Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯದುವೀರ್ ಅವಿರೋಧವಾಗಿ ಆಯ್ಕೆಯಾಗಬೇಕಂತೆ | Yaduveer
    Trending

    ಯದುವೀರ್ ಅವಿರೋಧವಾಗಿ ಆಯ್ಕೆಯಾಗಬೇಕಂತೆ | Yaduveer

    vartha chakraBy vartha chakraಏಪ್ರಿಲ್ 6, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1005,j:6968618554258909922,t:24040615
    Share
    Facebook Twitter LinkedIn Pinterest Email WhatsApp

    ಮೈಸೂರು.ಏ,6: ತಮ್ಮ ವಿಭಿನ್ನ ರಾಜಕೀಯ ಶೈಲಿಯಿಂದ ಗಮನ ಸೆಳೆದಿರುವ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಇದೀಗ ಮತ್ತೊಂದು ಆಶ್ಚರ್ಯಕರ ನಿಲುವಿನ ಮೂಲಕ ಸುದ್ದಿ ಮಾಡಿದ್ದಾರೆ.
    ಮೈಸೂರು ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರಾಜವಂಶಸ್ಥ ಯದುವೀರ ಚಾಮರಾಜ ದತ್ತ ಒಡೆಯರ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಬೇಕು ಎಂದು ಪ್ರತಿಪಾದಿಸಿದ್ದಾರೆ.
    ಆಶ್ಚರ್ಯಕರ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕುಮಾರ ಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಎಚ್ ವಿಶ್ವನಾಥ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.

    ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯರಾಗಿ ನಾಮಕರಣಗೊಂಡಿರುವ ವಿಶ್ವನಾಥ್ ಅವರು ಇತ್ತೀಚೆಗೆ ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದರು. ಇದೀಗ ಅವರು ಕುಮಾರಸ್ವಾಮಿ ಅವರ ಜೊತೆ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
    ಎಚ್ ವಿಶ್ವನಾಥ್ ಅವರು ಪ್ರತಿನಿಧಿಸುವ ಮೈಸೂರು ಜಿಲ್ಲೆಯ ಕೆಆರ್ ನಗರ ವಿಧಾನಸಭೆ ಕ್ಷೇತ್ರ ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಬರಲಿ ಹೀಗಾಗಿ ಕುಮಾರಸ್ವಾಮಿ ಅವರು ವಿಶ್ವನಾಥ್ ಅವರನ್ನು ಭೇಟಿ ಮಾಡಿ ಬೆಂಬಲ ಯಾಚಿಸಿದರು. ಈ ವೇಳೆಗೆ ಮಾಜಿ ಸಚಿವರಾದ ಸಾರಾ ಮಹೇಶ್ ಜಿ ಟಿ ದೇವೇಗೌಡ ಪುಟ್ಟರಾಜು ಸಾಥ್ ನೀಡಿದ್ದರು.
    ಈ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ವಿಶ್ವನಾಥ್ ರಾಜಕೀಯ ಎನ್ನುವುದು ನಿಂತ ನೀರಲ್ಲ ಅದು ಸದಾ ಹರಿಯುವ ಗಂಗೆ ರಾಜಕಾರಣದಲ್ಲಿ ಮಾತು, ಸಂಘರ್ಷ ಎಲ್ಲವೂ ಸಹಜ ಇದನ್ನೆಲ್ಲ ಒಂದೊಂದು ಸಾರಿ ಸರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

    ತಮ್ಮ ಹಾಗೂ ಮಾಜಿ ಸಚಿವ ಸಾರಾ ಮಹೇಶ್ ನಡುವಿನ ಭಿನ್ನಾಭಿಪ್ರಾಯ ಚಾಮುಂಡಿ ಬೆಟ್ಟಕ್ಕೆ ತಲುಪಿತ್ತು ಈಗ ಅದನ್ನೆಲ್ಲ ಮರೆತು ಜೊತೆಯಾಗಿದ್ದೇವೆ ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ ಜೆಡಿಎಸ್ ಸರ್ಕಾರ ಪತನಗೊಳ್ಳುವಲ್ಲಿ ತಾವು ಪ್ರಮುಖ ಪಾತ್ರ ನಿರ್ವಹಿಸಿದೆ ಅದನ್ನು ಮರೆತು ಕುಮಾರಸ್ವಾಮಿ ನನ್ನ ಮನೆಗೆ ಬಂದಿದ್ದಾರೆ ಇದೆ ಅಲ್ಲವೇ ರಾಜಕಾರಣದ ಸೌಂದರ್ಯ ಎಂದು ಬಣ್ಣಿಸಿದರು.
    ಮಾಜಿ ಪ್ರಧಾನಿ ದೇವೇಗೌಡರು ನನಗೆ ಸದಾ ಸ್ಮರಣೀಯರು ಅವರು ನನಗೆ ನೀಡಿದ ರಾಜಕೀಯ ಪುನರ್ಜನ್ಮವನ್ನು ಎಂದಿಗೂ ಮರೆಯುವುದಿಲ್ಲ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಮಂತ್ರಿಗಳು ತಮ್ಮ ಕುಟುಂಬರ 17 ಜನರನ್ನು ಲೋಕಸಭೆ ಚುನಾವಣೆಗೆ ಕಣಕ್ಕಿಳಿದಿದ್ದಾರೆ ಹೀಗಾಗಿ ಇವರಾರು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಲು ಅರ್ಹರಲ್ಲ ಎಂದರು.

    ದೇವೇಗೌಡರ ಕುಟುಂಬವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಡುತ್ತಿರುವ ದುರಹಂಕಾರದ ಮಾತುಗಳನ್ನು ನಿಲ್ಲಿಸಬೇಕು. ಅವರು ಮೈಸೂರಿನಿಂದ ತಮ್ಮ ಪುತ್ರ ಯತೀಂದ್ರ ನನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದರು ಆದರೆ ಸಮೀಕ್ಷೆಯಲ್ಲಿ ಅವರ ವಿರುದ್ಧ ವರದಿ ಬಂದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಅವರನ್ನು ಕಣಕ್ಕಿಳಿಸಿದ್ದಾರೆ ಎಂದು ತಿಳಿಸಿದರು.
    ಮೈಸೂರಿನ ರಾಜ ಮನೆತನ ಕರ್ನಾಟಕಕ್ಕೆ ನೀಡಿದ ಕೊಡುಗೆಯನ್ನು ಯಾರು ಮರೆಯುವಂತಿಲ್ಲ ಅದರಲ್ಲೂ ಹಳೆ ಮೈಸೂರಿನ ಜನತೆಗೆ ಅವರು ಪ್ರಾತ:ಸ್ಮರಣೀಯರು ಇಂತಹ ಕುಟುಂಬದ ಸದಸ್ಯ ಯದುವೀರ್ ಅವರು ಮತದಾರರ ಮುಂದೆ ಹೋಗಿ ಮತ ಭಿಕ್ಷೆ ಕೇಳಬಾರದು ಅವರನ್ನು ಅವಿರೋಧವಾಗಿ ಸಂಸತ್ತಿಗೆ ಆಯ್ಕೆ ಮಾಡುವ ಮೂಲಕ ಆತ ಕುಟುಂಬಕ್ಕೆ ಗೌರವ ಸಲ್ಲಿಸಬೇಕು ಎಂದು ಹೇಳಿದರು.

    ಕಾಂಗ್ರೆಸ್ ಚುನಾವಣೆ ರಾಜಕೀಯ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಧರೆಗುರುಳಿದ ಭಾರೀ ಗಾತ್ರದ ತೇರು | Anekal
    Next Article ದುಬಾರಿ ವಾಚ್ ಗಳ ಕಳ್ಳಸಾಗಣೆ ಜಾಲದಲ್ಲಿ ಮಂತ್ರಿ ಮಗ
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    1 ಟಿಪ್ಪಣಿ

    1. Doylekaw on ಡಿಸೆಂಬರ್ 9, 2025 5:30 ಅಪರಾಹ್ನ

      ?Brindemos por cada aventurero de riquezas !
      Muchos usuarios buscan alternativas modernas como casinos online sin registro para jugar sin complicaciones y con acceso rГЎpido. casinos online sin registro Las plataformas que mencionan casinos online sin registro suelen ofrecer procesos simples que permiten concentrarse en la experiencia. Gracias a estas opciones, cada vez mГЎs jugadores disfrutan de servicios flexibles y entornos cГіmodos sin restricciones.
      Este sitio relacionado con casinos sin registro ofrece opciones interesantes para los usuarios que buscan comodidad. Muchas personas valoran la rapidez al acceder a servicios vinculados con casinos sin registro sin trГЎmites complicados. La experiencia mejora cuando las plataformas que mencionan casinos sin registro permiten navegar con libertad.
      Explora hoy mismo casinos con bono por registro sin deposito – feriafranquiciasperu.com
      ?Que la fortuna te sonria con aguardandote esplendidos movimientos victoriosos !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison_qmOt ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • playboy888_rlOn ರಲ್ಲಿ ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    • kypit kyrsovyu_vkOn ರಲ್ಲಿ ಲಂಚ ಆರೋಪದ ಸುಳಿಯಲ್ಲಿ Pralhad Joshi
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe