Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ‌CD ಬಗ್ಗೆ ನಮಗೂ ಗೊತ್ತಿದೆ!
    ರಾಜ್ಯ

    ಕುಮಾರಸ್ವಾಮಿ ‌CD ಬಗ್ಗೆ ನಮಗೂ ಗೊತ್ತಿದೆ!

    vartha chakraBy vartha chakraಫೆಬ್ರವರಿ 5, 2023Updated:ಫೆಬ್ರವರಿ 5, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಮಾಜಿ‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವೆಸ್ಟೆಂಡ್ ರಾಜಕಾರಣಿ,ನಿಮ್ಮ ಸಿಡಿ ರಾಜಕಾರಣ ಎಲ್ಲರಿಗೂ ಗೊತ್ತಿದೆ‌ ತಮ್ಮ ಸ್ವಜಾತಿಯನ್ನು ಬಿಟ್ಟು ಹೊರಗಡೆ ಬರದೆ ಇರುವ ಒಬ್ಬ ಕೂಪಮಂಡೂಕ ನಾಯಕ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ BJP ನಾಯಕ ರವಿ ಕುಮಾರ್ ಅವರು ಕುಮಾರಸ್ವಾಮಿ ಅವರು ಸ್ವಾರ್ಥತನ, ಕೂಪಮಂಡೂಕತನ, ಸ್ವಜಾತಿ ಪಕ್ಷಪಾತಕ್ಕೆ ಜ್ವಲಂತ ಉದಾಹರಣೆ ಎಂದು ಟೀಕಿಸಿದರು.
    ಕುಮಾರಸ್ವಾಮಿ ಅವರು ಬ್ರಾಹ್ಮಣರ ಬಗ್ಗೆ ಅವಹೇಳನ ಮಾಡುವುದನ್ನು ಬಿಜೆಪಿ ಖಂಡಿಸುತ್ತದೆ. ಸಾವರ್ಕರ್, ಗೋಪಾಲಕೃಷ್ಣ ಗೋಖಲೆ, ರಾನಡೆ, ಬಾಲಗಂಗಾಧರ ತಿಲಕ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅವರೆಲ್ಲರೂ ಬ್ರಾಹ್ಮಣರಾದರೂ ಸ್ವಂತ ಜಾತಿಯ ಬಗ್ಗೆ ಕಿಂಚಿತ್ತೂ ಯೋಚಿಸಿರಲಿಲ್ಲ ಎಂದು ತಿಳಿಸಿದರು.
    ಕುಮಾರಸ್ವಾಮಿಯವರು ನಿಸ್ವಾರ್ಥಿ, ಉದಾರಿ ರಾಜಕಾರಣಿ ಆಗಿದ್ದರೆ ನಿಮ್ಮ ಮನೆಯನ್ನು ಬಿಟ್ಟು ಹೊರಗಡೆ ಬಂದು ಯೋಚಿಸಬೇಕು. ಕುಮಾರಸ್ವಾಮಿ, ರೇವಣ್ಣ, ದೇವೇಗೌಡರ ಕುಟುಂಬವನ್ನು ಬಿಟ್ಟು ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಪ್ರಕಟಿಸಿ ಎಂದು ವಿನಂತಿ ಮಾಡುವುದಾಗಿ ಹೇಳಿದರು.
    ಕುಮಾರಸ್ವಾಮಿಯವರು ಅಧಿಕಾರದಲ್ಲಿದ್ದಾಗ ವಿಧಾನಸೌಧದಿಂದ ಆಡಳಿತ ನಡೆಸುತ್ತಿರಲಿಲ್ಲ. ದೇವೇಗೌಡರ ಮನೆಯಿಂದ ಆಡಳಿತ ಮಾಡಿರಲಿಲ್ಲ. ನೀವು ಆಡಳಿತದಲ್ಲಿ ಇದ್ದಾಗ ತಾಜ್ ವೆಸ್ಟೆಂಡ್‍ನಿಂದ ಆಡಳಿತ ನಡೆಸಿದ್ದಲ್ಲವೇ? ಜನ ಮರೆತಿದ್ದಾರೆ ಎಂದು ನೀವು ಭಾವಿಸಿದ್ದೀರಲ್ಲವೇ. ನೀವು ಎಷ್ಟೊಂದು ಸ್ವಾರ್ಥಿ ರಾಜಕಾರಣಿ ಎಂಬುದನ್ನು ಕರ್ನಾಟಕದ ಜನರು ಕಂಡಿದ್ದಾರೆ ಎಂದು ತಿಳಿಸಿದರು.
    RSSನವರು ಮಹಾತ್ಮ ಗಾಂಧೀಜಿ ಅವರ ಹತ್ಯೆ ಮಾಡಿದರು ಎಂದು ಹೇಳಿದ್ದೀರಿ. ಆಗ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿತ್ತು. ಕಾಂಗ್ರೆಸ್ ಪಕ್ಷ ತನಿಖೆಗೆ ಜಸ್ಟಿಸ್ ಕಪೂರ್ ಆಯೋಗವನ್ನು ನೇಮಿಸಿತ್ತು. ಅಕಸ್ಮಾತ್ ಓದುವ ಅಭ್ಯಾಸ ಇದ್ದರೆ ಆ ಆಯೋಗದ ವರದಿಯನ್ನು ದಯವಿಟ್ಟು ಓದಿ ಎಂದು ಸಲಹೆ ಮಾಡಿದರು
    ಕುಮಾರಸ್ವಾಮಿ ಅತ್ಯಂತ ಸ್ವಾರ್ಥಿ ರಾಜಕಾರಣಿ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಾಗಲೀ, ಕಾಂಗ್ರೆಸ್ ಪಕ್ಷಕ್ಕಾಗಲೀ ಬಹುಮತ ಬರಬಾರದು; ಅತಂತ್ರ ಪರಿಸ್ಥಿತಿ ಬರಬೇಕು. ನಾನು ನಿರ್ಧಾರ ಮಾಡುವವನಾಗಬೇಕು; ನನ್ನ ಮನೆ ಬಾಗಿಲಿಗೆ ಬರಬೇಕು. ಎಂಬ ಅತ್ಯದ್ಭುತ ಆಸೆಯನ್ನು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು.
    ಕುಮಾರಸ್ವಾಮಿಯವರ ಸಿ.ಡಿ., ತಾಜ್ ವೆಸ್ಟೆಂಡ್ ಹೋಟೆಲ್, ಅವರ ಮನೆ, ಅವರ ತೋಟದ ಮನೆ ಇವೆಲ್ಲ ಪ್ರಕರಣಗಳು ನನಗೂ ಗೊತ್ತಿವೆ. ಅವರು ಇದೇ ಥರ ಮಾತನಾಡುತ್ತಿದ್ದರೆ ನಾವು ಕೂಡ ರಾಜಕಾರಣ ಮಾಡಲು ಬಂದವರು ಎಂಬುದನ್ನು ತಿಳಿದುಕೊಳ್ಳಲಿ ಎಂದು ಸವಾಲೆಸೆದರು.

    BJP CD rss ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಉಂಡ ಮನೆಯ ಇರಿಯುವ Zameer Ahmed Khan
    Next Article ನೀರಾವರಿ ಇಲಾಖೆಯಲ್ಲಿ ಗೋಲ್ ಮಾಲ್ – ಸರ್ಕಾರದ ವಿರುದ್ಧ BJP ಶಾಸಕ ಆರೋಪ
    vartha chakra
    • Website

    Related Posts

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    1 ಟಿಪ್ಪಣಿ

    1. Scotthem on ಡಿಸೆಂಬರ್ 5, 2025 7:42 ಫೂರ್ವಾಹ್ನ

      ?Celebremos a cada hallador de caudales !
      Jugar en casino sin registro permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casino sin kyc. Gracias a esta flexibilidad, cada sesiГіn se vuelve mГЎs cГіmoda al usar servicios como casinoretirosinverificacion.
      Casino sin kyc permite retiros instantГЎneos y seguros. Crypto casino no kyc ofrece apuestas rГЎpidas en criptomonedas. Casinoretirosinverificacion.com/ asegura privacidad y protecciГіn de datos.
      Casinos sin kyc, apuesta y gana fГЎcil – п»їhttps://casinoretirosinverificacion.com/
      ?Que la suerte te beneficie con que el destino te brinde emocionantes botes destacados!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TerryViono ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • mine_frSa ರಲ್ಲಿ ಬುಕ್ ಮೈ ಸಿ.ಎಂ | Book My CM
    • UofmsiUnono ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe