Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಕಾಸಿತ ಭಾರತ ಯಾತ್ರೆಗೆ ಸೆಡ್ಡು ಹೊಡೆದ ರಾಜ್ಯ ಸರ್ಕಾರ | Lok Sabha 2024
    Trending

    ವಿಕಾಸಿತ ಭಾರತ ಯಾತ್ರೆಗೆ ಸೆಡ್ಡು ಹೊಡೆದ ರಾಜ್ಯ ಸರ್ಕಾರ | Lok Sabha 2024

    vartha chakraBy vartha chakraಜನವರಿ 8, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Karnataka Congress
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.8- ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha 2024) ಗೆಲುವು ಸಾಧಿಸುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಹಿಡಿಯಬೇಕೆಂದು ತಂತ್ರ ರೂಪಿಸಿರುವ ಕೇಂದ್ರ ಸರ್ಕಾರ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮೂಲಕ ಮತದಾರರ ಮನ ಗೆಲ್ಲಲು ಕಸರತ್ತು ನಡೆಸಿದೆ.
    ಕೇಂದ್ರ ಸರ್ಕಾರದ ಈ ವಿಕಾಸದ ಭಾರತ ಯಾತ್ರೆಗೆ ಸೆಡ್ಡು ಹೊಡೆಯಲು ಮುಂದಾಗಿರುವ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಸಂವಿಧಾನ ಯಾತ್ರೆ ನಡೆಸಲು ನಿರ್ಧರಿಸಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ ಸಂಘಟನಾ ಸಮಿತಿ ಸಭೆಯಲ್ಲಿ ಈ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಸಂವಿಧಾನದ ಮಹತ್ವ, ರಾಷ್ಟ್ರದ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧ ಚಿತ್ರಗಳನ್ನೊಳಗೊಂಡಿರುವ ಸಂವಿಧಾನ ಯಾತ್ರೆ
    ಜನವರಿ 26 ರಿಂದ ರಾಜ್ಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ.
    ಗ್ರಾಮೀಣಾಭಿವೃದ್ಧಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಈ ಯಾತ್ರೆ ಸಂಚರಿಸುತ್ತಿದ್ದು, ಸಂವಿಧಾನದ ಮಹತ್ವ, ರಾಷ್ಟ್ರದ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧ ಚಿತ್ರಗಳನ್ನೊಳಗೊಂಡಿರಲಿದೆ.

    ಜೊತೆಗೆ ಅಲ್ಲಲ್ಲಿ ವಿಚಾರ ಸಂಕಿರಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ವಿವಿಧ ವಿಷಯಗಳ ಕುರಿತು ಪರಿಣಿತರ ಚರ್ಚೆಯನ್ನು ಆಧರಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
    ಕೇಂದ್ರ ಸರ್ಕಾರ ತನ್ನ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಡಿಸೆಂಬರ್ ನಿಂದ ಜನವರಿ 26 ರವರೆಗೆ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯಡಿ ರಾಜ್ಯಾದ್ಯಂತ ಸಾವಿರಾರು ಗ್ರಾಮಗಳಿಗೆ, ನಗರ ಪ್ರದೇಶಗಳಿಗೆ ತಲುಪಿವೆ. ಅದರಲ್ಲಿ ರಾಜ್ಯದ ಅಧಿಕಾರಿಗಳು ಭಾಗವಹಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.
    ಪರಿಣಾಮ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಕ್ಷೇತ್ರದ ಅಧಿಕಾರಿಗಳನ್ನು ಬಳಸಿಕೊಂಡು ಯಾತ್ರೆಯನ್ನು ಯಶಸ್ವಿಗೊಳಿಸಲಿದೆ. ಜನವರಿ 26 ಕ್ಕೆ ವಿಕಸಿತ ಯಾತ್ರೆ ಸಮಾರೋಪಗೊಳ್ಳಲಿದೆ.
    ಅದರ ಬೆನ್ನಲ್ಲೇ ರಾಜ್ಯಸರ್ಕಾರ ಸಂವಿಧಾನದ ಮಹತ್ವ ಹಾಗೂ ಮೌಲ್ಯಗಳ ಕುರಿತು ಅರಿವು ಮೂಡಿಸಲು ರಾಷ್ಟ್ರದ ಐಕ್ಯತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಸಂವಿಧಾನ ಆ ಯಾತ್ರೆಯನ್ನು ಆಯೋಜನೆಗೊಳಿಸಿದೆ

    BJP Congress Karnataka lok sabha lok sabha 2024 News Politics ಚುನಾವಣೆ ವಿದ್ಯಾರ್ಥಿ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಗೆ ಪೊಲೀಸ್ ನೋಟೀಸ್ | Darshan
    Next Article ಮಾರ್ಚ್16ಕ್ಕೆ ರಾಜ್ಯ ಸರ್ಕಾರದ ಬಜೆಟ್ ಮಂಡನೆ | Karnataka State Budget
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    7 ಪ್ರತಿಕ್ರಿಯೆಗಳು

    1. mxh30 on ಜೂನ್ 5, 2025 4:27 ಫೂರ್ವಾಹ್ನ

      cost of generic clomiphene online where buy clomid no prescription where to buy cheap clomid pill can i purchase cheap clomiphene without insurance cost clomid prices can i buy generic clomid no prescription buy cheap clomid without prescription

      Reply
    2. cheapest cialis au on ಜೂನ್ 10, 2025 3:08 ಫೂರ್ವಾಹ್ನ

      The sagacity in this piece is exceptional.

      Reply
    3. can you have intercourse while on flagyl on ಜೂನ್ 11, 2025 9:28 ಅಪರಾಹ್ನ

      This is the kind of delivery I recoup helpful.

      Reply
    4. ChrisWit on ಜೂನ್ 16, 2025 3:14 ಫೂರ್ವಾಹ್ನ

      ¡Saludos, apasionados del azar !
      CasinosSinLicenciaenEspana.es sin verificaciГіn – https://casinossinlicenciaenespana.es/# casino sin licencia en espaГ±a
      ¡Que vivas movimientos brillantes !

      Reply
    5. ThomasSwere on ಜೂನ್ 18, 2025 8:32 ಫೂರ್ವಾಹ್ನ

      ¡Saludos, visitantes de plataformas de apuestas !
      Ofertas personalizadas en casino online extranjero – https://casinoextranjerosenespana.es/# casino online extranjero
      ¡Que disfrutes de recompensas increíbles !

      Reply
    6. 2ivp6 on ಜೂನ್ 19, 2025 9:29 ಫೂರ್ವಾಹ್ನ

      order inderal pill – buy plavix without a prescription order methotrexate online cheap

      Reply
    7. 6xwj3 on ಜೂನ್ 24, 2025 8:48 ಫೂರ್ವಾಹ್ನ

      where can i buy azithromycin – nebivolol 5mg canada buy nebivolol no prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • "Ткацкий" ರಲ್ಲಿ ಶಾಸಕರ ಹೆಸರಲ್ಲಿ ಪೋರ್ಜರಿ ಸಹಿ.
    • Bobbyglupe ರಲ್ಲಿ ಶಿವಕುಮಾರ್ Planಗೆ ರಾಹುಲ್ ಗಾಂಧಿ ಅಡ್ಡಗಾಲು | DK Shivakumar
    • zqu44 ರಲ್ಲಿ ಮಂತ್ರಿ ಮಹದೇವಪ್ಪ ಕೊಟ್ಟ ಎಚ್ಚರಿಕೆ
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe