Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೀತಿ ಸಂಹಿತೆ ಉಲ್ಲಂಘಿಸಿದ ವಿಜಯವಾಣಿ | Model Code Of Conduct
    Trending

    ನೀತಿ ಸಂಹಿತೆ ಉಲ್ಲಂಘಿಸಿದ ವಿಜಯವಾಣಿ | Model Code Of Conduct

    vartha chakraBy vartha chakraಏಪ್ರಿಲ್ 23, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಲೋಕಸಭೆ ಚುನಾವಣೆ ಪ್ರಚಾರದ ಕಾವು ತೀವ್ರಗೊಂಡಿರುವ ಬೆನ್ನೆಲೆ ರಾಜ್ಯದ ಜನಪ್ರಿಯ ದೈನಿಕ ವಿಜಯ ವಾಣಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿ ಬಂದಿದೆ.
    ರಾಜ್ಯದ 14 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಇರುವ ಸಮಯದಲ್ಲಿ ವಿಜಯವಾಣಿ ದಿನಪತ್ರಿಕೆಯಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಭೀಮ್ ಆರ್ಮಿ ಸಂಘಟನೆ ಆಯೋಗಕ್ಕೆ ದೂರು ಸಲ್ಲಿಸಿದೆ.

    ಲೋಕಸಭೆ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಯಾವುದೇ ಮಾಧ್ಯಮ ಸಂಸ್ಥೆಗಳು ಸಮೀಕ್ಷಾ ವರದಿಗಳನ್ನು ಪ್ರಕಟಿಸಬಾರದು ಎಂದು ಆಯೋಗ ಸ್ಪಷ್ಟ ಸೂಚನೆ ನೀಡಿದೆ ಬರುವ ಜೂನ್ ಎರಡರವರೆಗೆ ಈ ನಿಯಮ ಜಾರಿಯಲ್ಲಿದ್ದು ಅದನ್ನು ವಿಜಯವಾಣಿ ಪತ್ರಿಕೆ ಉಲ್ಲಂಘಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
    ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಸಮಯದಲ್ಲಿ ಈ ಪತ್ರಿಕೆಯು ಪರೋಕ್ಷವಾಗಿ ಬಿಜೆಪಿಯ ಜಾಹೀರಾತಿನ ರೂಪದಲ್ಲಿ ವರದಿಯನ್ನು ಪ್ರಕಟಿಸಿದೆ. ಈ ವರದಿಯಲ್ಲಿ ಬಿಜೆಪಿ ಕರ್ನಾಟಕದಲ್ಲಿ ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂಬ ಅಂಕಿ ಅಂಶಗಳನ್ನು ನೀಡಲಾಗಿದೆ ಇದು ಸ್ಪಷ್ಟವಾಗಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ರಾಜ್ಯ ಬಿಜೆಪಿಯಲ್ಲಿ ವಿಶ್ವಾಸದ ತಂಗಾಳಿ ಎಂಬ ಶೀರ್ಷಿಕೆಯ ಈ ವರದಿ ಸಂಪೂರ್ಣ ಕಾನೂನುಬಾಹಿರವಾಗಿದೆ ಎಂದು ಆರೋಪಿಸಿರುವ ಭೀಮ್ ಆರ್ಮಿಯ ಅಧ್ಯಕ್ಷ ರಾಜಗೋಪಾಲ್ ಅವರು ವಿಜಯವಾಣಿ ಪತ್ರಿಕೆಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ

    COD m ಕಾನೂನು ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣೆ ಬಿಸಿಯ ನಡುವೆ ಸಿದ್ದರಾಮಯ್ಯ ಧರಣಿ | Siddaramaiah
    Next Article ಶಿವಮೂರ್ತಿ ಶರಣರಿಗೆ ಮತ್ತೆ ಜೈಲು | Shivamurthy Murugha Sharanaru
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    6 ಪ್ರತಿಕ್ರಿಯೆಗಳು

    1. natyazhn__rmol on ಆಗಷ್ಟ್ 8, 2024 7:05 ಅಪರಾಹ್ನ

      Типы натяжных потолков: какой выбрать?
      прайс на натяжні стелі прайс на натяжні стелі .

      Reply
    2. kypit semena_mbkr on ಸೆಪ್ಟೆಂಬರ್ 9, 2024 5:26 ಅಪರಾಹ್ನ

      купить семена в интернет магазине наложенным платежом купить семена в интернет магазине наложенным платежом .

      Reply
    3. skoraya narkologicheskaya pomosh_anMl on ಸೆಪ್ಟೆಂಬರ್ 13, 2024 6:55 ಫೂರ್ವಾಹ್ನ

      наркологическая скорая наркологическая скорая .

      Reply
    4. Biznes idei_siPl on ಸೆಪ್ಟೆಂಬರ್ 15, 2024 1:03 ಅಪರಾಹ್ನ

      идеи малого бизнеса идеи малого бизнеса .

      Reply
    5. Biznes idei_tzOl on ಸೆಪ್ಟೆಂಬರ್ 18, 2024 6:23 ಅಪರಾಹ್ನ

      новый бизнес новый бизнес .

      Reply
    6. instagram story viewer _yoKl on ಅಕ್ಟೋಬರ್ 6, 2024 11:54 ಫೂರ್ವಾಹ್ನ

      insta stories anonymous [url=https://anonstoriesview.com]insta stories anonymous[/url] .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LouisediX ರಲ್ಲಿ ಡಿ. 2ಕ್ಕೆ ಕನಕಪುರದಲ್ಲಿ ಡಿಸಿಎಂ ಜನಸಂಪರ್ಕ ಸಭೆ | Kanakpura
    • Wilfredlix ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • GordonRog ರಲ್ಲಿ ಮೋಸ್ಟ್ ವಾಟೆಂಡ್ ಉಗ್ರನ ಸೆರೆ | ISIS
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe