Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿಗೆ ಪತ್ರ ಬರೆದ ಯತ್ನಾಳ್.
    Trending

    ಪ್ರಧಾನಿಗೆ ಪತ್ರ ಬರೆದ ಯತ್ನಾಳ್.

    vartha chakraBy vartha chakraನವೆಂಬರ್ 1, 2024Updated:ನವೆಂಬರ್ 1, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.1-

    ರಾಜ್ಯಾದ್ಯಂತ ವಕ್ಫ್ ಆಸ್ತಿ ವಿವಾದ ತಾರಕಕ್ಕೇರಿರುವುದರ ಬೆನ್ನಲ್ಲೇ ವಕ್ಫ್ ಆಸ್ತಿಯನ್ನು

    ಕೇಂದ್ರ ಸರ್ಕಾರ ರಾಷ್ಟ್ರೀಕರಣಗೊಳಿಸಿ ಅಧಿಸೂಚನೆ ಹೊರಡಿಸಬೇಕು ಎಂದು

    ಬಿಜೆಪಿ ಹಿರಿಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಧಾನಿಗೆ ಪತ್ರ ಬರೆದಿದ್ದಾರೆ.

    ಈ ರೀತಿ ಘೋಷಣೆ ಮಾಡಿದ ಜಮೀನನ್ನು ಸಮಾಜ ಸೇವೆಗೆ ಬಳಸಲು ತುರ್ತು ಕಾನೂನು ಕ್ರಮ ತೆಗೆದುಕೊಳ್ಳುವಂತೆ  ಮನವಿ ಮಾಡಿದ್ದಾರೆ.

    ವಕ್ಫ್ ಕಾನೂನು ಅಸಮಾನತೆ, ಕ್ರೂರತೆಯನ್ನು ಒಳಗೊಂಡಿದೆ. ವಕ್ಫ್ ಬೋರ್ಡ್‌ಗೆ ಅನಿಯಂತ್ರಿತ, ಪರಿಮಿತ ಅಧಿಕಾರ ನೀಡಲಾಗಿದೆ.ಇದರಿಂದ ಜಮೀನು ಮಾಲೀಕರು, ರೈತರಿಗೆ ತೊಂದರೆಯಾಗುತ್ತಿದೆ. ರೈತರು, ಜಮೀನು ಮಾಲಿಕರು ಸೇರಿ ಧಾರ್ಮಿಕ ಸಂಸ್ಥೆ, ಮಠ ಮಾನ್ಯಗಳ ಜಮೀನನ್ನು ವಕ್ಫ್ ಆಕ್ರಮಿಸಿಕೊಳ್ಳುತ್ತದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

    ಒಂದು ಉದಾಹರಣೆಯನ್ನು ಉಲ್ಲೇಖಿಸುತ್ತೇನೆ, ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿರುವ ವಿರಕ್ತ ಮಠದ ಆಸ್ತಿಯನ್ನು 12-13ನೇ ಶತಮಾನದಲ್ಲಿ ರಾಣಿ ಅಬ್ಬಕ್ಕ ಅವರು ದಾನ ಮಾಡಿದರು. ಆದರೆ ವಕ್‌್ಫ 19 ನೇ ಶತಮಾನದಲ್ಲಿ ಅಸ್ತಿತ್ವಕ್ಕೆ ಬಂದಿತು, ಈಗ ವಕ್ಫ್ ಮಠದ ಒಂದು ಭಾಗವನ್ನು ತಮ್ಮದು ಎಂದು ಹೇಳಿಕೊಂಡಿದೆ, ಇದು ತರ್ಕಬದ್ಧವಲ್ಲದ ಮತ್ತು ಅನಿಯಂತ್ರಿತವಾಗಿದೆ ಎಂದು ಹೇಳಿದ್ದಾರೆ.

    ಪ್ರಸ್ತುತ ವಕ್ಫ್ ಭಾರತದಲ್ಲಿ ರಕ್ಷಣಾ ಮತ್ತು ರೈಲ್ವೇ ನಂತರ ಮೂರನೇ ಅತಿದೊಡ್ಡ ಭೂಮಾಲೀಕರಾಗಿದ್ದಾರೆ ಎಂದು ಹೇಳಿರುವ ಅವರು ವಕ್ಫ್ ನ ಉದ್ದೇಶವು ಕಲ್ಯಾಣ ಮತ್ತು ಸಮಾಜ ಸೇವೆಯಾಗಿದ್ದರೆ ಈ ಆಸ್ತಿಯನ್ನು ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ

    ಭಾರತವು ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಪಕ್ಷಪಾತ ಮತ್ತು ಧಾರ್ಮಿಕ ತಾರತಮ್ಯವಿಲ್ಲದೆ ಇದನ್ನು ಮಾಡಬೇಕಾಗಿದೆ. ವಕ್ಫ್ ನ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸುವುದರಿಂದ ಭಾರತದಲ್ಲಿ ಭೂಮಿಯ ಸಮಾನ ಹಂಚಿಕೆಗೆ ಸಹಾಯವಾಗುತ್ತದೆ ಮತ್ತು ಪಟ್ಟಭದ್ರ ಹಿತಾಸಕ್ತಿಗಳೊಂದಿಗೆ ಭೂಮಿಯ ಕೇಂದ್ರೀಕರಣವನ್ನು ತಪ್ಪಿಸುತ್ತದೆ ಎಂದು ಹೇಳಿದ್ದಾರೆ.

    ಇದನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ವಿನಂತಿಸುತ್ತಿದ್ದೇನೆ. ಇದರಿಂದ ಆಸ್ಪತ್ರೆಗಳು, ಸಂಶೋಧನಾ ಕೇಂದ್ರಗಳು, ಶಾಲೆಗಳು, ಕಾಲೇಜುಗಳು, ಕ್ರೀಡಾಂಗಣಗಳನ್ನು ನಿರ್ಮಿಸಲು ಉತ್ಪಾದಕ ಉದ್ದೇಶಗಳಿಗಾಗಿ ಬಳಸಬಹುದಾಗಿದೆ, ಇದರಿಂದ ಜನರು ಅದನ್ನು ಜಾತಿ ಮತ್ತು ಭೇದವಿಲ್ಲದೆ ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ.

    Verbattle
    Verbattle
    Verbattle
    basanagouda patil yatnal PM Modi ಕರ್ನಾಟಕ ಕಾಂಗ್ರೆಸ್ ಕಾನೂನು ಕಾಲೇಜು ಟ್ರೆಂಡಿಂಗ್ ಧಾರ್ಮಿಕ ನ್ಯಾಯ ಬಿಜೆಪಿ ಬೆಂಗಳೂರು ರಾಜಕೀಯ ಶಾಲೆ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರಲ್ಲಿ ಸೈಟ್ ಕಳೆದುಕೊಳ್ಳುವರಾರು..?
    Next Article ಯತ್ನಾಳ್ ಅಹೋರಾತ್ರಿ ಧರಣಿ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Shqqbq on ಫೆಬ್ರವರಿ 11, 2026 8:27 ಅಪರಾಹ್ನ

      mgm bet va online casino betmgm play betmgm AR

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vtkxkw ರಲ್ಲಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಪೂರ್ಣ ಸರಕಾರವೇ ಭಾಗಿ: ಆರ್.ಅಶೋಕ್
    • LinwoodGah ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • LinwoodGah ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.