Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Congressನವರಿಗೆ ಏನಾಗಿದೆ?
    ಬೆಂಗಳೂರು

    Congressನವರಿಗೆ ಏನಾಗಿದೆ?

    vartha chakraBy vartha chakraಜುಲೈ 5, 2023Updated:ಜುಲೈ 5, 202313 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ಕಳೆಯುತ್ತಾ ಬಂದಿದೆ.ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಜನತೆಗೆ ನೀಡಿದ ಐದು ಗ್ಯಾರಂಟಿಗಳ ಭರವಸೆ ಈಡೇರಿಸಲು ಪರದಾಡುತ್ತಿದೆ.‌
    ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಅಭಿಪ್ರಾಯ ಒಂದೆಡೆಯಾದರೆ, ಕಾಂಗ್ರೆಸ್ ಪಕ್ಷದ ವಲಯದಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಮತ್ತೊಂದು ರೀತಿಯಲ್ಲಿವೆ.
    ಕೆಲವು ಮಂತ್ರಿಗಳೂ ಸೇರಿದಂತೆ ಕಾಂಗ್ರೆಸ್ ನಾಯಕರು ತಾವು ಆಡಳಿತ ಪಕ್ಷ ಎಂಬುದನ್ನೇ ಮರೆತಂತಿದೆ.ಆಡಳಿತ ನಡೆಸುತ್ತಾ ಉತ್ತರದಾಯಿ ಆಗಬೇಕಿರುವ ಕಾಂಗ್ರೆಸ್ ನಾಯಕರು ಪ್ರತಿಪಕ್ಷದಂತೆ ಇನ್ನೂ ಪ್ರಶ್ನೆ ಕೇಳುವ,ಟೀಕೆ ಮಾಡುವ,ದೂರುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.
    ಸರ್ಕಾರವಾಗಿ ತಾವೇನು ಮಾಡಬೇಕು ಹಾಗೂ ಮಾಡುತ್ತಿದ್ದೇವೆ ಎಂದು ಹೇಳುವ ಬದಲಿಗೆ ನೀವೇನು ಮಾಡಿದಿರೀ?,ಏನು ಮಾಡುತ್ತಿದ್ದೀರಿ?,ನೀವು ಯಾಕೆ ಹೀಗೆ ಎಂದು ಪ್ರಶ್ನಿಸುವುದರಲ್ಲೇ ಹೆಚ್ಚಿನ ಸಮಯ ವಿನಿಯೋಗ ಮಾಡುತ್ತಿದ್ದಾರೆ.
    ಸಾಮಾಜಿಕ ಜಾಲತಾಣಗಳ ಪಕ್ಷದ ಅಧಿಕೃತ ಅಕೌಂಟ್ ನಲ್ಲೂ ಪ್ರತಿಪಕ್ಷಗಳ ಟೀಕೆಗೆ ಹೆಚ್ಚಿನ ಸಮಯ ವಿನಿಯೋಗ ಮಾಡಲಾಗುತ್ತಿದೆ. ಕಾರ್ಯಕರ್ತರು ಕೂಡ ಇದನ್ನೇ ಅನುಸರಣೆ ಮಾಡುತ್ತಿದ್ದಾರೆ.ಈ ಅಂಶ ಗಮನಿಸಿದಾಗ ಕಾಂಗ್ರೆಸ್ ರಾಜ್ಯದಲ್ಲಿ ಪ್ರತಿಪಕ್ಷದಲ್ಲಿದೆ ಹಾಗೂ ಚುನಾವಣೆ ಎದುರಿಸುವ ತಯಾರಿಯಲ್ಲಿದೆಯಾ ಎಂಬ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
    ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.ಈ ಸರ್ಕಾರದ ಆದ್ಯತೆಗಳೇನು?ಕಾರ್ಯಕ್ರಮಗಳು ಯಾವುವು?ಮಂತ್ರಿಗಳ ದೃಷ್ಟಿಕೋನ ಹೇಗಿದೆ?ಎಂಬ ಈ ಯಾವ ವಿಷಯಗಳ ಕುರಿತು ಕಾಂಗ್ರೆಸ್ ನ ಜಾಲತಾಣಗಳು ಮತ್ತು ಪಕ್ಷದ ನಾಯಕರು, ಕಾರ್ಯಕರ್ತರು ಸೇರಿದಂತೆ ಮಾಧ್ಯಮದ ಯಾವುದೇ ವಲಯದಲ್ಲೂ ವಿವರಣೆ ಇಲ್ಲ.
    ಬದಲಿಗೆ ಬಿಜೆಪಿ ಯಾಕಿನ್ನೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಕೊಂಡಿಲ್ಲ.ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಲಿದ್ದಾರೆ,ಜೆಡಿಎಸ್ ನ ಮುಂದಿನ ನಡೆ ಎನು? ಕುಮಾರಸ್ವಾಮಿ ಏನು ಮಾಡಿದರು ಎಂಬ ಕುರಿತಂತೆ ಚರ್ಚೆ ನಡೆಸುತ್ತಿದ್ದಾರೆ.
    ಇದರ ಹೊರತಾಗಿ ಕೆಲವು ಸಚಿವರು ಮಾತ್ರ ತಾವಾಯಿತು ತಮ್ಮ ಇಲಾಖೆಯಾಯಿತು ಎಂಬಂತಿದ್ದಾರೆ.
    ಹೀಗಾಗಿ ಜನ ಸಾಮಾನ್ಯರಲ್ಲಿ ಕಾಂಗ್ರೆಸ್ ನಾಯಕರು ಯಾಕೆ ಹೀಗೆ ಎಂಬ ಪ್ರಶ್ನೆಗಳು ಮೂಡುತ್ತಿವೆ.

    Congress ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 100km ವೇಗಮಿತಿ | Bengaluru Mysuru Expressway
    Next Article ಮಂತ್ರಿಗಳ ಕಿವಿ ಹಿಂಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lune Finvex Review ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • Lune Finvex ರಲ್ಲಿ ಚಿನ್ನ ಕಳ್ಳಸಾಗಣೆ ಮಾಡಿದ ಅಂಧ
    • Lhanesoume ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe