ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಶಾಸಕರಿಗೆ ಸಿಎಂ ಕೊಡುವ ಆಫ಼ರ್ ಏನು | Siddaramaiah
    Trending

    ಕಾಂಗ್ರೆಸ್ ಶಾಸಕರಿಗೆ ಸಿಎಂ ಕೊಡುವ ಆಫ಼ರ್ ಏನು | Siddaramaiah

    vartha chakraBy vartha chakraಡಿಸೆಂಬರ್ 11, 202310 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.11- ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಹಾಗೂ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ಅಸಮಾಧಾನಗೊಂಡಿರುವ ಶಾಸಕರ ಅಹವಾಲು ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸಲು ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
    ಮುಂಬರುವ ಲೋಕಸಭಾ ಚುನಾವಣೆ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ ಹಾಗೂ ನಿಗಮ ಮಂಡಳಿಗಳ ನೇಮಕ ಕುರಿತಂತೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪರವಾದ ಅಭಿಪ್ರಾಯ ಮೂಡಿಸಲು ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಬೇಕು, ಇದಕ್ಕಾಗಿ ಕನಿಷ್ಠ ಐವತ್ತು ಕೋಟಿ ರೂಪಾಯಿ ಅನುದಾನ ನೀಡಬೇಕು ಎಂಬ ಬೇಡಿಕೆ ಮಂಡಿಸಿರುವ ಶಾಸಕರು ಇದಕ್ಕಾಗಿ ಪಟ್ಟು ಹಿಡಿದಿದ್ದಾರೆ.
    ಬರಗಾಲದ ಹಿನ್ನೆಲೆಯಲ್ಲಿ ಹಲವು ಕಡೆ ಕುಡಿಯುವ ನೀರು ಮತ್ತು ದನ ಕರುಗಳ ಮೇವಿಗೆ ಹಾಹಾಕಾರ ಉಂಟಾಗಿದೆ ಇದನ್ನು ಪರಿಹರಿಸುವ ದೃಷ್ಟಿಯಿಂದ ಸಮರೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿ ಕೈಗೊಳ್ಳಬೇಕಿದೆ. ಎಂದು ಆಗ್ರಹಿಸಿರುವ ಶಾಸಕರು ಇದಕ್ಕಾಗಿ ಹೆಚ್ಚಿನ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

    ಇದರ ಜೊತೆಯಲ್ಲಿ ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಪ್ರಾಬಲ್ಯ ಸಾಧಿಸಿರುವುದರಿಂದ ಶಾಸಕರನ್ನು ತಮ್ಮತ್ತ ಸಳೆಯಲು ಬಿಜೆಪಿ ನಾಯಕರು ಪ್ರಯತ್ನ ನಡೆಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಯಾರೂ ಕೂಡ ಆಮೀಷಗಳಿಗೆ ಬಲಿಯಾಗದಂತೆ ಮನವಿ ಮಾಡಲು ತೀರ್ಮಾನಿಸಲಾಗಿದೆ.
    ಒಟ್ಟಾರೆಯಾಗಿ ಬಿಜೆಪಿಯ ಆಮಿಷಗಳಿಂದ ಶಾಸಕರನ್ನು ತಡೆಗಟ್ಟುವ ಜೊತೆಗೆ ಅವರ ಕ್ಷೇತ್ರದಲ್ಲಿನ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಅಧಿಕಾರಿಗಳ ವರ್ಗಾವಣೆ ಹಾಲು ಪ್ರಮುಖ ವಿಷಯಗಳು ನಾಳಿನ ಸಭೆಯಲ್ಲಿ ಮಹತ್ವದ ನಿರ್ಧಾರಗಳಾಗುವ ಸಾಧ್ಯತೆ ಇದೆ.

    Verbattle
    Verbattle
    Verbattle
    AI Karnataka m News Politics siddaramaiah Trending ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಆಸಿಡ್ ದಾಳಿಯಲ್ಲಿ ಬೆಂಗಳೂರು ನಂಬರ್ ಒನ್ | Acid Attacks
    Next Article ಕುಮಾರಸ್ವಾಮಿ ಹೇಳಿದ 50 ಶಾಸಕರು ಯಾರು? | HD Kumaraswamy
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    10 ಪ್ರತಿಕ್ರಿಯೆಗಳು

    1. Pwxdmw on ಫೆಬ್ರವರಿ 11, 2026 9:59 ಅಪರಾಹ್ನ

      betmgm pa casino online casino betmgm play betmgm РћРљ

      Reply
    2. Olrqvn on ಫೆಬ್ರವರಿ 19, 2026 7:02 ಅಪರಾಹ್ನ

      Transform ordinary moments into extraordinary victories. In crown coins casino app, mobile compatibility lets you play on the go. Sign up and enjoy exclusive offers!

      Reply
    3. ShumoizolyaciyaAvtosal on ಫೆಬ್ರವರಿ 21, 2026 1:46 ಅಪರಾಹ್ನ

      шумоизоляция авто

      Reply
    4. Krovlyanub on ಫೆಬ್ರವರಿ 21, 2026 2:40 ಅಪರಾಹ್ನ

      Привет всем! Разберём самые актуальные — протечки плоской кровли. По сути нет времени разбираться самому — вот проверенные специалистов: https://montazh-membrannoj-krovli-spb.ru. Как правило главная причина протечек — нарушение технологии укладки. Как это работает? Например, швы получаются монолитными — соответственно протечек не будет. Основные этапы: демонтаж старого покрытия, укладка геотекстиля, сварка швов. Что в итоге: удаётся достигать классных результатов — никаких протечек.

      Reply
    5. Krovlyanub on ಫೆಬ್ರವರಿ 23, 2026 3:29 ಫೂರ್ವಾಹ್ನ

      Здравствуйте дорогие друзья! Очень актуальная тема — гидроизоляция плоской крыши. Здесь такой момент: ищешь бригаду — могу рекомендовать сервис: монтаж ПВХ кровли. По моему мнению понял, что ПВХ мембрана — один из самых эффективных способов защиты от влаги. Например, битум плавится на солнце — так вот ПВХ держится десятилетиями. Основные этапы: выбрать толщину мембраны. Вместо заключения: реальный эффект — крыша без проблем на годы.

      Reply
    6. ShumoizolyaciyaAvtosal on ಫೆಬ್ರವರಿ 23, 2026 3:33 ಫೂರ್ವಾಹ್ನ

      шумоизоляция авто https://vikar-auto.ru

      Reply
    7. Gogqev on ಫೆಬ್ರವರಿ 23, 2026 4:12 ಫೂರ್ವಾಹ್ನ

      Sweet Bonanza offers a candy-coated path to riches. Pay anywhere sweet bonanza, multiply everywhere — especially in bonuses. Start spinning sweet!

      Reply
    8. Iyxntt on ಫೆಬ್ರವರಿ 28, 2026 3:22 ಫೂರ್ವಾಹ್ನ

      Experience the thrill of casino wins without spending a cent. chumba casino free coins free Sweeps Coins welcome bonus lets you play and win real cash prizes. Start now!

      Reply
    9. Yogegx on ಮಾರ್ಚ್ 2, 2026 6:09 ಫೂರ್ವಾಹ್ನ

      stake app — the only casino you’ll ever need. Slots, live tables, originals, sports, esports. One account rules them all.

      Reply
    10. Nyurhc on ಮಾರ್ಚ್ 3, 2026 11:26 ಅಪರಾಹ್ನ

      DraftKings video poker Casino: Non-stop casino power. Unlock 500 spins on top titles with $5 + up to $1K safety net. Play now, thrive!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.