Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖತರ್ನಾಕ್ ಪತ್ನಿ..
    ಸುದ್ದಿ

    ಖತರ್ನಾಕ್ ಪತ್ನಿ..

    vartha chakraBy vartha chakraಜೂನ್ 14, 2022Updated:ಜೂನ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಾಸನ,ಜೂ.14- ತಾಳಿ ಕಟ್ಟಿದ ಪತಿಯನ್ನೇ ಕೊಲೆಗೈದು ಕೃತ್ಯವನ್ನು ಅಪಘಾತ ಎಂದು ಬಿಂಬಿಸಿ ನಾಟಕ ಮಾಡಲು ಹೋದ ಖತರ್ನಾಕ್ ಪತ್ನಿ ಗೊರೂರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.
    ಕಳೆದ ಜೂ. 5ರ ರಾತ್ರಿ ಬೈಕ್‍ನಿಂದ ಬಿದ್ದ ಸ್ಥಿತಿಯಲ್ಲಿ ಕೃಷ್ಣೇಗೌಡ(52) ಸಾವನ್ನಪ್ಪಿದ್ದರು. ಶಾಂತಿಗ್ರಾಮ ಹೋಬಳಿ ಬಸ್ತಿಹಳ್ಳಿ ಗ್ರಾಮದ ಕೃಷ್ಣೇಗೌಡ, ಮೊಸಳೆಹೊಸಳ್ಳಿ ಸಮೀಪ ಪತ್ನಿ ಮನೆಯಲ್ಲಿಯೇ ವಾಸವಿದ್ದರು.
    ಮನೆಯ ಸಮೀಪ ರಸ್ತೆಯಲ್ಲಿ ಕೃಷ್ಣೇಗೌಡ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಆದರೆ ಈ ಬಗ್ಗೆ ಅನುಮಾನಗೊಂಡ ಪೊಲೀಸರು ತನಿಖೆ ನಡೆಸಿದ ಬಳಿಕ ಪತ್ನಿ ಹಾಗು ಅತ್ತೆಯೇ ಪತಿಯ ಕೊಲೆ ಮಾಡಿ, ಅಪಘಾತ ಎಂದು ಬಿಂಬಿಸಿದ್ದಾರೆ.
    ಶಾಂತಿಗ್ರಾಮ ಹೋಬಳಿ ಬಸ್ತಿಹಳ್ಳಿಯ ಕೃಷ್ಣೇಗೌಡ, ಗುಡುಗನಹಳ್ಳಿಯ ಜ್ಯೋತಿಯನ್ನು 23 ವರ್ಷಗಳ ಹಿಂದೆ ಮದುವೆಯಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
    ಕೆಲದಿನಗಳಿಂದ ಪ್ರತಿದಿನ ಕೃಷ್ಣೇಗೌಡರ ಜೊತೆ ಜ್ಯೋತಿ ಜಗಳ ತೆಗೆದು, ಕೆಲವು ವೇಳೆ ಹಲ್ಲೆ ಮಾಡುತ್ತಿದ್ದಳು. ಜೂ.5 ರಂದು ಇದೇ ಜಗಳ ವಿಕೋಪಕ್ಕೆ ತಿರುಗಿ ಹರಿತವಾದ ಆಯುಧದಿಂದ ಹೊಡೆದು, ಕತ್ತುಹಿಸುಕಿ ಕೊಲೆ ಮಾಡಿ ಕೃತ್ಯ ಮರೆಮಾಚಲು ಅಪಘಾತವಾಗಿದೆ ಎಂದು ಬಿಂಬಿಸಲು ಬೈಕ್ ಸಮೇತ ಮೃತದೇಹವನ್ನು ರೈಸ್ ಮಿಲ್ ಹತ್ತಿರ ರಸ್ತೆಗೆ ರಾತ್ರೋರಾತ್ರಿ ತಂದು ಹಾಕಿದ್ದಾರೆ. ಕೃಷ್ಣೇಗೌಡನನ್ನು ಕೊಲೆ ಮಾಡಲು ಆತನ ಪತ್ನಿ ಜ್ಯೋತಿಗೆ, ಆಕೆಯ ತಾಯಿ ಪುಟ್ಟಮ್ಮ ಕೂಡ ಸಾಥ್ ನೀಡಿದ್ದಾರೆ.
    ಈ ಪ್ರಕರಣ ಸಂಬಂಧ ಸ್ವಾಮಿಗೌಡ ಅವರು ಗೊರೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪತ್ನಿ ಮತ್ತು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    crime ಅಪಘಾತ ಅಪರಾಧ ಸುದ್ದಿ ಕೊಲೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleವ್ಹೀಲಿಂಗ್ ಪಿಡುಗು..
    Next Article ಇಸ್ಕಾನ್ ಶ್ರೀ ರಾಜಾಧಿರಾಜಗೋವಿಂದ ಮಂದಿರ ಲೋಕಾರ್ಪಣೆ
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    ಜೂನ್ 12, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • bitcoin atm georgia ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • dvervjzpe ರಲ್ಲಿ Btv ಮುಖ್ಯಸ್ಥ Arrested | GM Kumar
    • RobertPat ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe