ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ
    ಶಿಕ್ಷಣ

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    vartha chakraBy vartha chakraಫೆಬ್ರವರಿ 23, 20261 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಅತಿಯಾದ ಗೀಳು ಹಾಗೂ ತಾಂತ್ರಿಕ ದುಷ್ಪರಿಣಾಮಗಳ ಕುರಿತಂತೆ ತಜ್ಞರ ವರದಿ ನೀಡಿರುವ ಶಿಫಾರಸುಗಳ ಆಧಾರದಲ್ಲಿ ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
    16 ವರ್ಷದೊಳಗಿನ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನೋಡಿಕೊಳ್ಳಬೇಕು ಈ ವಯಸ್ಸಿನ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಸುಲಭವಾಗಿ ತಪ್ಪು ಹಾದಿಗೆ ಬೀಳುತ್ತಿದ್ದಾರೆ ಅಲ್ಲದೆ ಅತಿಯಾದ ಗೀಳಿನ ಕಾರಣಕ್ಕಾಗಿ ಅನೇಕ ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂದು ತಜ್ಞರ ವರದಿ ಹೇಳಿದೆ.
    ಈ ವರದಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಬಾ ಗಂಭೀರವಾಗಿ ಪರಿಶೀಲನೆ ನಡೆಸಿದ್ದಾರೆ. ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಗೃಹಮಂತ್ರಿ ಡಾ. ಜಿ ಪರಮೇಶ್ವರ್ ರಾಜ್ಯದಲ್ಲಿ 16 ವರ್ಷದೊಳಗಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನಿರ್ಬಂಧಿಸಲು ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಸಕ್ತಿ ವಹಿಸಿದ್ದಾರೆ ಎಂದು ಹೇಳಿದರು.
    ಮೊಬೈಲ್ ಬಳಕೆಯಿಂದ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ವಯಸ್ಸಿನ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನಿಷೇಧ ವಿಧಿಸಲು ರಾಜ್ಯ ಸರ್ಕಾರ ತಾತ್ವಿಕವಾಗಿ ತೀರ್ಮಾನ ಕೈಗೊಂಡಿದೆ ಸದ್ಯದಲ್ಲಿಯೇ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಹೇಳಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೊಬೈಲ್ ಬಳಕೆ ಕೇವಲ ಒಂದು ಸಣ್ಣ ಆದೇಶದಿಂದ ಸಾಧ್ಯವಿಲ್ಲ ಈ ಬಗ್ಗೆ ಸಾಧಕ ಬಾಧಕಗಳನ್ನು ಪರಿಶೀಲನೆ ನಡೆಸಬೇಕಾಗಿದೆ ಹೀಗಾಗಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದು ಸದ್ಯದಲ್ಲಿಯೇ ತೀರ್ಮಾನ ಪ್ರಕಟವಾಗಲಿದೆ ಎಂದು ತಿಳಿಸಿದರು
    ಇತ್ತೀಚೆಗೆ ನಡೆದ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪ ಆಗಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದಿನ ದಿನಗಳಲ್ಲಿ ಯುವಕರು ಡ್ರಗ್ಸ್ಗೆ ಬಲಿಯಾಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದ ಅತಿಯಾದ ಬಳಕೆ ಕೂಡ ಅವರಿಗೆ ಹಾನಿ ಮಾಡುತ್ತಿದೆ. ಹೀಗಾಗಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಯೋಚನೆ ಇದೆ ಎಂದು ಹೇಳಿದ್ದರು.

    Verbattle
    Verbattle
    Verbattle
    ಡ್ರಗ್ಸ್ ಬೆಂಗಳೂರು ವಿದ್ಯಾ ವಿದ್ಯಾರ್ಥಿ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!
    Next Article ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    1 ಟಿಪ್ಪಣಿ

    1. actv.1tv.hk on ಏಪ್ರಿಲ್ 4, 2026 3:16 ಫೂರ್ವಾಹ್ನ

      References:

      Bulk dmaa

      References:
      http://8.138.83.32:3000/kellyek7767738

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Keithvob ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Keithvob ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Kevinjoync ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.