Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»ರಾಜ್ಯ»BJP ಸಿಎಂ ಅಭ್ಯರ್ಥಿ ಯಾರು?
    ರಾಜ್ಯ

    BJP ಸಿಎಂ ಅಭ್ಯರ್ಥಿ ಯಾರು?

    vartha chakraBy vartha chakraಮಾರ್ಚ್ 20, 2023Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು,ಮಾ.20 – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಬಿಜೆಪಿ ವಿಧಾನಸಭೆ ಚುನಾವಣೆ ಎದುರಿಸುತ್ತಿದೆ.ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ ಅವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂಬ ಅಭಿಪ್ರಾಯವಿದೆ.
    ಆದರೆ ಇತ್ತೀಚಿನ ಕೆಲ ವಿದ್ಯಮಾನಗಳು ಇಂತಹ ಬೆಳವಣಿಗೆ ಅನುಮಾನ ಎನ್ನುತ್ತಿವೆ. ಚುನಾವಣೆಯನ್ನು ಸಿಎಂ ಬೊಮ್ಮಾಯಿ ನೇತೃತ್ವದ ಬದಲಿಗೆ ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲು ಪಕ್ಷ ನಿರ್ಧರಿಸಿದೆ ಈ ಹಿನ್ನೆಲೆಯಲ್ಲಿ ಫಲಿತಾಂಶಸ ನಂತರ ಸಿಎಂ ಹುದ್ದೆ ಬಗ್ಗೆ ನಿರ್ಧಾರ ಪ್ರಕಟಿಸಲು ಹೈಕಮಾಂಡ್ ತೀರ್ಮಾನಿಸಿದೆ.
    ಇದಕ್ಕೆ ಪೂರಕವೆಂಬಂತೆ ಹಿರಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಹಿರಿಯ ನಾಯಕ ಯಡಿಯೂರಪ್ಪ, ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
    ರಾಜ್ಯದಲ್ಲಿ ಬಿಜೆಪಿಗೆ ನಿರೀಕ್ಷೆ ಮೀರಿದ ಪ್ರತಿಸ್ಪಂದನೆ ವ್ಯಕ್ತವಾಗುತ್ತಿದೆ. ಚುನಾವಣೆಯಲ್ಲಿ 140ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ.ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ನಾಯಕತ್ವದಲ್ಲಿ ಜನ ವಿಶ್ವಾಸವಿಟ್ಟು ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದರು
    ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಗೊತ್ತಾಗುತ್ತಿದ್ದಂತೆ ಮುಂದಿನ ಮುಖ್ಯಮಂತ್ರಿ ನಾನೇ ಎಂಬುದಾಗಿ ಕೆಲವರು ಮಾತನಾಡುತ್ತಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ' ಎಂದು ಪ್ರತಿಕ್ರಿಯೆ ನೀಡಿದರು.
    ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಬರಲಿದ್ದು ಅದ್ಭುತ ಕಾರ್ಯಕ್ರಮ ಆಗಲಿದೆ. ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಸರಿಸಮ ಅಲ್ಲ ಎಂದು ಅವರು ಹೇಳಿದರು.
    ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತಾರೆ ಎಂಬ ವದಂತಿಗೆ ಬಿ.ಎಸ್‌.ಯಡಿಯೂರಪ್ಪ ತೆರೆಯಳೆದರು. ಶಾಸಕಿಯ ಹೆಗಲ ಮೇಲೆ ಕೈಹಾಕಿ ‘ಅವರು ನಮ್ಮ ಜೊತೆ ಇದ್ದಾರಲ್ಲಾ' ಎಂದು ಸುದ್ದಿಗಾರರಿಗೆ ಮರುಪ್ರಶ್ನಿಸಿದರು.
    ಶಾಸಕಿ ಪೂರ್ಣಿಮಾ, ‘ಕೆಲ ವಿದ್ಯುನ್ಮಾನ ಮಾಧ್ಯಮಗಳು ವಿನಾ ಕಾರಣ ವದಂತಿ ಸೃಷ್ಟಿಸುತ್ತಿವೆ' ಎಂದು ಸ್ಪಷ್ಟನೆ ನೀಡಲು ಮುಂದಾದರು. ‘ಹೀಗಾದರೂ ಪ್ರಚಾರ ಸಿಗುತ್ತದೆ ಅಲ್ಲವೇ' ಎಂದು ಯಡಿಯೂರಪ್ಪ ತಿಳಿಹಾಸ್ಯದ ಮೂಲಕ ಗೊಂದಲಕ್ಕೆ ತೆರೆ ಎಳೆದರು.

    BJP ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ ಬೊಮ್ಮಾಯಿ
    Share. Facebook Twitter Pinterest LinkedIn Tumblr Email
    Previous Articleರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್?
    Next Article Electionಗೆ ಮುನ್ನವೇ DK ವ್ಯೂಹ ಛಿದ್ರ
    vartha chakra
    • Website

    Related Posts

    ವೇದಿಕೆಯ ಮೇಲೆ ಮುಗ್ಗರಿಸಿ ಬಿದ್ದ ಅಮೇರಿಕಾ ಅಧ್ಯಕ್ಷ

    ಜೂನ್ 2, 2023

    ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George

    ಜೂನ್ 1, 2023

    ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti

    ಜೂನ್ 1, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವೇದಿಕೆಯ ಮೇಲೆ ಮುಗ್ಗರಿಸಿ ಬಿದ್ದ ಅಮೇರಿಕಾ ಅಧ್ಯಕ್ಷ

    ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George

    ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti

    ಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • coronatoto.com ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • top online casinos ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • top rated online casino usa ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    ವೇದಿಕೆಯ ಮೇಲೆ ಮುಗ್ಗರಿಸಿ ಬಿದ್ದ ಅಮೇರಿಕಾ ಅಧ್ಯಕ್ಷ

    ಜೂನ್ 2, 2023

    ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George

    ಜೂನ್ 1, 2023

    ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti

    ಜೂನ್ 1, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    UT Khader
    UT Khader ಇನ್ನು ವಿಧಾನಸಭಾಧ್ಯಕ್ಷ #karnataka #mangalore #kudla #byari #kannada #kannadnews
    Subscribe