ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಅವರನ್ನು ಯಾಕೆ ಬಂಧಿಸಲಿಲ್ಲ?
    ರಾಜಕೀಯ

    ಸಿದ್ದರಾಮಯ್ಯ ಅವರನ್ನು ಯಾಕೆ ಬಂಧಿಸಲಿಲ್ಲ?

    vartha chakraBy vartha chakraಫೆಬ್ರವರಿ 24, 2023Updated:ಫೆಬ್ರವರಿ 24, 20237 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.24- ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿರುವ ಶೇಕಡ 40ರಷ್ಟು ಕಮಿಷನ್‌ ಆರೋಪ ಹಾಗೂ ಸಾಲು ಸಾಲಾಗಿ ಹೊರಬರುತ್ತಿರವ ಹಗರಣಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ವಿರುದ್ಧ ಇವರು ಮಾಡುತ್ತಿರುವ ಆರೋಪಗಳು ನಿಜವಾಗಿದ್ದರೆ ಇಷ್ಟು ದಿನಗಳ ಕಾಲ ಏನು ಮಾಡುತ್ತಿದ್ದರು ಜೈಲಿಗೆ ಯಾಕೆ ಹಾಕಲಿಲ್ಲ ಎಂದು ಪ್ರಶ್ನಿಸಿದರು.
    ವಿಧಾನಸಭೆಯಲ್ಲಿ ತಾವಿಲ್ಲದ ಸಮಯದಲ್ಲಿ ಅವರು ಮಾಡಿರುವ ಯಾವ ಆರೋಪಗಳಿಗೂ ಆಧಾರವಿಲ್ಲ ಎಂದು ಸ್ಪಷ್ಟ ಪಡಿಸಿದರು.
    2003ರಲ್ಲಿ ಅರ್ಕಾವತಿ ಬಡಾವಣೆ ನಿರ್ಮಾಣ ಪ್ರಾರಂಭವಾಯಿತು.ನಾನು ಅಧಿಕಾರಕ್ಕೆ ಬರುವ ಮೊದಲೇ 2,750 ಎಕರೆ ಜಮೀನು ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ನಂತರ 1,919 ಎಕರೆ 13 ಗುಂಟೆ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು. ಅದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜಗದೀಶ್ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಹೈಕೋರ್ಟ್‌ ಆದೇಶದಂತೆ ಭೂಸ್ವಾಧೀನ ಪ್ರಕ್ರಿಯೆ ಕುರಿತು ಪರಿಶೀಲನೆಗೆ ಅಧಿಕಾರಿಗಳ ತಂಡ ರಚಿಸಲಾಗಿತ್ತು’ ಎಂದರು.
    ‘ಅಧಿಕಾರಿಗಳು ವರದಿ ನೀಡುವಾಗ ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿತ್ತು. ಆದ್ದರಿಂದ ಅವರು ಕಡತವನ್ನು ಅನುಮೋದಿಸಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಹೈಕೋರ್ಟ್‌ನಲ್ಲಿ ಒಂದು ಅರ್ಜಿ ಬಾಕಿ ಇತ್ತು. ಸುಪ್ರೀಂ ಕೋರ್ಟ್‌ ನಿಗದಿಪಡಿಸಿದ ಮಾನದಂಡಗಳ ಆಧಾರದಲ್ಲಿ ಪರಿಷ್ಕೃತ ಯೋಜನೆ ರೂಪಿಸಿರುವುದಾಗಿ ಅಧಿಕಾರಿಗಳು ವಿವರಿಸಿದರು. ಆ ಬಳಿಕ ನಾನು ಕಡತಕ್ಕೆ ಅನುಮೋದನೆ ನೀಡಿದೆ’ ಎಂದು ಹೇಳಿದರು.
    ‘ಅದು ರೀ–ಡೂ ಅಲ್ಲ. ರೀ ಮಾಡಿಫೈಡ್‌ ಸ್ಕೀಂ. ನಮ್ಮ ಅವಧಿಯಲ್ಲಿ ಯಾವುದೇ ಜಮೀನಿನ ಡಿನೋಟಿಫಿಕೇಷನ್‌ ನಡೆದಿರಲಿಲ್ಲ. ಈ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಗಿನ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪ ಮಾಡಿದ್ದರು. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗ ರಚಿಸಿದ್ದೆ. ಯಾವ ಅಕ್ರಮವೂ ನಡೆದಿಲ್ಲ ಎಂದು ಆಯೋಗ ಹೇಳಿದೆ. ಇದೆಲ್ಲವೂ ತಿಳಿಯದವರಂತೆ ಬೊಮ್ಮಾಯಿ ಆರೋಪ ಮಾಡಿದ್ದಾರೆ’ ಎಂದರು.
    ಕೆಂಪಣ್ಣ ಆಯೋಗದ ವರದಿ ಪರಿಶೀಲನೆಗಾಗಿ ನಿವೃತ್ತ ನ್ಯಾಯಮೂರ್ತಿ ಕೇಶವ ನಾರಾಯಣ ಅಧ್ಯಕ್ಷತೆಯಲ್ಲಿ ಹೈಕೋರ್ಟ್‌ ಸಮಿತಿ ನೇಮಿಸಿದೆ. ನಿವೃತ್ತ ಐಎಎಸ್‌ ಅಧಿಕಾರಿ ಸಂದೀಪ್‌ ದವೆ ಮತ್ತು ನಿವೃತ್ತ ಐಪಿಎಸ್‌ ಅಧಿಕಾರಿ ಎನ್‌.ಎಸ್‌. ಮೇಘರಿಕ್‌ ಸಮಿತಿಯಲ್ಲಿದ್ದಾರೆ. ವಿಷಯ ಈಗ ಸಮಿತಿಯ ಮುಂದಿದೆ. ಇಂತಹ ಸಂದರ್ಭದಲ್ಲಿ ಸುಳ್ಳು ಆರೋಪ ಮಾಡುವುದು ಸರಿಯೆ ಎಂದು ಪ್ರಶ್ನಿಸಿದರು.
    ‘ಬಿಜೆಪಿ ಸರ್ಕಾರದ ಹಗರಣಗಳನ್ನು ನಿರಂತರವಾಗಿ ಬಯಲಿಗೆ ತರುತ್ತಿದ್ದೇವೆ. ಇದರಿಂದ ತಪ್ಪಿಸಿಕೊಳ್ಳಲು ಬೊಮ್ಮಾಯಿ ಸದನದಲ್ಲಿ ವೀರಾವೇಶದ ಮಾತುಗಳನ್ನು ಆಡಿದ್ದಾರೆ. ನಾನು ಸದನದಲ್ಲಿ ಇಲ್ಲದ ಸಂದರ್ಭದಲ್ಲಿ ಆಧಾರರಹಿತ ಆರೋಪ ಮಾಡಿದ್ದಾರೆ. ನಾವು ಅಕ್ರಮ ಎಸಗಿದ್ದರೆ ಇವರ ಅಧಿಕಾರದ ಅವಧಿಯಲ್ಲಿ ತನಿಖೆ ನಡೆಸಿ, ಕ್ರಮ ಜರುಗಿಸಲು ಅವಕಾಶ ಇತ್ತಲ್ಲವೆ’ ಎಂದು ಕೇಳಿದರು

    Verbattle
    Verbattle
    Verbattle
    ನ್ಯಾಯ ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ರಮ ಬಂದೂಕುಗಳ ವಶ
    Next Article ಬೀದಿ ನಾಯಿಗಳಿಗೆ ಊಟ ಹಾಕಿದ್ದೆ ತಪ್ಪಾಯ್ತಾ?
    vartha chakra
    • Website

    Related Posts

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಮಾರ್ಚ್ 4, 2026

    7 ಪ್ರತಿಕ್ರಿಯೆಗಳು

    1. Tvrrhy on ಫೆಬ್ರವರಿ 14, 2026 1:38 ಫೂರ್ವಾಹ್ನ

      mcluck https://mcluckcasinogm.com/ mcluck Tennessee

      Reply
    2. Mcbpto on ಫೆಬ್ರವರಿ 16, 2026 5:24 ಅಪರಾಹ್ನ

      Featuring Paris Hilton as a kind papal nuncio in the quondam and in busy wholesaler tables, wow vegas casino online remains a stopper sweepstakes casino choice. It offers free coins for parody ad lib coupled with the thrilling option to cash in prizes from Sweepstakes Coins.

      Reply
    3. Vdogdy on ಫೆಬ್ರವರಿ 20, 2026 5:43 ಅಪರಾಹ್ನ

      Spin the reels of Sweet Bonanza and let the sweets rain down wins! Ante sweet bonanza free play bet or buy the bonus for instant thrills. Victory is deliciously close.

      Reply
    4. Cjqxsb on ಫೆಬ್ರವರಿ 24, 2026 11:02 ಅಪರಾಹ್ನ

      Prairie paradise packed with payout punch. buffalo gold revolution brings bonus retriggers, multipliers, and gold glory. Stampede!

      Reply
    5. Dhzuza on ಫೆಬ್ರವರಿ 27, 2026 2:03 ಫೂರ್ವಾಹ್ನ

      No credit card needed — just pure casino fun at chumbacasinox! Sign up for free Sweeps Coins and start spinning slots with real prize potential. Join now!

      Reply
    6. Hamevd on ಮಾರ್ಚ್ 1, 2026 8:35 ಫೂರ್ವಾಹ್ನ

      Live dealers, crazy multipliers, instant crypto payouts. fire stampede stake brings Vegas-level action straight to your screen.

      Reply
    7. Wpcxmm on ಮಾರ್ಚ್ 5, 2026 3:43 ಅಪರಾಹ್ನ

      Generika od spolehlivych vyrobcu – kvalita zarucena, cena skvela!
      opravdovalekarna

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothyclirl ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Timothyclirl ರಲ್ಲಿ ಪಾಕಿಸ್ತಾನ್ ಜಿಂದಾಬಾದ್, ಬೆನ್ನು ಹತ್ತಿದ ಪೊಲೀಸರು | Pakistan Zindabad
    • Tylermem ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.