Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇತಿಹಾಸವನ್ನ ಇತಿಹಾಸವಾಗಿಯೇ ನೋಡಿ : ಶ್ರೀ ಯದುವೀರ್ ಒಡೆಯರ್
    ಸುದ್ದಿ

    ಇತಿಹಾಸವನ್ನ ಇತಿಹಾಸವಾಗಿಯೇ ನೋಡಿ : ಶ್ರೀ ಯದುವೀರ್ ಒಡೆಯರ್

    vartha chakraBy vartha chakraಮೇ 31, 2022Updated:ಮೇ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಲೆಫ್ಟು ಬೇಡ, ರೈಟೂ ಬೇಡ.ಇತಿಹಾಸವನ್ನು ಇತಿಹಾಸವಾಗಿಯೇ ಭೋದಿಸಿ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಕ್ಷೇತ್ರದ ಸಲಹೆ ನೀಡಿದ್ದಾರೆ.

    ಮೈಸೂರಿನ ಸರ್ಕಾರಿ ಆಯುರ್ವೇದ ಕಾಲೇಜಿಗೆ ಮಂಗಳವಾರ ಭೇಟಿ ನೀಡಿದ ಶ್ರೀ ಯದವೀರ್ ಒಡೆಯರ್ ಅವರು ನವೀಕೃತ ಪಾರಂಪರಿಕ ಕಟ್ಟಡ ವೀಕ್ಷಿಸಿದರು. ಕಟ್ಟಡ ನವೀಕರಣ ಬಗ್ಗೆ ಪರಿಶೀಲನೆ‌ ಮಾಡಿದ ಅವರು ಅಂದಾಜು158 ಲಕ್ಷ ರೂ ವೆಚ್ಚದಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿ ವೀಕ್ಷಿಸಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.
    ಮಕ್ಕಳಿಗೆ ಸರಿಯಾದ ಇತಿಹಾಸ ಹೇಳಿಕೊಡಬೇಕು.ಇತಿಹಾಸವನ್ನು ತಿದ್ದಬಾರದು. ಮಕ್ಕಳಿಗೆ ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯ ಅಳವಡಿಸಬೇಕು ಎಂದು ಯದುವೀರ್ ಹೇಳಿದರು.
    ಪಾರಂಪರಿಕ ಕಟ್ಟಡಗಳ ಉಳಿವಿಗೆ ಟೆಂಡರ್ ಪ್ರಕ್ರಿಯೆ ಬದಲಾಗಬೇಕು ಎಂದು ಇದೇ ವೇಳೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹ‌ ವ್ಯಕ್ತಪಡಿಸಿದರು.
    ಈಗಿರುವ ಟೆಂಡರ್ ಪ್ರಕ್ರಿಯೆ ಪ್ರಕಾರ, ಕಟ್ಟಡವನ್ನು ನೆಲಸಮ ಮಾಡುವುದು ಮತ್ತು ಮರು ನಿರ್ಮಾಣ ಮಾಡುವುದು ಅಂತ ಮಾತ್ರ ಇದೆ. ಪಾರಂಪರಿಕ ಕಟ್ಟಡಗಳನ್ನು ಪುನಶ್ಚೇತನಗೊಳಿಸಲು ಅವಕಾಶ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪುನಶ್ಚೇತನಕ್ಕೆ ಅನುಮತಿ ಸಿಗುತ್ತಿಲ್ಲ. ಅದು ಕೂಡ ಸರಿಯಾಗಬೇಕು. ಆಯುರ್ವೇದಿಕ್ ಆಸ್ಪತ್ರೆ ಚೆನ್ನಾಗಿ ಪುನಶ್ಚೇತನವಾಗಿದೆ. ಕೇವಲ ಸ್ಮಾಕರವಾಗಿಲ್ಲ, ಜನರಿಗೆ ಬಳಕೆ ಆಗುತ್ತಿದೆ. ಪಾರಂಪರಿಕ ಕಟ್ಟಡಗಳನ್ನು ಉಳಿಸುವ ನಿಟ್ಟಿನಲ್ಲಿ ಈ ಕಟ್ಟಡ ಮಾದರಿ ಆಗಬೇಕು ಎಂದು ಯದುವೀರ್ ಹೇಳಿದರು.

    education mysore yaduveer
    Share. Facebook Twitter Pinterest LinkedIn Tumblr Email WhatsApp
    Previous Articleನಾಡಗೀತೆಗೆ ಅಪಮಾನ ಸಹಿಸುವುದಿಲ್ಲ!
    Next Article ಕ.ರ.ವೇ ಪ್ರತಿಭಟನೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_llEt ರಲ್ಲಿ ಲಿಫ್ಟ್ ನಲ್ಲಿ ಸಿಲುಕಿದ ಸಂಸದ | Umesh Jadhav
    • klining_wjEt ರಲ್ಲಿ ತೇಜಸ್ವಿ ಸೂರ್ಯ ಯಡವಟ್ಟು ಮಾಡಿಕೊಂಡ್ರಾ? | Tejasvi Surya
    • BrianEVISM ರಲ್ಲಿ ಆಪರೇಷನ್ ಭೀತಿ-ಜೆಡಿಎಸ್ ರೆಸಾರ್ಟ್ ರಾಜಕಾರಣ | JDS
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe