Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೂವರು ಮಂತ್ರಿಗಳು ಏನು ಮಾಡುತ್ತಿದ್ದಾರೆ.
    ರಾಜಕೀಯ

    ಮೂವರು ಮಂತ್ರಿಗಳು ಏನು ಮಾಡುತ್ತಿದ್ದಾರೆ.

    vartha chakraBy vartha chakraಅಕ್ಟೋಬರ್ 9, 202413 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.9 :
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿಗೆ ಯಾವುದೇ ರೀತಿಯ ಕಂಟಕ ಇಲ್ಲಾ ಎಂದು ಹೈಕಮಾಂಡ್ ಸೇರಿದಂತೆ ಹಲವು ನಾಯಕರು ಪದೇ ಪದೇ ಸ್ಪಷ್ಟನೆ ನೀಡಿದರೂ ತೆರೆಮರೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಕುತೂಹಲ ಮೂಡಿಸಿವೆ.
    ಅದರಲ್ಲೂ ಮುಖ್ಯಮಂತ್ರಿ ಆಪ್ತ ವಲಯದಲ್ಲೇ ಗುರುತಿಸಿಕೊಂಡಿರುವ ಸಚಿವರಾದ ಸತೀಶ್ ಜಾರಕಿಹೊಳಿ ಡಾ.ಮಹದೇವಪ್ಪ ಮತ್ತು ಡಾ.ಪರಮೇಶ್ವರ್ ನಿರಂತರವಾಗಿ ಸಭೆಗಳನ್ನು ನಡೆಸುತ್ತಿರುವುದು ಹಲವು ಶಾಸಕರನ್ನು ಸಂಪರ್ಕಿಸುತ್ತಿರುವುದು ವಿದ್ಯಮಾನಗಳಿಗೆ ರೋಚಕ ತಿರುವು ನೀಡಿದೆ.
    ಕಳೆದ ವಾರ ಬೆಂಗಳೂರಿನಲ್ಲಿ ಈ ನಾಯಕರು ಸಭೆ ನಡೆಸಿ ಹಲವು ವಿದ್ಯಮಾನಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡಿದ್ದರು. ಇದಾದ ನಂತರ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
    ಈ ವೇಳೆ ನಿವೇಶನ ಹಂಚಿಕೆ ಹಗರಣದ ಆರೋಪದ ಹೊಡೆತಕ್ಕೆ ಸಿಲುಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲಿ ಅದರಿಂದ ತೆರವಾಗುವ ಸ್ಥಾನವನ್ನು ದಲಿತ ಸಮುದಾಯಕ್ಕೆ ನೀಡಬೇಕು ಅದರಲ್ಲೂ ಅತ್ಯಂತ ಹಿರಿಯರಾದ ತಾವು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಬೇಕು ಎಂದು ಮನವಿ ಮಾಡಿದ್ದರು.
    ಆದರೆ ತಾವು ಈಗಾಗಲೇ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿದ್ದು ಈಗ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವುದರಲ್ಲಿ ಅರ್ಥವಿಲ್ಲ ಹೀಗಾಗಿ ತಾವು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಖರ್ಗೆ ಅವರು ಸ್ಪಷ್ಟಪಡಿಸಿದ್ದರು ಎನ್ನಲಾಗಿದೆ. ಎ ಐ ಸಿ ಸಿ ಅಧ್ಯಕ್ಷರಿಂದ ಇಂತಹ ಸ್ಪಷ್ಟನೆ ಬಂದ ನಂತರ ಜಾರಕಿಹೊಳಿ ಅವರು ತಾವು ಉನ್ನತ ಹುದ್ದೆ ಅಲಂಕರಿಸಬೇಕು ಎನ್ನುವುದು ನಮ್ಮೆಲ್ಲರ ಅಪೇಕ್ಷೆಯಾಗಿದೆ ಒಂದು ವೇಳೆ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಾಗದೆ ಹೋದಲ್ಲಿ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಆಗಿ ದಲಿತ ಸಮುದಾಯಕ್ಕೆ ಸೇರಿದವರೊಬ್ಬರನ್ನು ನೇಮಕ ಮಾಡಬೇಕು ನೀವು ಯಾರನ್ನು ನೇಮಕ ಮಾಡಿದರು ನಾವು ತಕರಾರು ಮಾಡುವುದಿಲ್ಲ ಆದರೆ ಈ ಹುದ್ದೆ ಮಾತ್ರ ದಲಿತರಿಗೆ ಸಿಗಬೇಕು ಎಂದು ಪ್ರತಿಪಾದಿಸಿದ್ದರು ಎನ್ನಲಾಗಿದೆ.
    ಇದಾದ ನಂತರ ಬೆಂಗಳೂರಿಗೆ ಬಂದ ಸತೀಶ್ ಜಾರಕಿಹೊಳಿ ಅವರು ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಬಳಿಕ ಇದೀಗ ಮೈಸೂರಿಗೆ ತೆರಳಿದ ಅವರು ದಲಿತ ಸಮುದಾಯದ ಕೆಲವು ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಮೂಲಕ ಕುತೂಹಲ ಮೂಡಿಸಿದ್ದಾರೆ.
    ಇದರ ಬೆನ್ನಲ್ಲೇ ಚಾಮರಾಜನಗರದಲ್ಲಿರುವ ಸುನಿಲ್‌ ಬೋಸ್‌ ನಿವಾಸದಲ್ಲಿ ಸತೀಶ್‌ ಜಾರಕಿಹೊಳಿ, ಪರಮೇಶ್ವರ್‌ ಮತ್ತು ಮಹಾದೇವಪ್ಪ ಸಭೆ ನಡೆಸಿದರು.
    ಈ ವಿದ್ಯಮಾನ ಈಗ ಸಾಕಷ್ಟು ಕುತೂಹಲ ಮೂಡಿಸಿದೆ.

    Bangalore Congress Government Karnataka News Politics ಕಾಂಗ್ರೆಸ್ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಯ್ಯಪ್ಪನ ದರ್ಶನಕ್ಕಾಗಿ ಇದು ಅನಿವಾರ್ಯ.
    Next Article ಮಾಜಿ ಮುಖ್ಯಮಂತ್ರಿಗಳಿಗೆ ಹನಿ ಟ್ರ್ಯಾಪ್.?
    vartha chakra
    • Website

    Related Posts

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    ಜೂನ್ 19, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    13 ಪ್ರತಿಕ್ರಿಯೆಗಳು

    1. damski_komplekti_caMa on ಜೂನ್ 2, 2025 10:38 ಫೂರ್ವಾಹ್ನ

      Уникални предложения за дамски комплекти с лимитирани дизайни
      дамски комплекти с намаление http://www.komplekti-za-jheni.com .

      Reply
    2. damski_bluzi_hrpn on ಜೂನ್ 3, 2025 4:37 ಅಪರಾಹ್ನ

      Блузи с дълъг ръкав за хладните вечери и стилна визия
      елегантни дамски блузи с къс ръкав https://www.bluzi-damski.com/ .

      Reply
    3. klining_ptKi on ಜೂನ್ 4, 2025 12:28 ಫೂರ್ವಾಹ್ನ

      Надёжный клининг жилых и коммерческих помещений по договору
      клининг уборка https://www.kliningovaya-kompaniya0.ru .

      Reply
    4. 5ypz1 on ಜೂನ್ 5, 2025 2:17 ಅಪರಾಹ್ನ

      where buy generic clomiphene where can i buy generic clomid price clomid for sale in usa cost cheap clomiphene without rx can you get clomiphene online order cheap clomid without prescription order generic clomid pills

      Reply
    5. buying cialis online safe on ಜೂನ್ 8, 2025 10:37 ಅಪರಾಹ್ನ

      I couldn’t weather commenting. Well written!

      Reply
    6. does flagyl cause c diff on ಜೂನ್ 10, 2025 4:17 ಅಪರಾಹ್ನ

      I’ll certainly carry back to review more.

      Reply
    7. dostavka_alkogolya_pfKn on ಜೂನ್ 11, 2025 2:08 ಅಪರಾಹ್ನ

      Надежная доставка алкоголя в любое время суток без задержек
      доставка алкоголя в москве доставка алкоголя в митино круглосуточно .

      Reply
    8. f9w0v on ಜೂನ್ 12, 2025 5:15 ಅಪರಾಹ್ನ

      purchase azithromycin pills – metronidazole 200mg tablet flagyl cost

      Reply
    9. zn2x5 on ಜೂನ್ 17, 2025 11:19 ಅಪರಾಹ್ನ

      buy propranolol for sale – purchase clopidogrel pills order methotrexate 10mg

      Reply
    10. pfwvu on ಜೂನ್ 20, 2025 7:19 ಅಪರಾಹ್ನ

      buy generic amoxil – ipratropium cost buy combivent without prescription

      Reply
    11. klining_moskva_ctkr on ಜೂನ್ 22, 2025 2:09 ಅಪರಾಹ್ನ

      Услуги клининга в Москве приобретают все большее значение. Благодаря высоким темпам жизни жители мегаполиса ищут способы упростить быт.

      Услуги клининговых компаний включают в себя множество различных задач. Среди этих задач можно выделить как регулярную уборку жилых помещений, так и специализированные услуги.

      При выборе компании, предоставляющей услуги клининга, стоит ознакомиться с ее отзывами и сроками работы. Клиенты должны понимать, что качественная уборка требует профессиональных навыков и соблюдения стандартов.

      В заключение, клининг в Москве – это удобное решение для занятых людей. Клиенты могут легко найти компанию, предоставляющую услуги клининга, для поддержания чистоты.
      клининг в москве уборка http://uborkaklining1.ru/ .

      Reply
    12. z0n7y on ಜೂನ್ 22, 2025 11:24 ಅಪರಾಹ್ನ

      zithromax order online – order zithromax 250mg sale bystolic generic

      Reply
    13. klining_moskva_sumi on ಜೂನ್ 23, 2025 4:44 ಅಪರಾಹ್ನ

      Клининг офисов в ночное время без помех для сотрудников
      клининг москва уборка https://kliningovaya-kompaniya10.ru/ .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamRip ರಲ್ಲಿ ಪೋರ್ಷೆ ಅಪ್ರಾಪ್ತ ಆರೋಪಿ ತಂದೆಯ ರೆಸಾರ್ಟ್ ‌ನೆಲಸಮ.
    • Williamreosy ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Douglasamott ರಲ್ಲಿ ಉನ್ನತ ಶಿಕ್ಷಣದ ಹೆಸರಲ್ಲಿ ಪಂಗನಾಮ | Education News
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe