ಬೆಂಗಳೂರು.
ಸರ್ಕಾರದ ಕಾಮಗಾರಿ ಟೆಂಡರ್ ನಲ್ಲಿ ಗೋಲ್ ಮಾಲ್ ನಡೆಯುತ್ತಿದೆ ಎಂದು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (BS Yediyurappa), ‘ತಲೆ ತಿರುಕರು ಮತ್ತು ತಲೆ ಸರಿ ಇಲ್ಲದವರು ಮಾತ್ರ ಹೀಗೆ ಮಾತನಾಡಲು ಸಾಧ್ಯ’ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಲೆ ಸರಿ ಇದ್ದವರು ಹೀಗೆಲ್ಲ ಮಾತನಾಡಲು ಸಾಧ್ಯವಿಲ್ಲ. ತಾವು ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಎಂಬ ಭ್ರಮೆಯಲ್ಲಿದ್ದಾರೆ. ಹೀಗಾಗಿ ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ. ಇವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಸದನದಲ್ಲಿ ಮಾತನಾಡಲಿ ಅವರಿಗೆ ತಕ್ಕ ಉತ್ತರ ಕೊಡುತ್ತೇವೆ’ ಎಂದರು. ‘ತಾವು ಅಧಿವೇಶನಕ್ಕೆ ಬರುವುದಿಲ್ಲ ಎಂದು ಸಿದ್ದರಾಮಯ್ಯ (Siddaramaiah) ಹೇಳುತ್ತಾರೆ. ವಿರೋಧಪಕ್ಷದ ನಾಯಕರಿಗೆ ಈ ಮಾತು ಶೋಭೆ ತರುವುದಿಲ್ಲ’ ಎಂದು ಹೇಳಿದರು.
‘ಹಿಂದೆ ಶೇ 40 ಲಂಚದ ಆರೋಪ ಮಾಡಿದರು. ಅದಕ್ಕೆ ಒಂದೇ ಒಂದು ದಾಖಲೆ ಕೊಡಲಿಲ್ಲ. Congress ನವರು ಒಂದೇ ಒಂದು ಆರೋಪ ಸಾಬೀತು ಮಾಡಲಿಲ್ಲ. ನೀರಾವರಿ ಟೆಂಡರ್ ನಲ್ಲಿ ಅಕ್ರಮ ಆಗಿದ್ದರೆ ದಾಖಲೆ ಕೊಡಲಿ. ಗಾಳಿಯಲ್ಲಿ ಗುಂಡು ಹಾರಿಸಿದಂತೆ ಮಾತನಾಡುವುದು ಸರಿಯಲ್ಲ. ಗೂಳಿಹಟ್ಟಿ ಶೇಖರ್ (Gulihatti D Shekhar) ಅವರಲ್ಲೂ ದಾಖಲೆ ಕೇಳಿದ್ದೇವೆ’ ಎಂದರು.
5 ಪ್ರತಿಕ್ರಿಯೆಗಳು
get cheap clomid without a prescription can you buy generic clomiphene without rx rx clomid can i get cheap clomid clomiphene tablete clomid rx where buy clomid price
I am actually thrilled to coup d’oeil at this blog posts which consists of tons of profitable facts, thanks object of providing such data.
This is the make of advise I recoup helpful.
inderal uk – oral inderal 20mg buy methotrexate generic
order amoxil – amoxicillin price combivent 100 mcg drug