.
    ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುವಾಗಲೇ ಬಿಜೆಪಿ ಶಾಸಕರೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ
    ಗದಗ ಜಿಲ್ಲೆಯ ಶಿರಹಟ್ಟಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಗುತ್ತಿಗೆದಾರರೊಬ್ಬರಿಂದ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ದಿಡೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಲಂಚದ ಹಣದೊಂದಿಗೆ ಶಾಸಕರು ಹಾಗೂ ಅವರ ಇಬ್ಬರು ಆಪ್ತ ಸಿಬ್ಬಂದಿಗಳಾದ ಮಂಜುನಾಥ್ ಮತ್ತು ಗುರು ಎಂಬುವರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
    ಶಿರಹಟ್ಟಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಇಲಾಖೆ ಅನುದಾನದಲ್ಲಿ ರಸ್ತೆ ಪಕ್ಕದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಮೊದಲ ದರ್ಜೆ ಗುತ್ತಿಗೆದಾರ ವಿಜಯ್ ಅವರು ಕಾಮಗಾರಿ ಗುತ್ತಿಗೆ ಪಡೆದುಕೊಂಡಿದ್ದರು.
    ಈ ಕಾಮಗಾರಿ ಯಾವುದೇ ಅಡೆತಡೆ ಇಲ್ಲದೆ ಪೂರ್ಣಗೊಳಿಸಿ ಹಣ ಪಡೆದುಕೊಳ್ಳಲು ನೆರವು ನೀಡುವ ದೃಷ್ಟಿಯಿಂದ ಶಾಸಕರು 11 ಲಕ್ಷ ರೂಪಾಯಿ ಕಮಿಷನ್ ನೀಡಬೇಕು ಎಂದು ಹೇಳಿದ್ದರು ಇದಕ್ಕಾಗಿ ಅವರ ಇಬ್ಬರು ಆಪ್ತ ಸಿಬ್ಬಂದಿಗಳು ಗುತ್ತಿಗೆದಾರ ವಿಜಯ್ ಮೇಲೆ ಬಾರಿ ಒತ್ತಡ ಹೇರುತ್ತಿದ್ದರು.
    ಶಾಸಕರು ಮತ್ತು ಅವರ ಆಪ್ತ ಸಿಬ್ಬಂದಿ ಹಣಕ್ಕಾಗಿ ತಮ್ಮ ಮೇಲೆ ಒತ್ತಡ ಏರುತ್ತಿರುವ ಕುರಿತಂತೆ ಗುತ್ತಿಗೆದಾರ ವಿಜಯ್, ಲೋಕಾಯುಕ್ತ ಪೊಲೀಸರ ಗಮನಕ್ಕೆ ತಂದಿದ್ದರು ಆನಂತರ ಅವರ ಸೂಚನೆಯ ಮೇರೆಗೆ 11 ಲಕ್ಷ ರೂಪಾಯಿ ಪೈಕಿ 5 ಲಕ್ಷ ನೀಡಲು ಹೋಗಿದ್ದಾರೆ.
    ಅದರಂತೆ ನಿಗದಿತ ಸ್ಥಳದಲ್ಲಿ ಶಾಸಕ ಚಂದ್ರು ಲಮಾಣಿ ಅವರಿಗೆ 5 ಲಕ್ಷ ರೂಪಾಯಿ ಹಣ ಹಸ್ತಾಂತರಿಸುವ ತಿಳ ವೇಳೆ ಧಿಡೀರ್ ದಾಳಿ ನಡೆಸಿದ ಗದಗ ಜಿಲ್ಲಾ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ಹಣದೊಂದಿಗೆ ಶಾಸಕರನ್ನು ವಶಕ್ಕೆ ಪಡೆದಿದೆ ಇದಾದ ಬಳಿಕ ಅಲ್ಲಿಯೇ ಇದ್ದ ಶಾಸಕರ ಆಪ್ತ ಸಿಬ್ಬಂದಿಯಾದ ಮಂಜುನಾಥ ಮತ್ತು ಗುರು ಎಂಬುವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.
    ಇದೆ ವೇಳೆ ಶಾಸಕ ಚಂದ್ರು ಲಮಾಣಿ ಅವರಿಗೆ ಸೇರಿದ ಲಕ್ಷ್ಮೇಶ್ವರದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೂ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಹಲವು ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ

    Verbattle
    Verbattle
    Verbattle
    ಬಿಜೆಪಿ ಬೆಂಗಳೂರು ಲಂಚ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!
    Next Article ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • Michaelhix ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • винлаб купоны на скидку ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.