Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡ್ರಗ್ಸ್ ದಂಧೆಯಲ್ಲಿ ಯಾರಿದ್ದಾರೆ ನೋಡಿ
    ಅಪರಾಧ

    ಡ್ರಗ್ಸ್ ದಂಧೆಯಲ್ಲಿ ಯಾರಿದ್ದಾರೆ ನೋಡಿ

    vartha chakraBy vartha chakraಜನವರಿ 29, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಮಹಾನಗರ ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾದಕ ವಸ್ತು ಮಾರಾಟ, ಸಾಗಾಣಿಕೆ ಮತ್ತು ಸೇವನೆ ವಿರುದ್ಧ ಸಮರ ಸಾರಿರುವ ಪೊಲೀಸರು ಇದೀಗ ಈ ದಂಧೆಯಲ್ಲಿ ತೊಡಗಿದ್ದ ಇಬ್ಬರು ಇಂಜಿನಿಯರ್ ಗಳು,ಕಾನೂನು ವಿದ್ಯಾರ್ಥಿ,ಬೌನ್ಸರ್ ಸೇರಿ ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಮಾದಕವಸ್ತುಗಳನ್ನು ಅಮೃತಹಳ್ಳಿ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಧಿತರನ್ನು ಕೋಗಿಲು ಲೇಔಟ್‌ನ ಎರೋನಾಟಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಕುಶಾಲ್‌ಗೌಡ(23)ರಾಜಾನುಕುಂಟೆಯ ಕಾನೂನು ವಿದ್ಯಾರ್ಥಿ ಶಶಾಂಕ್( 28) ಮರಳವಾಡಿಯ ಬೌನ್ಸರ್ ಸಾಗರ್(29) ದೊಡ್ಡಕಮ್ಮನಹಳ್ಳಿಯ ಕ್ಯಾಬ್ ಚಾಲಕ ವಿಲ್ಸನ್.ಎಸ್(48)ಅಕ್ಷಯನಗರದ ಆಶಿರ್ ಅಲಿ(36) ರಿಯಾಸ್(38)ಬೇಗೂರಿನ ಸಜಾದ್(34) ಎಲೆಕ್ಟ್ರಾನಿಕ್ ಸಿಟಿಯ ಶಿಹಾಬ್.ಕೆ.ಪಿ(30)ದೊಡ್ಡಗಮ್ಮನಹಳ್ಳಿಯ ಅಬ್ದುಲ್ ನಾಸಿರ್(28) ದೇವರಾಜ ಅರಸು ನಗರದ ಸಾಫ್ಟ್‌ವೇರ್ ಇಂಜಿನಿಯರ್ ಅಭಿನವ್.ಡಿ(21) ಎಂದು ಗುರುತಿಸಲಾಗಿದೆ. ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಬಂಧಿತ ಆರೋಪಿಗಳಿಂದ 36 ಸಾವಿರ ನಗದು,3 ಕೆ.ಜಿ ಹೈಡೋ ಗಾಂಜಾ, 50 ಗ್ರಾಂ ಎಂಡಿಎಂಎ, 500 ಗ್ರಾಂ ಚರಸ್, 500 ಎಲ್ಎಸ್ ಡಿ ಸ್ಟ್ರಿಪ್ಸ್ ಗಳು, 10 ಕೆಜಿ ಗಾಂಜಾ, 2 ಕಾರುಗಳು, 14 ಮೊಬೈಲ್ ಗಳು ಸೇರಿ 4 ಕೋಟಿ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಬಂಧಿತರಲ್ಲಿ ಓರ್ವ ದೆಹಲಿ 7 ಮಂದಿ ಕೇರಳದವರು ಸೇರಿದ್ದಾರೆ ಇನ್ನಿಬ್ಬರು ಬೆಂಗಳೂರಿನವರಾಗಿದ್ದು,ಗ್ಯಾಂಗ್ ಕಟ್ಟಿಕೊಂಡು ಕೃತ್ಯದಲ್ಲಿ ತೊಡಗಿದ್ದರು ಎಂದು ಕಮೀಷನರ್ ಹೇಳಿದರು. ಮಾರತ್ ಹಳ್ಳಿಯ ಜಕ್ಕೂರು ರೈಲ್ವೆ ಟ್ರ್ಯಾಕ್ ಬಳಿ ನಾಲ್ವರು ವ್ಯಕ್ತಿಗಳು ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ ಮಾಹಿತಿಯನ್ನಾಧರಿಸಿ ದಾಳಿ ಮಾಡಿ, ಹೊರ ರಾಜ್ಯದ ಇಬ್ಬರು ವ್ಯಕ್ತಿಗಳು ಸೇರಿ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹೆಚ್ಚಿನ ಹಣಗಳಿಸುವ ಉದ್ದೇಶದಿಂದ ವಿದೇಶ ಮತ್ತು ಹೊರ ರಾಜ್ಯದಿಂದ ಅಪರಿಚಿತ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಹೈಡೋ ಗಾಂಜಾ, ಎಂಡಿಎಂಎ. ಚರಸ್, ಎಲ್.ಎಸ್.ಡಿ ಸ್ಪೀಪ್ ಗಳು ಹಾಗೂ ಗಾಂಜಾವನ್ನು ಖರೀದಿಸಿ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ಅವರು ನೀಡಿದ ಮಾಹಿತಿ ಮೇರೆಗೆ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ಐವರು ವಶಕ್ಕೆ ಪಡೆದು ವಿಚಾರಣೆ ನಡೆಸಿ‌ ಅವರಿಂದ ಜಿಕೆಎಕೆ ಮೈದಾನದಲ್ಲಿ 2 ಕೆ.ಜಿ ಹೈಡೋ ಗಾಂಜಾ, 1 ಕಾರು, 8 ಮೊಬೈಲ್ ಗಳು 36 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಅವರ ಮಾಹಿತಿಯ ಮೇರೆಗೆ ಹೊರ ರಾಜ್ಯದ ಓರ್ವನನ್ನು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ 500 ಎಲ್.ಎಸ್.ಡಿ ಸ್ಪಿಪ್ಟ್, 2 ಕೆ.ಜಿ ಗಾಂಜಾ ಸಮೇತ ವಶಕ್ಕೆ ಪಡೆದುಕೊಂಡು ಬಂಧಿಸಲಾಗಿದೆ ಎಂದು ಹೇಳಿದರು. Need proper image for post this article

    Verbattle
    Verbattle
    Verbattle
    art ED g m ಕಾನೂನು ಕಾರು ಡ್ರಗ್ಸ್ ಬೆಂಗಳೂರು ಮೈ ಮೈಸೂರು ವಿದ್ಯಾ ವಿದ್ಯಾರ್ಥಿ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಹಿರಿಯ ಜನಪರ ಹೋರಾಟಗಾರ ಮತ್ತು ಕಾರ್ಮಿಕ ಮುಖಂಡ ಎಚ್. ಅನಂತ ಸುಬ್ಬರಾವ್ ವಿಧಿವಶ
    Next Article ರಾಜ್ಯ ಪೊಲೀಸ್ ಸಿಬ್ಬಂದಿಗೆ ಭರ್ಜರಿ ಸಿಹಿಸುದ್ದಿ: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • казино pinco ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Donniezew ರಲ್ಲಿ ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa
    • pilesos daison kypit_liml ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.