ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯದುವೀರ್ ಅವಿರೋಧವಾಗಿ ಆಯ್ಕೆಯಾಗಬೇಕಂತೆ | Yaduveer
    Trending

    ಯದುವೀರ್ ಅವಿರೋಧವಾಗಿ ಆಯ್ಕೆಯಾಗಬೇಕಂತೆ | Yaduveer

    vartha chakraBy vartha chakraಏಪ್ರಿಲ್ 6, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1005,j:6968618554258909922,t:24040615
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು.ಏ,6: ತಮ್ಮ ವಿಭಿನ್ನ ರಾಜಕೀಯ ಶೈಲಿಯಿಂದ ಗಮನ ಸೆಳೆದಿರುವ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಇದೀಗ ಮತ್ತೊಂದು ಆಶ್ಚರ್ಯಕರ ನಿಲುವಿನ ಮೂಲಕ ಸುದ್ದಿ ಮಾಡಿದ್ದಾರೆ.
    ಮೈಸೂರು ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರಾಜವಂಶಸ್ಥ ಯದುವೀರ ಚಾಮರಾಜ ದತ್ತ ಒಡೆಯರ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಬೇಕು ಎಂದು ಪ್ರತಿಪಾದಿಸಿದ್ದಾರೆ.
    ಆಶ್ಚರ್ಯಕರ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕುಮಾರ ಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಎಚ್ ವಿಶ್ವನಾಥ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.

    ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯರಾಗಿ ನಾಮಕರಣಗೊಂಡಿರುವ ವಿಶ್ವನಾಥ್ ಅವರು ಇತ್ತೀಚೆಗೆ ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದರು. ಇದೀಗ ಅವರು ಕುಮಾರಸ್ವಾಮಿ ಅವರ ಜೊತೆ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
    ಎಚ್ ವಿಶ್ವನಾಥ್ ಅವರು ಪ್ರತಿನಿಧಿಸುವ ಮೈಸೂರು ಜಿಲ್ಲೆಯ ಕೆಆರ್ ನಗರ ವಿಧಾನಸಭೆ ಕ್ಷೇತ್ರ ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಬರಲಿ ಹೀಗಾಗಿ ಕುಮಾರಸ್ವಾಮಿ ಅವರು ವಿಶ್ವನಾಥ್ ಅವರನ್ನು ಭೇಟಿ ಮಾಡಿ ಬೆಂಬಲ ಯಾಚಿಸಿದರು. ಈ ವೇಳೆಗೆ ಮಾಜಿ ಸಚಿವರಾದ ಸಾರಾ ಮಹೇಶ್ ಜಿ ಟಿ ದೇವೇಗೌಡ ಪುಟ್ಟರಾಜು ಸಾಥ್ ನೀಡಿದ್ದರು.
    ಈ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ವಿಶ್ವನಾಥ್ ರಾಜಕೀಯ ಎನ್ನುವುದು ನಿಂತ ನೀರಲ್ಲ ಅದು ಸದಾ ಹರಿಯುವ ಗಂಗೆ ರಾಜಕಾರಣದಲ್ಲಿ ಮಾತು, ಸಂಘರ್ಷ ಎಲ್ಲವೂ ಸಹಜ ಇದನ್ನೆಲ್ಲ ಒಂದೊಂದು ಸಾರಿ ಸರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

    ತಮ್ಮ ಹಾಗೂ ಮಾಜಿ ಸಚಿವ ಸಾರಾ ಮಹೇಶ್ ನಡುವಿನ ಭಿನ್ನಾಭಿಪ್ರಾಯ ಚಾಮುಂಡಿ ಬೆಟ್ಟಕ್ಕೆ ತಲುಪಿತ್ತು ಈಗ ಅದನ್ನೆಲ್ಲ ಮರೆತು ಜೊತೆಯಾಗಿದ್ದೇವೆ ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ ಜೆಡಿಎಸ್ ಸರ್ಕಾರ ಪತನಗೊಳ್ಳುವಲ್ಲಿ ತಾವು ಪ್ರಮುಖ ಪಾತ್ರ ನಿರ್ವಹಿಸಿದೆ ಅದನ್ನು ಮರೆತು ಕುಮಾರಸ್ವಾಮಿ ನನ್ನ ಮನೆಗೆ ಬಂದಿದ್ದಾರೆ ಇದೆ ಅಲ್ಲವೇ ರಾಜಕಾರಣದ ಸೌಂದರ್ಯ ಎಂದು ಬಣ್ಣಿಸಿದರು.
    ಮಾಜಿ ಪ್ರಧಾನಿ ದೇವೇಗೌಡರು ನನಗೆ ಸದಾ ಸ್ಮರಣೀಯರು ಅವರು ನನಗೆ ನೀಡಿದ ರಾಜಕೀಯ ಪುನರ್ಜನ್ಮವನ್ನು ಎಂದಿಗೂ ಮರೆಯುವುದಿಲ್ಲ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಮಂತ್ರಿಗಳು ತಮ್ಮ ಕುಟುಂಬರ 17 ಜನರನ್ನು ಲೋಕಸಭೆ ಚುನಾವಣೆಗೆ ಕಣಕ್ಕಿಳಿದಿದ್ದಾರೆ ಹೀಗಾಗಿ ಇವರಾರು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಲು ಅರ್ಹರಲ್ಲ ಎಂದರು.

    ದೇವೇಗೌಡರ ಕುಟುಂಬವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಡುತ್ತಿರುವ ದುರಹಂಕಾರದ ಮಾತುಗಳನ್ನು ನಿಲ್ಲಿಸಬೇಕು. ಅವರು ಮೈಸೂರಿನಿಂದ ತಮ್ಮ ಪುತ್ರ ಯತೀಂದ್ರ ನನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದರು ಆದರೆ ಸಮೀಕ್ಷೆಯಲ್ಲಿ ಅವರ ವಿರುದ್ಧ ವರದಿ ಬಂದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಅವರನ್ನು ಕಣಕ್ಕಿಳಿಸಿದ್ದಾರೆ ಎಂದು ತಿಳಿಸಿದರು.
    ಮೈಸೂರಿನ ರಾಜ ಮನೆತನ ಕರ್ನಾಟಕಕ್ಕೆ ನೀಡಿದ ಕೊಡುಗೆಯನ್ನು ಯಾರು ಮರೆಯುವಂತಿಲ್ಲ ಅದರಲ್ಲೂ ಹಳೆ ಮೈಸೂರಿನ ಜನತೆಗೆ ಅವರು ಪ್ರಾತ:ಸ್ಮರಣೀಯರು ಇಂತಹ ಕುಟುಂಬದ ಸದಸ್ಯ ಯದುವೀರ್ ಅವರು ಮತದಾರರ ಮುಂದೆ ಹೋಗಿ ಮತ ಭಿಕ್ಷೆ ಕೇಳಬಾರದು ಅವರನ್ನು ಅವಿರೋಧವಾಗಿ ಸಂಸತ್ತಿಗೆ ಆಯ್ಕೆ ಮಾಡುವ ಮೂಲಕ ಆತ ಕುಟುಂಬಕ್ಕೆ ಗೌರವ ಸಲ್ಲಿಸಬೇಕು ಎಂದು ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ರಾಜಕೀಯ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಧರೆಗುರುಳಿದ ಭಾರೀ ಗಾತ್ರದ ತೇರು | Anekal
    Next Article ದುಬಾರಿ ವಾಚ್ ಗಳ ಕಳ್ಳಸಾಗಣೆ ಜಾಲದಲ್ಲಿ ಮಂತ್ರಿ ಮಗ
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • BCefmoism ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Keithvob ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.