Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅದಾನಿ ಬಿಜೆಪಿ ಟಿಕೆಟ್ ಕೊಡಿಸಿದ್ದು ಯಾರಿಗೆ ಗೊತ್ತಾ | Adani
    Viral

    ಅದಾನಿ ಬಿಜೆಪಿ ಟಿಕೆಟ್ ಕೊಡಿಸಿದ್ದು ಯಾರಿಗೆ ಗೊತ್ತಾ | Adani

    vartha chakraBy vartha chakraಮಾರ್ಚ್ 27, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.27- ರಾಜಕಾರಣಕ್ಕೂ ಉದ್ಯಮಕ್ಕೂ ಬಿಡಿಸಲಾರದ ನಂಟು. ಉದ್ಯಮಿಗಳು ತಮ್ಮ ವ್ಯವಹಾರದ ಅಭಿವೃದ್ಧಿಗಾಗಿ ರಾಜಕೀಯ ಪಕ್ಷಗಳಿಗೆ ಮತ್ತು ನಾಯಕರಿಗೆ ದೇಣಿಗೆ, ಕಾಣಿಕೆ ನೀಡುವುದು ಈಗ ಗುಟ್ಟಾಗಿ ಏನು ಉಳಿದಿಲ್ಲ.
    ಅದರಲ್ಲೂ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಉದ್ಯಮ ಪತಿಗಳೊಂದಿಗೆ ಹೊಂದಿರುವ ನಂಟು ಜಗಜ್ಜಾಹೀರು. ಇಂತಹ ನಂಟಿನ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಾಯಕರುಗಳಿಗೆ ಬಿಜೆಪಿ ಟಿಕೆಟ್ ಕೊಡಿಸುವಲ್ಲಿ ಖ್ಯಾತ ಉದ್ಯಮಿ ನಡೆಸಿದ ಲಾಬಿ ಈಗ ಬೆಳಕಿಗೆ ಬಂದಿದೆ.

    ಮಾಜಿ ಸಚಿವ ಡಾ. ಸುಧಾಕರ್ ಅವರು ರಾಜಕಾರಣಕ್ಕೆ ಬರುವ ಮುನ್ನ ರಿಲಯನ್ಸ್ ಸಂಸ್ಥೆಯಲ್ಲಿ ಅತ್ಯುನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಆನಂತರ ರಾಜಕಾರಣಕ್ಕೆ ಧುಮುಕಿದ ಅವರು ಕಾಂಗ್ರೆಸಿನಿಂದ ಎರಡು ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದರು ಬಳಿಕ ಬಿಜೆಪಿ ಸೇರಿ ಮಂತ್ರಿಯೂ ಆಗಿದ್ದ ಅವರು ಮತ್ತೊಮ್ಮೆ ಶಾಸನಸಭೆ ಪ್ರವೇಶಿಸಲು ನಡೆಸಿದ ಪ್ರಯತ್ನ ವಿಫಲವಾಗಿತ್ತು.
    ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಅವರು ಇದೀಗ ಲೋಕಸಭೆಗೆ ಸ್ಪರ್ಧೆ ಮಾಡಲು ಪ್ರಯತ್ನ ನಡೆಸಿದ್ದರು. ಆದರೆ ಸ್ಥಳೀಯ ಬಿಜೆಪಿ ನಾಯಕರು ಇವರಿಗೆ ಟಿಕೆಟ್ ವಿರೋಧ ವ್ಯಕ್ತಪಡಿಸಿದೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಣಮಿಸಿತ್ತು.

    ಸ್ಥಳೀಯ ಮುಖಂಡರು ವಿರೋಧ ವ್ಯಕ್ತಪಡಿಸಿದರು ಟಿಕೆಟ್ ಗಿಟ್ಟಿಸುವ ಪ್ರಯತ್ನ ಕೈಬಿಡದ ಡಾ. ಸುಧಾಕರ್ ಅವರು ಹೈಕಮಾಂಡ್ ಮಟ್ಟದಲ್ಲಿ ಪ್ರಬಲ ಲಾಭಿ ನಡೆಸಿದ್ದರು. ಆದರೆ ಅಲ್ಲಿಯೂ ತಮಗೆ ಹಿನ್ನಡೆಯಾಗಲಿದೆ ಎಂದು ತಿಳಿದ ಅವರು ಕೊನೆಗೆ ತಮಗೆ ಆಪ್ತರಾಗಿರುವ ಉದ್ಯಮಿ ಅದಾನಿ ಅವರನ್ನು ಸಂಪರ್ಕಿಸಿದರು.
    ಬಿಜೆಪಿಯ ಉನ್ನತ ನಾಯಕತ್ವದ ಜೊತೆಗೆ ಉದ್ಯಮಿ ಅದಾನಿ ಹೊಂದಿರುವ ಸಂಪರ್ಕ ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ ಇದನ್ನೇ ಬಳಸಿಕೊಂಡ ಸುಧಾಕರ್ ಅವರು ಅದಾನಿ ಅವರ ಮೂಲಕ ಹೈಕಮಾಂಡ್ ಅನ್ನು ಸಂಪರ್ಕಿಸಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಒಂದು ಗಿಟ್ಟಿಸಿಕೊಂಡಿದ್ದಾರೆ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.

    Karnataka News Politics ಅದಾನಿ ಚುನಾವಣೆ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಅಜ್ಜಿ, ಮೊಮ್ಮಗಳಿಗೆ Free ಆದ್ರೆ ಲವ್ ಬರ್ಡ್ಸ್ ಗೆ ಟಿಕೆಟ್ | Love Birds
    Next Article ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    vartha chakra
    • Website

    Related Posts

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • tiktok-ads-agency-account.org_AgomE ರಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದ ವೈದ್ಯ ಬಂಧನ | Feoticide
    • порно ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • Https://Heavenarticle.Com/Author/Moveowl81-3104889 ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe