Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯತ್ನಾಳ್ ಅ’ಸಂತೋಷ’ದ ಹಿಂದಿನ‌ ರಹಸ್ಯ | Yatnal
    ಸುದ್ದಿ

    ಯತ್ನಾಳ್ ಅ’ಸಂತೋಷ’ದ ಹಿಂದಿನ‌ ರಹಸ್ಯ | Yatnal

    vartha chakraBy vartha chakraಡಿಸೆಂಬರ್ 27, 202311 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.27: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವಿಜಯೇಂದ್ರ ಅವರನ್ನು ನೇಮಕ ಮಾಡಿದಾಗಿನಿಂದ ನಾಯಕತ್ವದ ವಿರುದ್ಧ ಸಮರ ಸಾರಿರುವ ಹಿರಿಯ ನಾಯಕ ಬಸವನಗೌಡ ಪಾಟೀಲ್ ಯತ್ನಾಳ (Yatnal) ಅವರಿಗೆ ಪಕ್ಷದ ರಾಷ್ಟ್ರೀಯ ಮಟ್ಟದ ಹಿರಿಯ ನಾಯಕರಾದ ಆಶೀರ್ವಾದ ಇರುವುದು ಬೆಳಕಿಗೆ ಬಂದಿದೆ.
    ನೆನೆಗುದಿಗೆ ಬಿದ್ದಿದ್ದ ಪಕ್ಷದ ಅಧ್ಯಕ್ಷ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕನ ನೇಮಕ ಆದೇಶ ಹೊರಬೀಳುತ್ತಿದ್ದಂತೆ ಬಸನಗೌಡ ಪಾಟೀಲ್ ಯತ್ನಾಳ್ ತೀರ್ಮಾನದ ವಿರುದ್ಧ ಸಮರ ಘೋಷಣೆ ಮಾಡಿದ್ದರು.

    ವಿಧಾನಸಭೆ ಪ್ರತಿಪಕ್ಷ ನಾಯಕ ಅಥವಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಯತ್ನಾಳ್ ಅವರಿಗೆ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಸಹಕಾರವಿತ್ತು.ಅವರು ಹೈಕಮಾಂಡ್ ಮಟ್ಟದಲ್ಲಿ ಇವರ ಪರವಾಗಿ ಲಾಬಿ‌ ಕೂಡ ಮಾಡಿದ್ದರು. ಆದರೆ ಇದರ ನಡುವೆ ಯಡಿಯೂರಪ್ಪ ಅವರು ಉರುಳಿಸಿದ ದಾಳದ ಮುಂದೆ ಸಂತೋಷ್ ಅವರ ಲಾಬಿ ಕೆಲಸ ಮಾಡದೆ ನೇಮಕ ಆದೇಶ ಹೊರಬಿದ್ದಿದ್ದವು.

    ಈ ಆದೇಶ ಹೊರಬೀಳುತ್ತಿದ್ದಂತೆ ಕಿಡಿಕಿಡಿಯಾದ ಯತ್ನಾಳ್,ವಿಧಾನಸಭೆಯ ಒಳಗೆ ಮತ್ತು ಹೊರಗೆ ನೂತನ ನಾಯಕರ ವಿರುದ್ಧ ಕಿಡಿ ಕಾರುವ ಮೂಲಕ ನಾಯಕತ್ವವನ್ನು ಮುಜುಗರಕ್ಕೆ ಸಿಲುಕುವಂತೆ ಮಾಡಿದರು.
    ಪದೇ ಪದೇ ನಾಯಕತ್ವ ವಿರುದ್ಧ ಇವರು ನೀಡುತ್ತಿರುವ ಹೇಳಿಕೆ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದೆ ಎಂದು ಆರೋಪಿಸಿ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಕೆಲವು ಜಿಲ್ಲಾ ಘಟಕಗಳು ರಾಜ್ಯ ಸಮಿತಿಗೆ ಪತ್ರ ಬರೆದಿವೆ.
    ಇದರ ಆಧಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ದೆಹಲಿಗೆ ತೆರಳಿ ಪಕ್ಷದ ರಾಜ್ಯ ಘಟಕದ ಉಸ್ತುವಾರಿ ಹೊತ್ತಿರುವ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಯತ್ನಾಳ್ ವಿರುದ್ಧ ಮೌಖಿಕವಾಗಿ ದೂರು ನೀಡಿದ್ದಾರೆ. ಯತ್ನಾಳ್ ಅವರ ವಿರುದ್ಧ ಹೈಕಮಾಂಡ್ ಕ್ರಮ ಜರುಗಿಸದೆ ಹೋದರೆ ಪಕ್ಷದ ನಾಯಕತ್ವ ಕರ್ನಾಟಕದಲ್ಲಿ ಪದೇ ಪದೇ ಮುಜುಗರ ಎದುರಿಸುವ ಪರಿಸ್ಥಿತಿ ಉಂಟಾಗಲಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಆದರೆ ಹೈಕಮಾಂಡ್ ಈ ದೂರಿನ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿಲ್ಲ ಇದಕ್ಕೆ ಪ್ರಮುಖ ಕಾರಣ ಯತ್ನಾಳ್ ಅವರಿಗೆ ಹೈಕಮಾಂಡ್ ಮಟ್ಟದಲ್ಲಿ ಇರುವ ಆಶೀರ್ವಾದ. ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ಯತ್ನಾಳ್ ಅವರ ಪರವಾಗಿದ್ದು, ಯಾವುದೇ ಕ್ರಮಕ್ಕೆ ಅವಕಾಶ ನೀಡುತ್ತಿಲ್ಲ ಎನ್ನಲಾಗಿದೆ. ಇದಿಷ್ಟೇ
    ಅಲ್ಲದೆ ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಪ್ರಹಾರ ನಡೆಸಲು ಚಿತಾವಣೆ ಮಾಡುತ್ತಿದ್ದಾರೆ ಎಂಬ ದೂರು ಸಹ ಕೇಳಿ ಬಂದಿದ್ದು ವಿದ್ಯಮಾನಗಳು ಕುತೂಹಲ ಮೂಡಿಸಿವೆ.

     

    ALSO READ | Latest Kannada News | News In Kannada

    ಹೈಕಮಾಂಡ್ ಗೆ ಸವಾಲ್ ಹಾಕಿದ ಯತ್ನಾಳ್ | Yatnal

    #kannada art kannada news m News Varthachakra Yatnal ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಕಲ್ಲಡ್ಕ ಪ್ರಭಾಕರ ಭಟ್ ರನ್ನು ರೌಡಿ ಪಟ್ಟಿಗೆ ಸೇರಿಸಿ | Kalladka Prabhakar Bhat
    Next Article ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    11 ಪ್ರತಿಕ್ರಿಯೆಗಳು

    1. indiiskii pasyans _rgsi on ಆಗಷ್ಟ್ 18, 2024 10:51 ಫೂರ್ವಾಹ್ನ

      гадание на индийских картах онлайн бесплатно http://indiyskiy-pasyans-online.ru .

      Reply
    2. Elektrokarniz_btKa on ಆಗಷ್ಟ್ 18, 2024 7:34 ಅಪರಾಹ್ನ

      электрокарниз акция электрокарниз акция .

      Reply
    3. vivod iz zapoya rostov_ykmr on ಆಗಷ್ಟ್ 20, 2024 12:16 ಫೂರ್ವಾಹ್ನ

      выведение из запоя vyvod-iz-zapoya-rostov11.ru .

      Reply
    4. kazino onlain_snOr on ಸೆಪ್ಟೆಂಬರ್ 8, 2024 3:47 ಫೂರ್ವಾಹ್ನ

      лучшие онлайн казино лучшие онлайн казино .

      Reply
    5. kypit semena_ofkr on ಸೆಪ್ಟೆಂಬರ್ 9, 2024 6:08 ಅಪರಾಹ್ನ

      семена интернет магазин каталог семена интернет магазин каталог .

      Reply
    6. MichaelSmush on ನವೆಂಬರ್ 23, 2024 4:28 ಫೂರ್ವಾಹ್ನ

      Глобальные грузоперевозки играет основную функцию в обеспечении стабильных поставок в регион. Это взаимосвязанный процесс, включающий транспортировку, обработку документов и управление цепочками поставок. Компетентный подход и сотрудничество с профессионалами гарантируют эффективность и обеспечивают быструю перевозку.

      Одной из главных задач в грузоперевозках является выбор вида транспорта – https://mezhdunarodnaya-logistika-ved.ru/ . Для грузоперевозок на территорию РФ используются разные маршруты: морские маршруты экономически эффективны, авиационные пути — товаров с ограниченным сроком, а автомобильные и железнодорожные — в сочетании цены и скорости. Географическое расположение нередко требует смешанные перевозки.

      Не менее центральным звеном является прохождение таможенного контроля. Компетентное оформление договорным актам, соблюдение стандартов и осведомленность о рисках гарантируют прохождение. Обращение к опытным компаниям учитывает все нюансы, минимизирует задержки.

      Инновации в логистике существенно влияют на работу с импортом. Системы отслеживания, решения для учета и технологии big data улучшают логистическую прозрачность. Компании благодаря этому реагировать на вызовы, оперативно управлять рисками и поддерживать бесперебойные поставки.

      Международная логистика требует стратегического подхода, высокой компетенции и выбора партнеров. Это ключевой инструмент, позволяющий компаниям в России развивать свои процессы и строить глобальные связи.

      Reply
    7. qhvuk on ಜೂನ್ 6, 2025 11:04 ಫೂರ್ವಾಹ್ನ

      how can i get generic clomid no prescription clomiphene medication for women order generic clomiphene prices cost of cheap clomid without insurance cheap clomid without a prescription cost of generic clomid without rx get cheap clomid pills

      Reply
    8. cheapest generic viagra cialis on ಜೂನ್ 9, 2025 2:10 ಅಪರಾಹ್ನ

      Good blog you have here.. It’s severely to on great worth writing like yours these days. I really appreciate individuals like you! Take guardianship!!

      Reply
    9. can i take benadryl with flagyl on ಜೂನ್ 11, 2025 8:27 ಫೂರ್ವಾಹ್ನ

      I couldn’t resist commenting. Profoundly written!

      Reply
    10. 3hzg0 on ಜೂನ್ 18, 2025 5:28 ಅಪರಾಹ್ನ

      inderal 10mg brand – propranolol oral purchase methotrexate generic

      Reply
    11. nnptb on ಜೂನ್ 23, 2025 6:04 ಅಪರಾಹ್ನ

      azithromycin 250mg us – azithromycin 500mg drug order nebivolol 5mg without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JerryDah ರಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಸಂಚು | Neha Hiremath
    • l68nr ರಲ್ಲಿ ಮೋಹಕತಾರೆ ರಮ್ಯಾ ಅಖಾಡಕ್ಕೆ | Ramya
    • b1mlk ರಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಬೇಡಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe