ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಸ್ತಿಪಂಜರ ರಹಸ್ಯ ಏನು? | Skeleton
    ಸುದ್ದಿ

    ಅಸ್ತಿಪಂಜರ ರಹಸ್ಯ ಏನು? | Skeleton

    vartha chakraBy vartha chakraಜನವರಿ 8, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ, ಜ.8- ಚಿತ್ರದುರ್ಗದ ಜೈಲು ರಸ್ತೆಯಲ್ಲಿನ ಪಾಳುಬಿದ್ದ ಮನೆಯಲ್ಲಿ ಪತ್ತೆಯಾಗಿದ್ದ ಐವರ ಅಸ್ಥಿಪಂಜರಗಳ (Skeleton) ಮರಣೋತ್ತರ ಪರೀಕ್ಷೆಯ ವರದಿ ಹೊರಬಿದ್ದಿದೆ. ಆದರೆ ಸಾವಿಗೆ ನಿಜವಾದ ಕಾರಣ ಪತ್ತೆಯಾಗಿಲ್ಲ. ಐವರು
    ಕೊಲೆಯಾಗಿದ್ದಾರೋ? ಆತ್ಮಹತ್ಯೆ ಮಾಡಿಕೊಂಡಿದ್ದಾರೋ ? ಎಂಬ ಅನುಮಾನಕ್ಕೆ ತೆರೆಬಿದ್ದಿಲ್ಲದಿರುವುದು ಕುತೂಹಲ ಕೆರಳಿಸಿದೆ.
    ಡಿಸೆಂಬರ್ 28 ರಂದು ಜಗನ್ನಾಥರೆಡ್ಡಿ ಅವರ ಪಾಳುಬಿದ್ದ ಮನೆಯಲ್ಲಿ ಪತ್ತೆಯಾಗಿದ್ದ ಐವರ ಅಸ್ಥಿಪಂಜರಗಳಿಂದಾಗಿ ಈ ಪ್ರಕರಣದ ಸುತ್ತ ಹಲವು ಅನುಮಾನಗಳ ಹುತ್ತ ಬೆಳೆದಿತ್ತು.

    ಮರಣೋತ್ತರ ಪರೀಕ್ಷಾ ವರದಿಯಿಂದ ಸತ್ಯಾಂಶ ಹೊರಬೀಳುವ ಭರವಸೆ ಪೊಲೀಸರಲಿದ್ದು ಅದು ಹುಸಿಯಾಗಿದೆ.
    ಅಸ್ತಿ ಪಂಜರಗಳ (Skeleton) ಮರಣೋತ್ತರ ಪರೀಕ್ಷೆ ನಡೆಸಿದ್ದ ಜಿಲ್ಲಾಸ್ಪತ್ರೆಯ ತಜ್ಞ ವೈದ್ಯ ವೇಣು ಅವರು ನ ವರದಿಯನ್ನು, ಬಡಾವಣೆ ಠಾಣೆ ಇನ್ಸ್ ಪೆಕ್ಟರ್ ನಯೂಮ್ ಅವರಿಗೆ ಹಸ್ತಾಂತರಿಸಿದ್ದಾರೆ‌. ಆದರೆ ಆ ವರದಿಯಲ್ಲಿ ಘಟನೆಗೆ ಸಂಬಂಧಿಸಿದಂತೆ ಯಾವುದೇ ಸುಳಿವು ಸಿಕ್ಕಿಲ್ಲ. ವರದಿಯಲ್ಲಿ ಕೇವಲ ಎಫ್ ಎಸ್ ಎಲ್  ವರದಿ ಬಾಕಿ ಇದೆ ಎಂದಷ್ಟೇ ಉಲ್ಲೇಖವಾಗಿದೆ. ಹೀಗಾಗಿ ಇದು ಕೊಲೆಯೋ? ಆತ್ಮಹತ್ಯೆಯೋ? ಎಂಬ ಶಂಕೆಗೆ ತೆರೆ ಎಳೆಯಲಾಗದೇ ಪೊಲೀಸರು ಮತ್ತೆ ಗೊಂದಲಕ್ಕೀಡಾಗಿದ್ದಾರೆ.
    ಇದು ವಿಷ ಸೇವಿಸಿ ಇಲ್ಲವೇ ಸಯನೈಡ್ ಸೇವಿಸಿ ಮಾಡಿಕೊಂಡ ಆತ್ಮಹತ್ಯೆ? ಅಥವಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಎನ್ನುವ ಬಗ್ಗೆ ಅನುಮಾನಗಳು ಮೂಡಿದ್ದು, ಪೊಲೀಸರು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ.

    ಡೆತ್‍ನೋಟ್‍ನಲ್ಲೇನಿದೆ ನಗರದ ಚಳ್ಳಕೆರೆ ಟೋಲ್ ಗೇಟ್ ಬಳಿಯ ಮನೆಯಲ್ಲಿ ಜಗನ್ನಾಥ್ ಪತ್ನಿ ಪ್ರೇಮಕ್ಕ ಮಕ್ಕಳಾದ ಕೃಷ್ಣರೆಡ್ಡಿ, ನರೇಂದ್ರ, ತ್ರಿವೇಣಿ ವಾಸವಾಗಿದ್ದರು. ಆದ್ರೆ ಹಲವು ವರ್ಷಗಳಿಂದ ಅವರ ಸಂಬಂಧಿಗಳು, ಸ್ನೇಹಿತರು ಹಾಗೂ ಅಕ್ಕಪಕ್ಕದ ನಿವಾಸಿಗಳ ಸಂಪರ್ಕಕ್ಕೂ ಕುಟುಂಬಸ್ಥರು ಬಂದಿರಲಿಲ್ಲ. ದೂರದ ಊರಲ್ಲಿ ಅನಾಥಾಶ್ರಮದಲ್ಲಿ ನೆಲೆಸಿರಬಹುದು ಎಂದು ಎಲ್ಲರೂ ಭಾವಿಸಿದ್ದರು. ಅಲ್ಲದೇ ಜಗನ್ನಾಥ್ ರೆಡ್ಡಿಯ ಮೂವರು ಮಕ್ಕಳಿಗೂ ವಿವಾಹವಾಗಿರಲಿಲ್ಲ.
    ಮೊದಲ ಮಗ ಕೃಷ್ಣರೆಡ್ಡಿ ನಿರುದ್ಯೋಗಿಯಾಗಿದ್ದು, ಮತ್ತೋರ್ವ ನರೇಂದ್ರರೆಡ್ಡಿ 2013ರಲ್ಲಿ ಬೆಂಗಳೂರಿನ ಬಿಡದಿಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಬಿಟ್ಟು ದರೋಡೆ ಕೇಸ್‌ನಲ್ಲಿ ಕೆಲದಿನ ಜೈಲು ಶಿಕ್ಷೆಗೆ ಗುರಿಯಾದರು. ಹಾಗೆಯೇ ಇದ್ದ ಓರ್ವ ಪುತ್ರಿಯಾದ ತ್ರಿವೇಣಿ ಬೋನ್ ಮ್ಯಾರೊ ಎಂಬ ಮೂಳೆ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇವರ ಹಿರಿಯ ಮಗ ಮಂಜುನಾಥ ರೆಡ್ಡಿ ಕೇರಳದಲ್ಲಿ ಸಾವನ್ನಪ್ಪಿದ್ದರು. ಹೀಗಾಗಿ ಇಡೀ ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಕಳೆದ 8 ವರ್ಷಗಳಿಂದ ಯಾರ ಸಂಪರ್ಕದಲ್ಲಿರಲಿಲ್ಲ ಎಂದು ಜಗನ್ನಾಥ್ ಪತ್ನಿಯಾದ ಪ್ರೇಮಕ್ಕ ಅವರ ಸಹೋದರಿ ಲಲಿತಮ್ಮ ತಿಳಿಸಿದ್ದರು.

    Verbattle
    Verbattle
    Verbattle
    crime Government Karnataka News Politics ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿ ಮೂದಲಿಸಿದವರು ಮಾಲ್ಡೀವ್ಸ್ ಸರ್ಕಾರದಿಂದ ಹೊರಕ್ಕೆ | Maldives
    Next Article ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಗೆ ಪೊಲೀಸ್ ನೋಟೀಸ್ | Darshan
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    6 ಪ್ರತಿಕ್ರಿಯೆಗಳು

    1. Yblcbz on ಫೆಬ್ರವರಿ 15, 2026 10:39 ಅಪರಾಹ್ನ

      mcluck offers https://mcluckcasinogm.com/ mccluck login

      Reply
    2. Jiafvu on ಫೆಬ್ರವರಿ 20, 2026 10:09 ಅಪರಾಹ್ನ

      Sweet Bonanza is where luck meets candy-coated chaos for unforgettable gaming sessions. Pay sweet bonanza symbols, multiply everywhere, win everywhere. Start spinning sweet!

      Reply
    3. Bsjnmn on ಫೆಬ್ರವರಿ 25, 2026 5:33 ಫೂರ್ವಾಹ್ನ

      Roam free with wins that shake the earth. play buffalo slots online features stacked pays, multiplier madness, and jackpot thunder. Your adventure awaits!

      Reply
    4. Pwieeo on ಫೆಬ್ರವರಿ 27, 2026 9:42 ಫೂರ್ವಾಹ್ನ

      macumba — free Sweeps Coins, premium slots, real cash prizes. Join thousands of happy players and claim your welcome bonus now. Play today!

      Reply
    5. Erytqh on ಮಾರ್ಚ್ 1, 2026 4:06 ಅಪರಾಹ್ನ

      The casino that turned $0.20 into $2,000,000+ live on stake us stream — multiple times. Anything can happen here.

      Reply
    6. Ptxcul on ಮಾರ್ಚ್ 3, 2026 9:21 ಫೂರ್ವಾಹ್ನ

      Your casino adventure starts at DraftKings casino promo. Play $5 and receive 500 Cash Eruption spins + up to $1K back in credits on day one. Discover exclusive games and endless thrills!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyAnync ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    • Ixjruv ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • DavidTut ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.