Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಕಾಸಿತ ಭಾರತ ಯಾತ್ರೆಗೆ ಸೆಡ್ಡು ಹೊಡೆದ ರಾಜ್ಯ ಸರ್ಕಾರ | Lok Sabha 2024
    Trending

    ವಿಕಾಸಿತ ಭಾರತ ಯಾತ್ರೆಗೆ ಸೆಡ್ಡು ಹೊಡೆದ ರಾಜ್ಯ ಸರ್ಕಾರ | Lok Sabha 2024

    vartha chakraBy vartha chakraಜನವರಿ 8, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Karnataka Congress
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.8- ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha 2024) ಗೆಲುವು ಸಾಧಿಸುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಹಿಡಿಯಬೇಕೆಂದು ತಂತ್ರ ರೂಪಿಸಿರುವ ಕೇಂದ್ರ ಸರ್ಕಾರ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮೂಲಕ ಮತದಾರರ ಮನ ಗೆಲ್ಲಲು ಕಸರತ್ತು ನಡೆಸಿದೆ.
    ಕೇಂದ್ರ ಸರ್ಕಾರದ ಈ ವಿಕಾಸದ ಭಾರತ ಯಾತ್ರೆಗೆ ಸೆಡ್ಡು ಹೊಡೆಯಲು ಮುಂದಾಗಿರುವ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಸಂವಿಧಾನ ಯಾತ್ರೆ ನಡೆಸಲು ನಿರ್ಧರಿಸಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ ಸಂಘಟನಾ ಸಮಿತಿ ಸಭೆಯಲ್ಲಿ ಈ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಸಂವಿಧಾನದ ಮಹತ್ವ, ರಾಷ್ಟ್ರದ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧ ಚಿತ್ರಗಳನ್ನೊಳಗೊಂಡಿರುವ ಸಂವಿಧಾನ ಯಾತ್ರೆ
    ಜನವರಿ 26 ರಿಂದ ರಾಜ್ಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ.
    ಗ್ರಾಮೀಣಾಭಿವೃದ್ಧಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಈ ಯಾತ್ರೆ ಸಂಚರಿಸುತ್ತಿದ್ದು, ಸಂವಿಧಾನದ ಮಹತ್ವ, ರಾಷ್ಟ್ರದ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧ ಚಿತ್ರಗಳನ್ನೊಳಗೊಂಡಿರಲಿದೆ.

    ಜೊತೆಗೆ ಅಲ್ಲಲ್ಲಿ ವಿಚಾರ ಸಂಕಿರಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ವಿವಿಧ ವಿಷಯಗಳ ಕುರಿತು ಪರಿಣಿತರ ಚರ್ಚೆಯನ್ನು ಆಧರಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
    ಕೇಂದ್ರ ಸರ್ಕಾರ ತನ್ನ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಡಿಸೆಂಬರ್ ನಿಂದ ಜನವರಿ 26 ರವರೆಗೆ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯಡಿ ರಾಜ್ಯಾದ್ಯಂತ ಸಾವಿರಾರು ಗ್ರಾಮಗಳಿಗೆ, ನಗರ ಪ್ರದೇಶಗಳಿಗೆ ತಲುಪಿವೆ. ಅದರಲ್ಲಿ ರಾಜ್ಯದ ಅಧಿಕಾರಿಗಳು ಭಾಗವಹಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.
    ಪರಿಣಾಮ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಕ್ಷೇತ್ರದ ಅಧಿಕಾರಿಗಳನ್ನು ಬಳಸಿಕೊಂಡು ಯಾತ್ರೆಯನ್ನು ಯಶಸ್ವಿಗೊಳಿಸಲಿದೆ. ಜನವರಿ 26 ಕ್ಕೆ ವಿಕಸಿತ ಯಾತ್ರೆ ಸಮಾರೋಪಗೊಳ್ಳಲಿದೆ.
    ಅದರ ಬೆನ್ನಲ್ಲೇ ರಾಜ್ಯಸರ್ಕಾರ ಸಂವಿಧಾನದ ಮಹತ್ವ ಹಾಗೂ ಮೌಲ್ಯಗಳ ಕುರಿತು ಅರಿವು ಮೂಡಿಸಲು ರಾಷ್ಟ್ರದ ಐಕ್ಯತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಸಂವಿಧಾನ ಆ ಯಾತ್ರೆಯನ್ನು ಆಯೋಜನೆಗೊಳಿಸಿದೆ

    Verbattle
    Verbattle
    Verbattle
    BJP Congress Karnataka lok sabha lok sabha 2024 News Politics ಚುನಾವಣೆ ವಿದ್ಯಾರ್ಥಿ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಗೆ ಪೊಲೀಸ್ ನೋಟೀಸ್ | Darshan
    Next Article ಮಾರ್ಚ್16ಕ್ಕೆ ರಾಜ್ಯ ಸರ್ಕಾರದ ಬಜೆಟ್ ಮಂಡನೆ | Karnataka State Budget
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026

    3 ಪ್ರತಿಕ್ರಿಯೆಗಳು

    1. Mpkjlu on ಫೆಬ್ರವರಿ 13, 2026 5:44 ಅಪರಾಹ್ನ

      mgm grand sportsbook betmgm-play betmgm SC

      Reply
    2. Difnxv on ಫೆಬ್ರವರಿ 20, 2026 10:43 ಫೂರ್ವಾಹ್ನ

      Harness the power of luck with state-of-the-art casino software. In crown coins casino app, video poker and keno await your skills. Start now and claim your fortune!

      Reply
    3. Ffrxiq on ಫೆಬ್ರವರಿ 23, 2026 5:42 ಅಪರಾಹ್ನ

      Sweet Bonanza offers a candy-coated path to riches. Pay anywhere sweet bonanza gameplay, multiply everywhere — especially in bonuses. Start spinning sweet!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tayloradvag ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Edwardwromi ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • MichaelRem ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.