Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಭಿನ್ನಮತ ಬಗೆಹರಿಯುವುದು ಯಾವಾಗ | BJP
    Trending

    ಬಿಜೆಪಿ ಭಿನ್ನಮತ ಬಗೆಹರಿಯುವುದು ಯಾವಾಗ | BJP

    vartha chakraBy vartha chakraಮಾರ್ಚ್ 17, 202422 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.17-  ಲೋಕಸಭೆ ಚುನಾವಣೆಯಲ್ಲಿ ಈ ಬಾರಿ‌ ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳನ್ನು ಗೆದ್ದು , ದಾಖಲೆ ಸೃಷ್ಟಿಸುವ ತವಕದಲ್ಲಿರುವ ಬಿಜೆಪಿಗೆ ಪಕ್ಷದೊಳಗೆ ಎದ್ದಿರುವ ಭಿನ್ನಮತ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ.
    ಬೆಳಗಾವಿ ಹಾವೇರಿ ಶಿವಮೊಗ್ಗ ತುಮಕೂರು ಮೈಸೂರು ಬೆಂಗಳೂರು ದಾವಣಗೆರೆ ಸೇರಿದಂತೆ ಹಲವು ಕಾಣಿಸಿಕೊಂಡಿರುವ ಭಿನ್ನಮತ ನಾಯಕತ್ವಕ್ಕೆ ದೊಡ್ಡ ಸವಾಲು ತಂದೊಡ್ಡಿದೆ ಈ ಬಿಕ್ಕಟ್ಟನ್ನು ಬಗೆಹರಿಸುವಂತೆ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅವರಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಪಕ್ಷದ ತೀರ್ಮಾನದ ವಿರುದ್ಧ ಬಂಡಾಯ ಸಾರಿರುವ ನಾಯಕರ ಜೊತೆ ಮಾತುಕತೆ ನಡೆಸಲು ಯತ್ನಿಸಿದರಾದರೂ ಅನೇಕರು ಇದಕ್ಕೆ ಸ್ಪಂದಿಸದೆ ಇರುವುದು ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.

    ಬೆಳಗಾವಿ ಎಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸುವ ನಿರ್ಧಾರದ ವಿರುದ್ಧ ಮಾಜಿ ಸಂಸದ ಪ್ರಭಾಕರ ಕೋರೆ ನೇತೃತ್ವದಲ್ಲಿ ಪಕ್ಷದ ಹಿರಿಯ ನಾಯಕರು ಬಂಡಾಯ ಸಾರಲು ಸಜ್ಜುಗೊಂಡಿದ್ದಾರೆ. ಜಿಲ್ಲೆಯ ಬಹುತೇಕ ಬಿಜೆಪಿ ಶಾಸಕರು ಈ ಗುಂಪಿನೊಂದಿಗೆ ಗುರುತಿಸಿಕೊಂಡಿದ್ದಾರೆ. ಶೆಟ್ಟರ್ ಅಭ್ಯರ್ಥಿಯೆಂದು ಹೆಸರು ಘೋಷಣೆಗೂ ಮುನ್ನವೇ ಕಾಣಿಸಿಕೊಂಡಿರುವ ಈ ಅಪಸ್ವರ ನಾಯಕತ್ವಕ್ಕೆ ಸವಾಲು ತಂದೊಡ್ಡಿದೆ ಪ್ರಮುಖವಾಗಿ ಪಕ್ಷದ ಶಾಸಕರಾದ ಅಭಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ ಮತ್ತು ರಮೇಶ ಜಾರಕಿಹೊಳಿ ಅವರು ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಆಗ್ರಹಿಸುತ್ತಿರುವುದು ಹೈಕಮಾಂಡ್ ಚಿಂತೆಗೆ ಕಾರಣವಾಗಿದೆ.
    ಶೆಟ್ಟರ್ ಸ್ಪರ್ಧೆಗೆ ಆಪಸ್ವರ ಎತ್ತುತ್ತಿರುವ ಎಲ್ಲರೊಂದಿಗೆ ಮಾತನಾಡಿ ಬಿಕ್ಕಟ್ಟು ಬಗೆಹರಿಸಬೇಕು ಎಂದು ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರಿಗೆ ಸೂಚನೆ ನೀಡಿದೆ.
    ಮತ್ತೊಂದೆಡೆ, ಬಿಕ್ಕಟ್ಟು ಶಮನಗೊಳಿಸುವ ಪ್ರಯತ್ನಕ್ಕೆ ಹಲವರು ಮುಂದಾಗಿದ್ದಾರೆ ಅದರಲ್ಲೂ
    ಭಿನ್ನಮತವನ್ನು ಶಮನ ಮಾಡಲು ದಾವಣಗೆರೆಗೆ ತೆರಳಿದ್ದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವ ಭೈರತಿ ಬಸವರಾಜ್ ಆಗಮಿಸಿದ್ದರೂ ಟಿಕೆಟ್ ವಂಚಿತರ ಸಂಧಾನ ನಡೆಸುವ ಪ್ರಯತ್ನ ಕೈಗೂಡಲಿಲ್ಲ. ಪ್ರಮುಖರಾದ ಎಂ.ಪಿ.ರೇಣುಕಾಚಾರ್ಯ, ಮಾಡಾಳು ವಿರೂಪಾಕ್ಷಪ್ಪ, ಕರುಣಾಕರ ರೆಡ್ಡಿ ಸೇರಿದಂತೆ ಅನೇಕರು ಪಕ್ಷದಿಂದ ದೂರ ಉಳಿದಿದ್ದಾರೆ.

    ತುಮಕೂರಿನಲ್ಲಿ ಬಂಡಾಯ ಸಾರಿರುವ ಮಾಧುಸ್ವಾಮಿ ಅವರ ಜೊತೆಗೆ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ ಬಿಕ್ಕಟ್ಟು ಬಗೆಹರಿಸುವ ಪ್ರಯತ್ನ ನಡೆಸಿದರೂ ಅದು ಫಲ ನೀಡಿಲ್ಲ
    ಚಿಕ್ಕಮಗಳೂರು, ಉಡುಪಿಯಲ್ಲೂ ಭಿನ್ನಮತ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಟಿ.ರವಿ ಮುನಿಸಿಕೊಂಡಿರುವುದು ಪಕ್ಷಕ್ಕೆ ದುಬಾರಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಉತ್ತರಕನ್ನಡ ಜಿಲ್ಲೆಯಲ್ಲೂ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಹಾಗೂ ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ನಡುವೆ ಟಿಕೆಟ್ ಸ್ಪರ್ಧೆ ಏರ್ಪಟ್ಟಿದೆ.

    ಈಶ್ವರಪ್ಪ ಬಿಗಿಪಟ್ಟು:
    ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಬಂಡಾಯ ತಲೆ ನೋವಾಗಿ ಪರಿಣಮಿಸಿದೆ. ಮುನಿಸು ಮರೆತು ನಾಳೆ ಶಿವಮೊಗ್ಗದಲ್ಲಿ ನಡೆಯುತ್ತಿರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಹಿರಿಯ ನಾಯಕರು ಈಶ್ವರಪ್ಪ ಅವರಿಗೆ ಮನವಿ ಮಾಡಿದರೂ ಅದಕ್ಕೆ ಅವರು ಸೊಪ್ಪು ಹಾಕಿಲ್ಲ.
    ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೋಹನ ಅಗರವಾಲ್ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಒಳಗೊಂಡ ಪಕ್ಷದ ನಿಯೋಗ ಈಶ್ವರಪ್ಪ ಅವರ ಮನೆಗೆ ಆಗಮಿಸಿ ಮನವೊಲಿಸಲು ಸಭೆ ನಡೆಸಲಾಯಿತು. ಆದರೆ, ಇದಕ್ಕೆ ಜಗ್ಗದ ಈಶ್ವರಪ್ಪ, ಸಭೆಯ ಮಧ್ಯದಲ್ಲಿಯೇ ಬೇರೆ ಕಾರ್ಯಕ್ರಮದ ನಿಮಿತ್ತ ಎದ್ದು ತೆರೆಳಿದರು.
    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ಮಾ.18ಕ್ಕೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಆದರೆ, ಕಾರ್ಯಕ್ರಮದ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ’ಎಂದು ಹೇಳಿದರು.
    ಪ್ರಧಾನಿ ಮೋದಿ ನನ್ನ ದೇವರು. ಪ್ರಾಣ ಹೋದರೂ ಅವರ ಹೆಸರು ಹೇಳುವುದನ್ನು ಬಿಡುವುದಿಲ್ಲ. ಆದರೆ, ಏಕ ಕುಟುಂಬದ ಕಪಿಮುಷ್ಠಿಯಿಂದ ಪಕ್ಷವನ್ನು ಬಿಡುಗಡೆ ಮಾಡಬೇಕು ಎನ್ನುವ ಉದ್ದೇಶದಿಂದ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಗೆದ್ದ ಬಳಿಕ ಮೋದಿ ಬಳಿ ಹೋಗುವೆ. ಕಾರ್ಯಕ್ರಮಕ್ಕೆ ತೆರಳದಿರುವ ಕುರಿತ ದುಃಖವಿದೆ’ ಎಂದು ತಿಳಿಸಿದರು.

    ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಯಡಿಯೂರಪ್ಪ ಅವರು ಸಂಧಾನಕ್ಕಾಗಿ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಕಳುಹಿಸಿದ್ದರು. ನಾನು ಅವರ ಸಂಧಾನಕ್ಕೆ ಒಪ್ಪಿಲ್ಲ. ನನ್ನ ಪುತ್ರನಿಗೆ ಟಿಕೆಟ್ ತಪ್ಪಿಸಿದ್ದು ಮಾತ್ರವಲ್ಲ, ನನಗೆ ಯಡಿಯೂರಪ್ಪ ಕುಟುಂಬದವರು ಮೋಸ ಮಾಡಿದ್ದಾರೆ’ ಎಂದು ದೂರಿದರು.
    ಯಡಿಯೂರಪ್ಪ ಹಾಗೂ ಅವರ ಪುತ್ರರ ಕೈಯಿಂದ ಪಕ್ಷ ನಲುಗುತ್ತಿದೆ. ಲಿಂಗಾಯತರೆಲ್ಲರೂ ಯಡಿಯೂರಪ್ಪ ಅವರ ಕೈಯಲ್ಲಿದ್ದಾರೆಂಬ ಭ್ರಮೆಯಲ್ಲಿ ಕೇಂದ್ರದ ನಾಯಕರಿದ್ದಾರೆ. ಪಕ್ಷ ನಿಷ್ಠೆಯಿಂದ ಹಲವಾರು ವರ್ಷಗಳಿಂದ ಇದ್ದೇನೆ. ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಅವರದೇ ರಾಜ್ಯಭಾರವಾಗಿದೆ. ನೊಂದ ಕಾರ್ಯಕರ್ತರು ಇವರಿಂದ ನಲುಗಿ ಹೋಗಿದ್ದಾರೆ’ ಎಂದು ಆರೋಪಿಸಿದರು.

    BJP ಈಶ್ವರಪ್ಪ ಉಡುಪಿ ಚುನಾವಣೆ ತುಮಕೂರು ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ಕಣಕ್ಕೆ | Mysore-Kodagu
    Next Article ಅಂಗಡಿಯಲ್ಲಿ ಭಕ್ತಿ ಗೀತೆ ಹಾಕಬಾರದಾ? | Devotional Music
    vartha chakra
    • Website

    Related Posts

    ನಾನ್ ಅವನಲ್ಲ.. ನಾನ್ ಅವನಲ್ಲ.

    ಆಗಷ್ಟ್ 22, 2025

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ಆಗಷ್ಟ್ 22, 2025

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    ಆಗಷ್ಟ್ 22, 2025

    22 ಪ್ರತಿಕ್ರಿಯೆಗಳು

    1. utqxl on ಜೂನ್ 8, 2025 7:37 ಫೂರ್ವಾಹ್ನ

      where can i buy generic clomid price where buy generic clomid tablets clomiphene bula homem where can i get clomid pill get generic clomiphene without a prescription can i order cheap clomid without insurance can i get generic clomid prices

      Reply
    2. can you cut cialis pills on ಜೂನ್ 9, 2025 11:48 ಫೂರ್ವಾಹ್ನ

      With thanks. Loads of erudition!

      Reply
    3. does flagyl cause diarrhea in dogs on ಜೂನ್ 11, 2025 6:06 ಫೂರ್ವಾಹ್ನ

      I couldn’t weather commenting. Well written!

      Reply
    4. 86j1r on ಜೂನ್ 18, 2025 2:38 ಅಪರಾಹ್ನ

      order inderal 20mg – purchase clopidogrel pills buy generic methotrexate

      Reply
    5. Michaelgax on ಜೂನ್ 20, 2025 1:09 ಅಪರಾಹ್ನ

      ¡Hola, estrategas del azar !
      Casino online extranjero con servicio al cliente premium – п»їhttps://casinoextranjero.es/ casinos extranjeros
      ¡Que vivas giros exitosos !

      Reply
    6. hw5fw on ಜೂನ್ 23, 2025 3:21 ಅಪರಾಹ್ನ

      zithromax cost – buy nebivolol for sale bystolic 20mg ca

      Reply
    7. 76x8l on ಜೂನ್ 25, 2025 2:11 ಅಪರಾಹ್ನ

      purchase amoxiclav for sale – https://atbioinfo.com/ acillin sale

      Reply
    8. z7ace on ಜೂನ್ 27, 2025 7:15 ಫೂರ್ವಾಹ್ನ

      order nexium 20mg – anexamate nexium 20mg tablet

      Reply
    9. d02ne on ಜೂನ್ 28, 2025 4:55 ಅಪರಾಹ್ನ

      purchase coumadin for sale – cou mamide buy cozaar 50mg pill

      Reply
    10. uodnt on ಜೂನ್ 30, 2025 2:14 ಅಪರಾಹ್ನ

      mobic 7.5mg generic – tenderness buy meloxicam pills for sale

      Reply
    11. lkx53 on ಜುಲೈ 2, 2025 11:57 ಫೂರ್ವಾಹ್ನ

      buy prednisone 40mg sale – https://apreplson.com/ order deltasone 10mg without prescription

      Reply
    12. 0na90 on ಜುಲೈ 3, 2025 3:14 ಅಪರಾಹ್ನ

      ed pills where to buy – https://fastedtotake.com/ ed solutions

      Reply
    13. 09o55 on ಜುಲೈ 9, 2025 10:14 ಅಪರಾಹ್ನ

      diflucan 200mg sale – https://gpdifluca.com/ diflucan pills

      Reply
    14. 85oeh on ಜುಲೈ 11, 2025 11:35 ಫೂರ್ವಾಹ್ನ

      buy cenforce for sale – buy cenforce 50mg pills buy cenforce 100mg without prescription

      Reply
    15. 4swfg on ಜುಲೈ 14, 2025 9:50 ಫೂರ್ವಾಹ್ನ

      cheapest cialis – https://strongtadafl.com/# cialis professional review

      Reply
    16. Connietaups on ಜುಲೈ 14, 2025 10:32 ಅಪರಾಹ್ನ

      purchase ranitidine online – ranitidine 150mg us cheap ranitidine 300mg

      Reply
    17. jz7t9 on ಜುಲೈ 16, 2025 3:14 ಅಪರಾಹ್ನ

      sildenafil 100 mg oral jelly – https://strongvpls.com/# buy cheap viagra online

      Reply
    18. Connietaups on ಜುಲೈ 17, 2025 6:14 ಫೂರ್ವಾಹ್ನ

      With thanks. Loads of expertise! site

      Reply
    19. fpx04 on ಜುಲೈ 18, 2025 1:27 ಅಪರಾಹ್ನ

      Proof blog you have here.. It’s severely to espy great quality belles-lettres like yours these days. I really comprehend individuals like you! Withstand care!! https://buyfastonl.com/amoxicillin.html

      Reply
    20. Connietaups on ಜುಲೈ 20, 2025 1:36 ಫೂರ್ವಾಹ್ನ

      This website really has all of the bumf and facts I needed about this thesis and didn’t positive who to ask. https://ursxdol.com/levitra-vardenafil-online/

      Reply
    21. 1c65j on ಜುಲೈ 21, 2025 4:05 ಅಪರಾಹ್ನ

      More text pieces like this would make the интернет better. https://prohnrg.com/product/diltiazem-online/

      Reply
    22. Connietaups on ಆಗಷ್ಟ್ 18, 2025 3:50 ಫೂರ್ವಾಹ್ನ

      This website really has all of the low-down and facts I needed there this thesis and didn’t comprehend who to ask. https://www.forum-joyingauto.com/member.php?action=profile&uid=48101

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಾನ್ ಅವನಲ್ಲ.. ನಾನ್ ಅವನಲ್ಲ.

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    ಮಹಿಳಾ ವಿಶ್ವಕಪ್ ಕ್ರಿಕೆಟ್ ಗೆ ಬೆಂಗಳೂರು ಪೊಲೀಸ್ ಷರತ್ತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ರಾಜ್ಯದಲ್ಲಿ ಭದ್ರತೆ ಹೆಚ್ಚಳ ಯಾಕೆ ಗೊತ್ತಾ.
    • Connietaups ರಲ್ಲಿ ಸೋಮಣ್ಣ ಅವರಿಗೆ ರಾಜ್ಯಸಭೆ ಸದಸ್ಯತ್ವದ ಗೌರವ? | Somanna
    • Connietaups ರಲ್ಲಿ Medical emergency ಘೋಷಣೆ ಅಗತ್ಯವಿಲ್ಲ
    Latest Kannada News

    ನಾನ್ ಅವನಲ್ಲ.. ನಾನ್ ಅವನಲ್ಲ.

    ಆಗಷ್ಟ್ 22, 2025

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ಆಗಷ್ಟ್ 22, 2025

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    ಆಗಷ್ಟ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಾರತ ಪಾಕ್ ಪಂದ್ಯ ನಡೆಯುತ್ತಾ ಇಲ್ವಾ #varthachakra #india #pakistan #viralvideo #latestnews #worldnews
    Subscribe