Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Trending

    ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism

    vartha chakraBy vartha chakraಸೆಪ್ಟೆಂಬರ್ 7, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Hinduism
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.7 – ಹಿಂದೂ ಧರ್ಮದ (Hinduism) ಕುರಿತಂತೆ ಗೃಹ ಸಚಿವ ಪರಮೇಶ್ವರ್ ನೀಡಿರುವ ಹೇಳಿಕೆ ಇದೀಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಪರ-ವಿರೋಧದ ಟೀಕೆಗೂ ವೇದಿಕೆ ಸೃಷ್ಟಿಸಿದೆ.ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಪರಮೇಶ್ವರ್ ತಮ್ಮ ಹೇಳಿಕೆಯನ್ನು ಸಮರ್ಥಿಸಿದ್ದಾರೆ.
    ಜಗತ್ತಿನಲ್ಲಿ ಇಸ್ಲಾಂ, ಜೈನ ಸೇರಿದಂತೆ ಹಲವು ಧರ್ಮಗಳಿವೆ ಇವುಗಳಿಗೆ ಸಂಸ್ಥಾಪಕರು ಹಾಗೂ ಕಾಲಧರ್ಮಗಳಿವೆ. ಹಿಂದೂ ಧರ್ಮಕ್ಕೆ ಅದಿಲ್ಲ ಎಂದು ಜನ ಕೇಳುತ್ತಾರೆ. ನಾವು ಅದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದೇನೆ. ಅಷ್ಟಕ್ಕೇ ಬೊಬ್ಬೆ ಹೊಡೆದರೆ ನಾನು ಏನು ಹೇಳಲು ಸಾಧ್ಯ ಎಂದರು.

    ಹಿಂದು ಧರ್ಮದ (Hinduism) ಬಗ್ಗೆ ನಾನು ಅವಹೇಳನಕಾರಿಯಾಗಿ ಮಾತನಾಡಿದ್ದೇನೆಯೇ ಹಿಂದೂ ಧರ್ಮ ಯಾವಾಗ ಹುಟ್ಟಿತು ಎಂಬುದನ್ನು ನಾನು ಪ್ರಶ್ನೆ ಮಾಡಿದ್ದೇನೆ. ಅದನ್ನು ಪದೆ ಪದೆ ಪ್ರಸ್ತಾಪಿಸುವ ಅಗತ್ಯವಿಲ್ಲ. ಅದೇ ಉದ್ಯೋಗವೂ ಅಲ್ಲ. ಸರ್ವಪಲ್ಲಿ ರಾಧಾಕೃಷ್ಣ ಅವರು ಈ ದೇಶದಲ್ಲಿ ಹುಟ್ಟಿದ ಧರ್ಮಗಳ ಬಗ್ಗೆ ಹೋಲಿಕೆಯಾತ್ಮಕ ಅಧ್ಯಯನ ಮಾಡಿದ್ದಾರೆ ಬೇಕಾದವರು ಅದನ್ನು ಓದಲಿ ಎಂದು ಸಲಹೆ ಮಾಡಿದರು.
    ಧರ್ಮದ ಬಗ್ಗೆ ನಮಗಿರುವ ಗೌರವ ಅವರಿಗಿದೆಯೇ, ಈ ರೀತಿಯ ವ್ಯಾಖ್ಯಾನಗಳು ಅನಗತ್ಯ.ತಾವು ಬೆಳಿಗ್ಗೆ ಏಳುವಾಗ ಮತ್ತು ರಾತ್ರಿ ಮಲಗುವಾಗ ಶ್ಲೋಕಗಳನ್ನು ಪಠಿಸುವ ರೂಢಿ ಇಟ್ಟುಕೊಂಡಿದ್ದೇನೆ. ಹಿಂದೂ ಧರ್ಮದ ಬಗ್ಗೆ ಬಿಜೆಪಿಯವರಿಗಿಂತಲೂ ನಮಗೆ ಹೆಚ್ಚು ಗೌರವ ಇದೆ. ಧರ್ಮದ ಬಗ್ಗೆ ಅವರಿಂದ ಪಾಠ ಕಲಿಯಬೇಕಿಲ್ಲ ಎಂದರು.

    ಹಿಂದೂ ಧರ್ಮವನ್ನು (Hinduism) ನಾನು ಎಂದಿಗೂ ಬೇರೆ ರೀತಿ ಅರ್ಥೈಸಿಲ್ಲ. ನಾವೆಲ್ಲಾ ಹಿಂದೂಗಳೆ. ಬೆಳಿಗ್ಗೆ ಎದ್ದು ಗಣಪತಿಯನ್ನು ಸ್ಮರಿಸಿಕೊಳ್ಳುತ್ತೇವೆ. ಪ್ರತಿದಿನವೂ ತಾವು ಕರಾಗ್ರೆ ವಸತೇಲಕ್ಷ್ಮಿ, ಕರಮಧ್ಯೆ ಸರಸ್ವತಿ, ಕರಮೂಲೆ ಸ್ಥಿತಾಗೌರಿ, ಪ್ರಭಾತೆ ಕರದರ್ಶನಂ ಎಂಬ ಶ್ಲೋಕವನ್ನು ಪಠಿಸುತ್ತಲೇ ಮುಂಜಾನೆ ಏಳುತ್ತೇನೆ. ಮಲಗುವಾಗ ರಾಮಸ್ಕಂದಂ ಹನುಮಂತಂ, ವೈನತೆ ಋಕೋದರ, ಶಯನೇನ ಸ್ಮರೇನಿತ್ಯಂ, ದುಸ್ವಪ್ನಂ ತಸ್ಯನಸ್ಯತಿ ಶ್ಲೋಕವನ್ನು ಹೇಳುತ್ತೇವೆ ನನ್ನನ್ನು ಟೀಕಿಸುವವರು ಇದನ್ನು ಹೇಳುತ್ತಾರೆಯೇ ಎಂದು ಕೇಳಿದರು.
    ಹಿಂದೂ ಧರ್ಮದಲ್ಲೂ ಸಮಾನತೆ ಇರಬೇಕೆಂದೇ ಎಲ್ಲರೂ ಕೇಳುವುದು. ಸಂವಿಧಾನದ ಪ್ರಥಮ ಪುಟದ ಪೀಠಿಕೆಯಲ್ಲಿಯೇ ಸಮಾನತೆ, ನ್ಯಾಯ, ಒಕ್ಕೂಟ ವ್ಯವಸ್ಥೆ ಇರಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಬರೆದಿದ್ದಾರೆ. ಈ ಪದಗಳು ಬಿಜೆಪಿಯವರಿಗೆ ಸರಿಕಾಣಿಸುವುದಿಲ್ಲ ಎಂದು ಲೇವಡಿ ಮಾಡಿದರು. ಬಿಜೆಪಿಯವರಿಗೆ ಧರ್ಮದ ಹೆಸರಿನಲ್ಲೇ ರಾಜಕಾರಣ ಮಾಡುವುದೇ ಉದ್ಯೋಗ. ಅಭಿವೃದ್ಧಿ ವಿಷಯದಲ್ಲಿ ಮಾತನಾಡುವುದು ಅವರಿಗೆ ಗೊತ್ತಿಲ್ಲ ಎಂದರು.

    Hindu hindu religion Hinduism m ಧರ್ಮ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleತಿಲಕ್ ನಗರ ಪೊಲೀಸರ ಗೋಳು ಕೇಳೋರು ಯಾರು? | Tilak Nagar
    Next Article ಉದಯನಿಧಿ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ | Udayanidhi Stalin
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DanielCix ರಲ್ಲಿ ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • cái lồn mẹ tụi mầy ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • FobertCaR ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe