Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar
    Viral

    ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar

    vartha chakraBy vartha chakraಅಕ್ಟೋಬರ್ 19, 202320 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.19 – ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ರಾಜಕಾರಣ ಮತ್ತೊಮ್ಮೆ ದೊಡ್ಡ ಪ್ರಮಾಣದಲ್ಲಿ ಸದ್ದು‌ ಮಾಡತೊಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಜಿಲ್ಲೆಯಲ್ಲಿ ಪ್ರಾಬಲ್ಯ ಸಾಧಿಸಲು ನಡೆಸುತ್ತಿರುವ ಚಟುವಟಿಕೆಗಳಿಂದ ಅಸಮಧಾನಗೊಂಡಿರು ಸತೀಶ್ ಜಾರಕಿಹೊಳಿ‌ ಆಪ್ತ ಶಾಸಕರ ಪ್ರವಾಸದೊಂದಿಗೆ ಸೆಡ್ಡು ಹೊಡೆಯಲು ಮಾಡಿದ ಪ್ರಯತ್ನ ಕುತೂಹಲ ಮೂಡಿಸಿದೆ.

    ಹೈಕಮಾಂಡ್ ಸೂಚನೆ ಮೇರೆಗೆ ಆಪ್ತ ಶಾಸಕರ ಜೊತೆಗಿನ ಪ್ರವಾಸ ಮುಂದೂಡಿರುವ ಅವರ ಮುಂದಿನ ನಡೆ, ಸರ್ಕಾರದ ಪ್ರಮುಖರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಇದರ ಬೆನ್ನಲ್ಲೇ ಈ ಗೊಂದಲಕ್ಕೆ ತೆರೆ ಎಳೆಯಲು ಪ್ರಯತ್ನಿಸಿರುವ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸತೀಶ್ ಅಣ್ಣಾ ಹೇಳಿದ್ದಕ್ಕೆಲ್ಲಾ ನಾನು ಎಸ್ ಎನ್ನುತ್ತಿದ್ದೇನೆ ಎಂದು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ‌ ಇಲ್ಲ, ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

    ನನಗೆ ಬಹಳ ಒಳ್ಳೆ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶ ಜಾರಕಿಹೊಳಿ ಅವರು ಆರು ಬಾರಿ ಶಾಸಕರು, ನಾನು ಎರಡು ಬಾರಿ ಶಾಸಕಿಯಾಗಿ, ಮೊದಲ ಬಾರಿ ಸಚಿವೆ ಆಗಿರುವೆ, ಸತೀಶಣ್ಣ ಬಹಳ ಅನುಭವ ಇರುವವರು, ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
    ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಿದಾಗ ನಾನು ಎಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಎಸ್ ಎನ್ನುತ್ತಾರೆ. ಅದೇ ಕಾಂಪ್ರಮೈಸ್ ಅಷ್ಟೇ ಎಂದು ಹೇಳಿದರು.
    ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಎಂಎಲ್ಸಿ ಚುನಾವಣೆಯಿಂದ ಹಿಡಿದು ಇಲ್ಲಿ ತನಕ ಒಂದೇ ಒಂದು ವಿಚಾರದಲ್ಲೂ ಸತೀಶ್ ಅವರ ಜೊತೆ ಭಿನ್ನಾಭಿಪ್ರಾಯಗಳು ಬಂದಿಲ್ಲ. ನಾನು ಗಟ್ಡಿ ಧ್ಚನಿಯಲ್ಲಿ ಸ್ಪಷ್ಟಪಡಿಸ್ತೇನೆ, ಒಂದೇ ಒಂದು ವಿಚಾರದಲ್ಲೂ ನನ್ನ ಸತೀಶಣ್ಣ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಎಂದು ಪುನರುಚ್ಚರಿಸಿದರು.

    ನಾನು ಯಾವುದಾದರೂ ಹಸ್ತಕ್ಷೇಪ ಮಾಡಿದ್ದೀನಾ? ಜಿಲ್ಲಾಡಳಿತದಲ್ಲೇನಾದ್ರೂ ನನ್ನಿಂದ ತೊಂದರೆ ಆಗ್ತಿದೆಯಾ ಅಂತ ಮತ್ತೊಮ್ಮೆ ಸಚಿವರನ್ನೆ ಕೇಳಿ ಎಂದ ಅವರು, ಬೆಳಗಾವಿ ರಾಜಕೀಯ ವಿಷಯಕ್ಕೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರನ್ನು ಯಾಕೆ ಎಳೆದು ತರ್ತೀರಾ ಎಂದು ಪ್ರಶ್ನಿಸಿದರು.
    ನಿನ್ನೆ ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಸ್ವಾಗತಕ್ಕೆ ಜಿಲ್ಲೆಯ ಶಾಸಕರು ಹೋಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಜುಗರ ಅನ್ನೋ ಶಬ್ದ ರಾಜಕಾರಣದಲ್ಲಿ ಇಲ್ಲ. ಅದರ ಹೊರತಾಗಿ ನಾವು ರಾಜಕಾರಣ ಮಾಡಬೇಕಾಗುತ್ತದೆ. ಒಂದು ತಿಂಗಳು ಮೊದಲೇ ನನ್ನ ಮೊಮ್ಮಗಳ ನಾಮಕರಣ ನಿಗದಿಯಾಗಿತ್ತು. ಹೀಗಾಗಿ ನಾನು ಭದ್ರಾವತಿಗೆ ಹೋದೆ.

    ಉಸ್ತುವಾರಿ ಸಚಿವರೂ ಕೂಡ ಮೊದಲೇ ತಿಳಿಸಿದ್ದರು, ಅವರು ಬೆಂಗಳೂರಲ್ಲೇ ಇದ್ರು. ದಸರಾ ಹಬ್ಬ, ವಿವಿಧ ಕಾರಣಗಳಿಂದ ಇತರ ಶಾಸಕರು ಹೋಗಿರಲಿಲ್ಲ. ನಾನು ಅಧ್ಯಕ್ಷರಿಗೆ ಮುಂಚಿತವಾಗಿ ಗಮನಕ್ಕೆ ತಂದಿದ್ದೆ ಎಂದು ಸಚಿವರು ಹೇಳಿದರು. ‌
    ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಡಿ.ಕೆ.ಶಿವಕುಮಾರ್ ಸಮರ್ಥರಿದ್ದಾರೆ. ಯಾವುದೇ ಕಾನೂನು ಹೋರಾಟವಾದರೂ ಸಮರ್ಥವಾಗಿ ಎದುರಿಸುತ್ತಾರೆ.‌ ಎಲ್ಲವನ್ನೂ ನಿಭಾಯಿಸುತ್ತಾರೆ. ಸಂವಿಧಾನ ಕಾನೂನಿನ ಬಗ್ಗೆ ಗೌರವವಿದೆ. ಸಮರ್ಥವಾಗಿ ನಿಭಾಯಿಸಿ ಜಯಶಾಲಿಯಾಗಿ ಹೊರಬರ್ತಾರೆ ಎಂದು  ಹೇಳಿದರು.

    Verbattle
    Verbattle
    Verbattle
    Lakshmi Hebbalkar m mi ಉಡುಪಿ ಕಾನೂನು ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleMudpipe Cafe ದುರಂತ BBMP ಅಧಿಕಾರಿಗಳ ತಲೆದಂಡ
    Next Article ದಾರಿ ಕಾಣದಾದ ಸಿ.ಎಂ. ಇಬ್ರಾಹಿಂ | CM Ibrahim
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    20 ಪ್ರತಿಕ್ರಿಯೆಗಳು

    1. casino cz_tbsr on ಫೆಬ್ರವರಿ 12, 2026 12:26 ಅಪರಾಹ್ನ

      automaty online automaty online .

      Reply
    2. casino cz_zdEl on ಫೆಬ್ರವರಿ 12, 2026 12:28 ಅಪರಾಹ್ನ

      cz online casina cz online casina .

      Reply
    3. kamera_tzpi on ಫೆಬ್ರವರಿ 12, 2026 5:06 ಅಪರಾಹ್ನ

      Если вы хотите повысить безопасность и удобство маневрирования, рекомендуем купить камеру заднего вида на грузовик.
      Современные камеры часто располагают функциями улучшенного качества видео и дополнительными системами безопасности.

      Reply
    4. casino cz_avsr on ಫೆಬ್ರವರಿ 12, 2026 5:09 ಅಪರಾಹ್ನ

      casino bonus bez vkladu casino bonus bez vkladu .

      Reply
    5. casino cz_pdEl on ಫೆಬ್ರವರಿ 12, 2026 5:18 ಅಪರಾಹ್ನ

      casino cz casino cz .

      Reply
    6. casino cz_amsr on ಫೆಬ್ರವರಿ 12, 2026 10:15 ಅಪರಾಹ್ನ

      casino bonus bez vkladu casino bonus bez vkladu .

      Reply
    7. casino cz_zxEl on ಫೆಬ್ರವರಿ 12, 2026 10:48 ಅಪರಾಹ್ನ

      nov? online casino nov? online casino .

      Reply
    8. casino cz_zhsr on ಫೆಬ್ರವರಿ 13, 2026 3:24 ಫೂರ್ವಾಹ್ನ

      nov? ?esk? online casino nov? ?esk? online casino .

      Reply
    9. casino cz_yoEl on ಫೆಬ್ರವರಿ 13, 2026 4:10 ಫೂರ್ವಾಹ್ನ

      ruleta online casino-cz-15.com .

      Reply
    10. Xvnqik on ಫೆಬ್ರವರಿ 13, 2026 7:19 ಫೂರ್ವಾಹ್ನ

      mgm draftkings online casino betmgm play betmgm free 200

      Reply
    11. casino cz_hesr on ಫೆಬ್ರವರಿ 13, 2026 8:18 ಫೂರ್ವಾಹ್ನ

      ?esk? online casina ?esk? online casina .

      Reply
    12. casino cz_pvEl on ಫೆಬ್ರವರಿ 13, 2026 9:19 ಫೂರ್ವಾಹ್ನ

      bonus za registraci bez vkladu bonus za registraci bez vkladu .

      Reply
    13. mostbet_ryEa on ಫೆಬ್ರವರಿ 14, 2026 7:57 ಫೂರ್ವಾಹ್ನ

      mostbet yangi versiya mostbet69573.help

      Reply
    14. mostbet_ywEa on ಫೆಬ್ರವರಿ 14, 2026 11:20 ಫೂರ್ವಾಹ್ನ

      mostbet mines strategiya http://mostbet69573.help/

      Reply
    15. mostbet_qdEa on ಫೆಬ್ರವರಿ 14, 2026 1:52 ಅಪರಾಹ್ನ

      mostbet Oʻzbekiston roʻyxatdan oʻtish mostbet Oʻzbekiston roʻyxatdan oʻtish

      Reply
    16. mostbet_mbEa on ಫೆಬ್ರವರಿ 14, 2026 10:11 ಅಪರಾಹ್ನ

      mostbet royxatdan otish uz http://www.mostbet69573.help

      Reply
    17. Trezvii vibor_laMa on ಫೆಬ್ರವರಿ 15, 2026 8:07 ಅಪರಾಹ್ನ

      trezviy-vibor http://davlenienorm.com/raznoe/vyvod-iz-zapoya-v-krasnodare.html .

      Reply
    18. kupit_cwet on ಫೆಬ್ರವರಿ 15, 2026 8:10 ಅಪರಾಹ್ನ

      Если вы хотите купить летнюю резину в интернет магазине, то у нас вы найдете лучшие предложения и выгодные цены.
      Не менее значимыми являются параметры протектора и состав резины, влияющие на сцепление с дорогой.

      Reply
    19. karkasnyy_agka on ಫೆಬ್ರವರಿ 15, 2026 8:12 ಅಪರಾಹ್ನ

      Если вы мечтаете о надежном и уютном жилье, обратите внимание на каркасный дом под ключ в спб цена, который сочетает в себе качество, современный дизайн и доступную стоимость.
      Материалы, применяемые для утепления, помогают сохранять тепло зимой и прохладу летом.

      Reply
    20. Trezvii vibor_kxMa on ಫೆಬ್ರವರಿ 16, 2026 1:09 ಫೂರ್ವಾಹ್ನ

      trezviy-vibor http://nasslagdenie.ru/vyvod-iz-zapoya-v-volgograde-anonimno// .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Tracymix ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.