Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಲೆ ತಿರುಕರು ಹೀಗೆ ಮಾತನಾಡುವುದು – Yediyurappa
    ರಾಜಕೀಯ

    ತಲೆ ತಿರುಕರು ಹೀಗೆ ಮಾತನಾಡುವುದು – Yediyurappa

    vartha chakraBy vartha chakraಫೆಬ್ರವರಿ 15, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.

    ಸರ್ಕಾರದ ಕಾಮಗಾರಿ ಟೆಂಡರ್ ನಲ್ಲಿ ಗೋಲ್ ಮಾಲ್ ನಡೆಯುತ್ತಿದೆ ಎಂದು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (BS Yediyurappa), ‘ತಲೆ ತಿರುಕರು ಮತ್ತು ತಲೆ ಸರಿ ಇಲ್ಲದವರು ಮಾತ್ರ ಹೀಗೆ ಮಾತನಾಡಲು ಸಾಧ್ಯ’ ಎಂದಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಲೆ ಸರಿ ಇದ್ದವರು ಹೀಗೆಲ್ಲ ಮಾತನಾಡಲು ಸಾಧ್ಯವಿಲ್ಲ. ತಾವು ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಎಂಬ ಭ್ರಮೆಯಲ್ಲಿದ್ದಾರೆ. ಹೀಗಾಗಿ ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ. ಇವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಸದನದಲ್ಲಿ ಮಾತನಾಡಲಿ ಅವರಿಗೆ ತಕ್ಕ ಉತ್ತರ ಕೊಡುತ್ತೇವೆ’ ಎಂದರು. ‘ತಾವು ಅಧಿವೇಶನಕ್ಕೆ ಬರುವುದಿಲ್ಲ ಎಂದು ಸಿದ್ದರಾಮಯ್ಯ (Siddaramaiah) ಹೇಳುತ್ತಾರೆ. ವಿರೋಧಪಕ್ಷದ ನಾಯಕರಿಗೆ ಈ ಮಾತು ಶೋಭೆ ತರುವುದಿಲ್ಲ’ ಎಂದು ಹೇಳಿದರು.

    ‘ಹಿಂದೆ ಶೇ 40 ಲಂಚದ ಆರೋಪ ಮಾಡಿದರು. ಅದಕ್ಕೆ ಒಂದೇ ಒಂದು ದಾಖಲೆ ಕೊಡಲಿಲ್ಲ. Congress ನವರು ಒಂದೇ ಒಂದು ಆರೋಪ ಸಾಬೀತು ಮಾಡಲಿಲ್ಲ. ನೀರಾವರಿ ಟೆಂಡರ್ ನಲ್ಲಿ ಅಕ್ರಮ ಆಗಿದ್ದರೆ ದಾಖಲೆ ಕೊಡಲಿ. ಗಾಳಿಯಲ್ಲಿ ಗುಂಡು ಹಾರಿಸಿದಂತೆ ಮಾತನಾಡುವುದು ಸರಿಯಲ್ಲ. ಗೂಳಿಹಟ್ಟಿ ಶೇಖರ್ (Gulihatti D Shekhar) ಅವರಲ್ಲೂ ದಾಖಲೆ ಕೇಳಿದ್ದೇವೆ’ ಎಂದರು.

    #BJP #Congress #siddaramaiah #tender #yediyurappa Congress ED Elections 2023 Gulihatti D Shekar m ಕಾಂಗ್ರೆಸ್ ಲಂಚ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಮಗಾರಿ ಟೆಂಡರ್ – ದಾರಿತಪ್ಪಿಸುತ್ತಿರುವ Congress
    Next Article Single use ಪ್ಲಾಸ್ಟಿಕ್ ನಿಷೇಧ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. r4ykd on ಜೂನ್ 8, 2025 7:36 ಫೂರ್ವಾಹ್ನ

      get cheap clomid without a prescription can you buy generic clomiphene without rx rx clomid can i get cheap clomid clomiphene tablete clomid rx where buy clomid price

      Reply
    2. where can i get cheap cialis on ಜೂನ್ 9, 2025 1:44 ಅಪರಾಹ್ನ

      I am actually thrilled to coup d’oeil at this blog posts which consists of tons of profitable facts, thanks object of providing such data.

      Reply
    3. can flagyl treat skin infections on ಜೂನ್ 11, 2025 8:00 ಫೂರ್ವಾಹ್ನ

      This is the make of advise I recoup helpful.

      Reply
    4. qnr10 on ಜೂನ್ 18, 2025 4:57 ಅಪರಾಹ್ನ

      inderal uk – oral inderal 20mg buy methotrexate generic

      Reply
    5. fmuct on ಜೂನ್ 21, 2025 2:35 ಅಪರಾಹ್ನ

      order amoxil – amoxicillin price combivent 100 mcg drug

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pechat_na_futbolkah_kcSt ರಲ್ಲಿ ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆಯಂತೆ ಸರ್ಕಾರ.
    • Melvinboory ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    • TerrellOrire ರಲ್ಲಿ ಆರ್ಥಿಕ ಪ್ರಗತಿಯಲ್ಲಿ ಕರ್ನಾಟಕ ದಾಪುಗಾಲು – CM
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೂಪೇಶ್ ರಾಜಣ್ಣ ಹಣ ಕೇಳ್ತಾರಾ, ಕನ್ನಡದ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡ್ತಾರಾ #rupeshrajanna #kannadanews
    Subscribe