ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ‌CD ಬಗ್ಗೆ ನಮಗೂ ಗೊತ್ತಿದೆ!
    ರಾಜ್ಯ

    ಕುಮಾರಸ್ವಾಮಿ ‌CD ಬಗ್ಗೆ ನಮಗೂ ಗೊತ್ತಿದೆ!

    vartha chakraBy vartha chakraಫೆಬ್ರವರಿ 5, 2023Updated:ಫೆಬ್ರವರಿ 5, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಮಾಜಿ‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವೆಸ್ಟೆಂಡ್ ರಾಜಕಾರಣಿ,ನಿಮ್ಮ ಸಿಡಿ ರಾಜಕಾರಣ ಎಲ್ಲರಿಗೂ ಗೊತ್ತಿದೆ‌ ತಮ್ಮ ಸ್ವಜಾತಿಯನ್ನು ಬಿಟ್ಟು ಹೊರಗಡೆ ಬರದೆ ಇರುವ ಒಬ್ಬ ಕೂಪಮಂಡೂಕ ನಾಯಕ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ BJP ನಾಯಕ ರವಿ ಕುಮಾರ್ ಅವರು ಕುಮಾರಸ್ವಾಮಿ ಅವರು ಸ್ವಾರ್ಥತನ, ಕೂಪಮಂಡೂಕತನ, ಸ್ವಜಾತಿ ಪಕ್ಷಪಾತಕ್ಕೆ ಜ್ವಲಂತ ಉದಾಹರಣೆ ಎಂದು ಟೀಕಿಸಿದರು.
    ಕುಮಾರಸ್ವಾಮಿ ಅವರು ಬ್ರಾಹ್ಮಣರ ಬಗ್ಗೆ ಅವಹೇಳನ ಮಾಡುವುದನ್ನು ಬಿಜೆಪಿ ಖಂಡಿಸುತ್ತದೆ. ಸಾವರ್ಕರ್, ಗೋಪಾಲಕೃಷ್ಣ ಗೋಖಲೆ, ರಾನಡೆ, ಬಾಲಗಂಗಾಧರ ತಿಲಕ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅವರೆಲ್ಲರೂ ಬ್ರಾಹ್ಮಣರಾದರೂ ಸ್ವಂತ ಜಾತಿಯ ಬಗ್ಗೆ ಕಿಂಚಿತ್ತೂ ಯೋಚಿಸಿರಲಿಲ್ಲ ಎಂದು ತಿಳಿಸಿದರು.
    ಕುಮಾರಸ್ವಾಮಿಯವರು ನಿಸ್ವಾರ್ಥಿ, ಉದಾರಿ ರಾಜಕಾರಣಿ ಆಗಿದ್ದರೆ ನಿಮ್ಮ ಮನೆಯನ್ನು ಬಿಟ್ಟು ಹೊರಗಡೆ ಬಂದು ಯೋಚಿಸಬೇಕು. ಕುಮಾರಸ್ವಾಮಿ, ರೇವಣ್ಣ, ದೇವೇಗೌಡರ ಕುಟುಂಬವನ್ನು ಬಿಟ್ಟು ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಪ್ರಕಟಿಸಿ ಎಂದು ವಿನಂತಿ ಮಾಡುವುದಾಗಿ ಹೇಳಿದರು.
    ಕುಮಾರಸ್ವಾಮಿಯವರು ಅಧಿಕಾರದಲ್ಲಿದ್ದಾಗ ವಿಧಾನಸೌಧದಿಂದ ಆಡಳಿತ ನಡೆಸುತ್ತಿರಲಿಲ್ಲ. ದೇವೇಗೌಡರ ಮನೆಯಿಂದ ಆಡಳಿತ ಮಾಡಿರಲಿಲ್ಲ. ನೀವು ಆಡಳಿತದಲ್ಲಿ ಇದ್ದಾಗ ತಾಜ್ ವೆಸ್ಟೆಂಡ್‍ನಿಂದ ಆಡಳಿತ ನಡೆಸಿದ್ದಲ್ಲವೇ? ಜನ ಮರೆತಿದ್ದಾರೆ ಎಂದು ನೀವು ಭಾವಿಸಿದ್ದೀರಲ್ಲವೇ. ನೀವು ಎಷ್ಟೊಂದು ಸ್ವಾರ್ಥಿ ರಾಜಕಾರಣಿ ಎಂಬುದನ್ನು ಕರ್ನಾಟಕದ ಜನರು ಕಂಡಿದ್ದಾರೆ ಎಂದು ತಿಳಿಸಿದರು.
    RSSನವರು ಮಹಾತ್ಮ ಗಾಂಧೀಜಿ ಅವರ ಹತ್ಯೆ ಮಾಡಿದರು ಎಂದು ಹೇಳಿದ್ದೀರಿ. ಆಗ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿತ್ತು. ಕಾಂಗ್ರೆಸ್ ಪಕ್ಷ ತನಿಖೆಗೆ ಜಸ್ಟಿಸ್ ಕಪೂರ್ ಆಯೋಗವನ್ನು ನೇಮಿಸಿತ್ತು. ಅಕಸ್ಮಾತ್ ಓದುವ ಅಭ್ಯಾಸ ಇದ್ದರೆ ಆ ಆಯೋಗದ ವರದಿಯನ್ನು ದಯವಿಟ್ಟು ಓದಿ ಎಂದು ಸಲಹೆ ಮಾಡಿದರು
    ಕುಮಾರಸ್ವಾಮಿ ಅತ್ಯಂತ ಸ್ವಾರ್ಥಿ ರಾಜಕಾರಣಿ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಾಗಲೀ, ಕಾಂಗ್ರೆಸ್ ಪಕ್ಷಕ್ಕಾಗಲೀ ಬಹುಮತ ಬರಬಾರದು; ಅತಂತ್ರ ಪರಿಸ್ಥಿತಿ ಬರಬೇಕು. ನಾನು ನಿರ್ಧಾರ ಮಾಡುವವನಾಗಬೇಕು; ನನ್ನ ಮನೆ ಬಾಗಿಲಿಗೆ ಬರಬೇಕು. ಎಂಬ ಅತ್ಯದ್ಭುತ ಆಸೆಯನ್ನು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು.
    ಕುಮಾರಸ್ವಾಮಿಯವರ ಸಿ.ಡಿ., ತಾಜ್ ವೆಸ್ಟೆಂಡ್ ಹೋಟೆಲ್, ಅವರ ಮನೆ, ಅವರ ತೋಟದ ಮನೆ ಇವೆಲ್ಲ ಪ್ರಕರಣಗಳು ನನಗೂ ಗೊತ್ತಿವೆ. ಅವರು ಇದೇ ಥರ ಮಾತನಾಡುತ್ತಿದ್ದರೆ ನಾವು ಕೂಡ ರಾಜಕಾರಣ ಮಾಡಲು ಬಂದವರು ಎಂಬುದನ್ನು ತಿಳಿದುಕೊಳ್ಳಲಿ ಎಂದು ಸವಾಲೆಸೆದರು.

    Verbattle
    Verbattle
    Verbattle
    BJP CD rss ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಉಂಡ ಮನೆಯ ಇರಿಯುವ Zameer Ahmed Khan
    Next Article ನೀರಾವರಿ ಇಲಾಖೆಯಲ್ಲಿ ಗೋಲ್ ಮಾಲ್ – ಸರ್ಕಾರದ ವಿರುದ್ಧ BJP ಶಾಸಕ ಆರೋಪ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    8 ಪ್ರತಿಕ್ರಿಯೆಗಳು

    1. Zlyxve on ಫೆಬ್ರವರಿ 11, 2026 2:47 ಅಪರಾಹ್ನ

      betmgm Georgia https://betmgm-play.com/ betmgm free 200

      Reply
    2. Mcrnwh on ಫೆಬ್ರವರಿ 19, 2026 5:07 ಫೂರ್ವಾಹ್ನ

      Indulge in the glamour of high-stakes gaming from home. crown coins provides cryptocurrency options for fast transactions. Experience the rush and reap the rewards!

      Reply
    3. Banvyb on ಫೆಬ್ರವರಿ 22, 2026 10:26 ಅಪರಾಹ್ನ

      Sweet Bonanza brings the candy shop to life with high-stakes tumbling action. Multipliers sweet bonanza free play up to 100x make every bonus round epic. Get your sugar fix!

      Reply
    4. Ljvbyz on ಫೆಬ್ರವರಿ 25, 2026 4:51 ಅಪರಾಹ್ನ

      Conquer the casino with buffalo command. buffalo slot strategy delivers wild stacks, scatter power, and grand jackpots. Roar on!

      Reply
    5. Sqrxmf on ಫೆಬ್ರವರಿ 27, 2026 9:10 ಅಪರಾಹ್ನ

      Join chumba casino withdrawal today and unlock free Sweeps Coins instantly. Play hundreds of exciting slots and redeem real cash prizes. The thrill is real!

      Reply
    6. Hqzkub on ಮಾರ್ಚ್ 2, 2026 12:47 ಫೂರ್ವಾಹ್ನ

      Over 5,000 games, original stake esports exclusives, and weekly giveaways worth millions. Crypto deposits in seconds, withdrawals even faster. This is how modern gambling should feel.

      Reply
    7. Jjxpnv on ಮಾರ್ಚ್ 3, 2026 5:18 ಅಪರಾಹ್ನ

      DraftKings free spins Casino brings the heat. New users claim 500 spins on Cash Eruption with a $5 wager plus up to $1,000 back in credits. Win big, play safe!

      Reply
    8. Zokaow on ಮಾರ್ಚ್ 6, 2026 7:01 ಅಪರಾಹ್ನ

      Usetrete stovky az tisice korun na sve pravidelne lecbeopravdovalekarna

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamnit ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • https://rev1.reversion.jp/redirect?url=https://fraufluger.ru/show-business/chto-nado-znat-ob-eroticheskom-massazhe/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Williamnit ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.