ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Viral

    ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa

    vartha chakraBy vartha chakraಡಿಸೆಂಬರ್ 13, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಡಿ.13- ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡರ ನಂತರ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ  ಜ್ವಲಂತ ಸಮಸ್ಯೆಗಳ ಕುರಿತಂತೆ ಮಾತನಾಡಿದ ಬಿ.ವೈ.ವಿಜಯೇಂದ್ರ,ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (Yediyurappa) ಅವರ ಅನುಕರಣೆಯ ಮೂಲಕ ಗಮನಸೆಳೆದರು.
    ರಾಜ್ಯದಲ್ಲೂ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ 50 ವರ್ಷದಲ್ಲಿ ಕಂಡು ಕೇಳದ ಬರಗಾಲ ಬಂದಿದ್ದು ತಕ್ಷಣವೇ ರೈತರು ಜನಸಾಮಾನ್ಯರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿದ ಅವರ ಮಾತಿನ ಶೈಲಿ ಹಾಗೂ ಸರ್ಕಾರದ ವಿರುದ್ಧದ ಟೀಕೆಯಲ್ಲಿ ಯಡಿಯೂರಪ್ಪ ಅವರ ಅನುಕರಣೆ ಎದ್ದು‌ ಕಾಣುತ್ತಿತ್ತು.
    ಭಾಷಣದುದ್ದಕ್ಕೂ ಸರ್ಕಾರದ ಕಾರ್ಯವೈಖರಿ ಟೀಕಿಸುತ್ತಲೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ನೇತೃತ್ವದ ಸರ್ಕಾರ ನೀಡಿದ್ದ ಕೊಡುಗೆಗಳನ್ನು ಪ್ರಸ್ತಾಪಿಸಿದರು. ಅಂದಿನ ಸರ್ಕಾರದೊಂದಿಗೆ ಇಂದಿನ ಸರ್ಕಾರವನ್ನು ಸಮೀಕರಿಸಿ ಮಾತನಾಡಿದ ಅವರು ಯಡಿಯೂರಪ್ಪ ನೇತೃತ್ವದ ಆಡಳಿತ ಕರ್ನಾಟಕದ ಪಾಲಿಗೆ ಸುವರ್ಣಯುಗದಂತಿತ್ತು ಎಂಬ ರೀತಿಯಲ್ಲಿ ಬಣ್ಣಿಸಿದರು.

    ಭೀಕರ ಬರಗಾಲದಿಂದ ರೈತರು ಅನುಭವಿಸುತ್ತಿರುವ ಸಂಕಷ್ಟಗಳನ್ನು ಎಳೆ ಏಳೆಯಾಗಿ ಬಿಚ್ಚಿಡುತ್ತಾ ಬರದಿಂದ ತತ್ತರಿಸಿರುವ ರೈತರು ಸರ್ಕಾರದತ್ತ ಮುಖ ಮಾಡಿ ನೆರವಿಗಾಗಿ ಎದುರು ನೋಡುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಅನುಭವಿ ನಾಯಕರಲ್ಲಿ ಒಬ್ಬರಾಗಿದ್ದು ಎಸ್ ಎಂ ಕೃಷ್ಣ ನಂತರ ಒಂದು ಪೂರ್ಣಾವಧಿಗೆ ರಾಜ್ಯವನ್ನು ನಡೆಸಿದವರು ಮತ್ತು ಇದುವರೆಗೆ ದಾಖಲೆಯ 14 ಬಜೆಟ್ ಗಳನ್ನು ಮಂಡಿಸಿರುವ ಹೆಗ್ಗಳಿಕೆಯುಳ್ಳವರಾಗಿದ್ದು ರೈತರ ಸಂಕಷ್ಟ ಅರಿಯಬೇಕಿತ್ತು.ಆದರೆ ಹೀಗಾಗಲಿಲ್ಲ ಎಂದು ವಿಷಾದಿಸಿದರು.
    ಈ ವೇಳೆ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಸದನದಲ್ಲಿ ಬರಗಾಲ ಬಗ್ಗೆ ಚರ್ಚೆ ನಡೆಸಲು ಮುಂದಾದರೆ ಸರ್ಕಾರ ಅದಕ್ಕೆ ಸಿದ್ಧವಿದೆ ಎಂದು ಹೇಳಿದರು.ಇದನ್ನು ಸ್ವಾಗತಿಸಿ ಮಾತನಾಡಿದ ವಿಜಯೇಂದ್ರ ರೈತರು ಸಾಕಷ್ಟು ನಿರೀಕ್ಷೆಯಲ್ಲಿದ್ದು, ಅವರ ನೆರವಿನ ನಿರೀಕ್ಷೆಯನ್ನು ಹುಸಿ ಮಾಡಬೇಡಿ ಎಂದು ಹೇಳಿದರು.

    ಹಿಂದಿನ ಮುಖ್ಯಮಂತ್ರಿ ರೈತ ನಾಯಕ ಯಡಿಯೂರಪ್ಪ ನವರು ಉತ್ತರ ಕರ್ನಾಟಕ ಭಾಗದಲ್ಲಿ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಚರ್ಚೆ ಅಭಿವೃದ್ಧಿಯು ಕಾಲಮಿತಿಯಲ್ಲಿ ನಡೆಯಬೇಕು ಎನ್ನುವ ಉದ್ದೇಶ ದಿಂದ ಸುವರ್ಣ ಸೌಧವನ್ನು ನಿರ್ಮಾಣ ಮಾಡಿದ್ದಾರೆ.ಅದರ ಸದುಪಯೋಗವಾಗಬೇಕಿದೆ ಎಂದರು.
    ರಾಜ್ಯದಲ್ಲಿ ಸುಮಾರು 60 ರಿಂದ 80 ಮೆಟ್ರಿಕ್ ಟನ್ ಭತ್ತ, 40 ರಿಂದ 5೦ ಮೆಟ್ರಿಕ್ ಟನ್ ಜೋಳ,10 ಲಕ್ಷ ಮೆಟ್ರಿಕ್ ಟನ್ ತೊಗರಿ, ಕಬ್ಬು,ದ್ರಾಕ್ಷಿ ಬೆಳೆಯುವ ರೈತರಿದ್ದಾರೆ. ಎಲ್ಲವು ಬರಗಾದಿಂದ ಸಂಪೂರ್ಣವಾಗಿ ಬೆಲೆ ನಾಶವಾಗಿದೆ. ವಿದ್ಯುತ್ ಅಭಾವದಿಂದ ಬೋರ್ ವೆಲ್ ನೀರು ಹರಿಸಲಾಗದೆ ತೊಂದರೆಗೆ ಸಿಲುಕಿದ್ದಾರೆ ಎಂದು ಗಮನ ಸೆಳೆದರು.
    ರಾಜ್ಯದ ಜನತೆ ಹೊಸ ಸರ್ಕಾರದ ಮೇಲೆ ಸಾಕಷ್ಟು ಭರವಸೆ ಇಟ್ಟಿದ್ದರು ಸರ್ಕಾರ ರೈತರ ಸಾಲ ಮನ್ನಾ ಮಾಡಲಿದೆ, ಸಾಲ ವಸೂಲಾತಿಗೆ ತಡೆ ನೀಡಿ ಹೊಸ ಸಾಲ ನೀಡಲಿದೆ ಎಂಬ ನಿರೀಕ್ಷೆ ಇತ್ತು ಆದರೆ ಎಲ್ಲವೂ ಹುಸಿಯಾಗಿದೆ ಎಂದು ಆಪಾದಿಸಿದರು.

    Verbattle
    Verbattle
    Verbattle
    BJP ED Government Karnataka News Politics Trending yediyurappa ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆಗೆ ನುಗ್ಗಿದ ಮನೋರಂಜನ್ ಯಾರು ಗೊತ್ತಾ? | Lok Sabha Security Breach
    Next Article ಸಂಸತ್ ಮೇಲೆ ದಾಳಿಗೆ ಮೈಸೂರಿನಲ್ಲಿ ಸ್ಕೆಚ್ | Lok Sabha Security Breach
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    1 ಟಿಪ್ಪಣಿ

    1. https://piecesdev.wpengine.com/lemon-casino-50-darmowych-spinow-na-start/ on ಮಾರ್ಚ್ 13, 2026 6:34 ಅಪರಾಹ್ನ

      polsce kasyno, https://piecesdev.wpengine.com/lemon-casino-50-darmowych-spinow-na-start/ to miejsce, gdzie rozrywka i emocje łączą się w niezapomniane wrażenia. Różne gry, z automaty czy poker, fascynują graczy.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • Robertram ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Thomaszox ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.