ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪ ‌ಕಾಯೋ ತಂದೆ! #yediyurappa #bjp
    ರಾಜ್ಯ

    ಯಡಿಯೂರಪ್ಪ ‌ಕಾಯೋ ತಂದೆ! #yediyurappa #bjp

    vartha chakraBy vartha chakraಮಾರ್ಚ್ 8, 2023Updated:ಮಾರ್ಚ್ 8, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯದಲ್ಲಿ ‌ಮತ್ತೆ‌ ಅಧಿಕಾರ ಚುಕ್ಕಾಣಿ ಹಿಡಿಯಲು ಕಸರತ್ತು ನಡೆಸುತ್ತಿರುವ ಬಿಜೆಪಿಗೆ ಭಿನ್ನಮತ‌ ಹಾಗೂ ಸರ್ಕಾರದ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ದೊಡ್ಡ ತಲೆನೋವಾಗಿ ಪರಿಣಮಿಸಿವೆ.ಇದರ ಜೊತೆಗೆ ಮೀಸಲಾತಿ ಸೇರಿದಂತೆ ಹಲವು ಕಾರಣದಿಂದ ಲಿಂಗಾಯತ ಸಮುದಾಯ ಬಿಜೆಪಿ ಬಗ್ಗೆ ಅಸಮಾಧಾನ ಹೊಂದಿದೆ ಎಂಬ ವರದಿಗಳು ಹೈಕಮಾಂಡ್ ನಿದ್ದೆಗೆಡುವಂತೆ ಮಾಡಿದೆ.
    ಕಳೆದ ಎರಡು ಅವಧಿಯಿಂದ ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದ್ದರೂ,ಉತ್ತರ ಪ್ರದೇಶ, ಗುಜರಾತ್ ಹೊರತುಪಡಿಸಿ ಬೇರೆ ಯಾವುದೇ ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ದಕ್ಷಿಣದ ದೊಡ್ಡ ರಾಜ್ಯ ಕರ್ನಾಟಕದಲ್ಲಿ ಗೆಲ್ಲುವ ಮೂಲಕ ಮುಂಬರುವ ಲೋಕಸಭೆ ಚುನಾವಣೆಗೆ ಸಜ್ಜುಗೊಳ್ಳಲು ಬಿಜೆಪಿ ಸಿದ್ದತೆ ನಡೆಸಿದೆ.
    ಈ ಮಹತ್ವಾಕಾಂಕ್ಷೆಗೆ ಭಿನ್ನಮತ ಹಾಗೂ ಹಳೆ ಮೈಸೂರು ಪ್ರಾಂತ್ಯದ ಕೆಲವರು ಬಿಜೆಪಿ ತೊರೆಯಲು ಸಜ್ಜುಗೊಂಡಿರುವ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಬಿಜೆಪಿ ಹೈಕಮಾಂಡ್ ಇದೀಗ ಯಡಿಯೂರಪ್ಪ ಅವರ ಮೊರೆ ಹೋಗಿದೆ.
    ಪಕ್ಷದಿಂದ ಈಗಾಗಲೆ ಒಂದು ಕಾಲು ಹೊರಗಿಟ್ಟಿದ್ದಾರೆ ಎನ್ನಲಾಗುತ್ತಿರುವ ವಸತಿ ಸಚಿವ ಸೋಮಣ್ಣ, ತೋಟಗಾರಿಕೆ ಸಚಿವ ನಾರಾಯಣ ಗೌಡ‌ ಸೇರಿದಂತೆ ಹಲವರೊಂದಿಗೆ ಚರ್ಚೆ ನಡೆಸುವಂತೆ ಪಕ್ಷದ ಹಿರಿಯ ನಾಯಕ ಅಮಿತ್ ಶಾ‌ ಅವರು ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
    ಇವರೊಂದಿಗೆ ಇನ್ನೂ ಹಲವರು ಪಕ್ಷ ತೊರೆಯಲಿದ್ದಾರೆ ಎಂಬ ಮಾಹಿತಿಯಿದ್ದು,ಇದನ್ನು ಅಮಿತ್ ಶಾ , ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದು, ಎಲ್ಲರೊಂದಿಗೆ ಮಾತುಕತೆ ನಡೆಸಿ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಿ,ಅವರ ಬೇಡಿಕೆ ಈಡೇರಿಸುವ ಭರವಸೆ ನೀಡಿ,ನಿಮ್ಮ ಮಾತನ್ನು ಪಕ್ಷ ಪಾಲಿಸಲಿದೆ ಎಂದು ಹೇಳಿದ್ದಾರೆನ್ನಲಾಗಿದೆ.
    ಪಕ್ಷ ತಮ್ಮನ್ನು ಕಡೆಗಣಿಸಿದೆ ಎಂಬ ಅಭಿಪ್ರಾಯ ಮೂಡಿದೆ.ಅನಿವಾರ್ಯವಾದ ಕಾರಣದಿಂದಾಗಿ ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಬೇಕಾಯಿತು. ಆದರೆ ಪಕ್ಷದಲ್ಲಿ ‌ಎಲ್ಲಾ ಗೌರವ ನೀಡಿದೆ.ನೀವೊಬ್ಬ ಉನ್ನತ ನಾಯಕ ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಮಯದಲ್ಲಿ ನಿಮ್ಮ ಅಭಿಪ್ರಾಯಕ್ಕೆ ಆದ್ಯತೆ ನೀಡಲಿದೆ ಹೀಗಾಗಿ ಸಕ್ರಿಯ ರಾಜಕೀಯ ಚಟುವಟಿಕೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು.ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಕಾರ್ಯಕರ್ತರಲ್ಲಿ ವಿಶ್ವಾಸ‌ ಮೂಡಿಸುವಂತೆ ಮನವಿ‌‌ ಮಾಡಿದ್ದಾರೆನ್ನಲಾಗಿದೆ.
    ಪಕ್ಷ ನಿಮ್ಮ ಹಿರಿತನವನ್ನು‌ ಸೂಕ್ತ ರೀತಿಯಲ್ಲಿ ಗೌರವಿಸಲಿದ್ದು,ಈ ಚುನಾವಣೆ ನಿಮ್ಮ ನಾಯಕತ್ವದಲ್ಲಿ ‌ಎದುರಿಸುವ ಘೋಷಣೆ ಮಾಡಲಿದೆ ಎಂದು ಹೇಳಿದರೆನ್ನಲಾಗಿದೆ.
    ಅಮಿತ್ ಶಾ‌ ಅವರ ಮನವಿ ಹಿನ್ನೆಲೆಯಲ್ಲಿ ಅತ್ಯುತ್ಸಾಹದಿಂದ ಬೀಗುತ್ತಿರುವ ಯಡಿಯೂರಪ್ಪ ಇದೀಗ ಭಿನ್ನಮತ ಬಗೆಹರಿಸಲು ಮುಂದಾಗಿದ್ದಾರೆ. ಬೆಂಗಳೂರಿನ ನಾಯಕತ್ವದ ಕುರಿತು ಸಚಿವರಾದ ಸೋಮಣ್ಣ ಮತ್ತು ಅಶೋಕ ‌ನಡುವಿನ ವೈಮನಸ್ಯಕ್ಕೆ ಮದ್ದು ‌ಅರೆಯಲಿರುವ ಯಡಿಯೂರಪ್ಪ ನಂತರ ನಾರಾಯಣ ಗೌಡ,ಎಸ್.ಟಿ.ಸೋಮಶೇಖರ್ ಸೇರಿದಂತೆ ಇತರರೊಂದಿಗೆ ಮಾತನಾಡಲಿದ್ದಾರೆಂದು ಅವರ ಆಪ್ತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    #yediyurappa BJP ED ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಚನ್ನಗಿರಿಯಲ್ಲಿ‌ ಸಾಮಾನ್ಯರ ಮನೇಲೂ ನಾಲ್ಕೈದು ಕೋಟಿ ಇರುತ್ತೆ!
    Next Article Toilet ನಲ್ಲಿ‌ ಧೂಮಪಾನ-ಮಹಿಳೆ ಬಂಧನ
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Tbchng on ಮಾರ್ಚ್ 18, 2026 7:35 ಫೂರ್ವಾಹ್ನ

      Discover the ultimate thrill at Betano Casino https://betanogame.org/bonuses/. Claim a massive 100% welcome bonus up to €500 plus 200 free spins on your first deposit. Enjoy thousands of top slots, live dealer tables, and exciting sports betting all in one place. Betano – where every spin can change your life.

      Reply
    2. Xfqppi on ಮಾರ್ಚ್ 22, 2026 10:07 ಫೂರ್ವಾಹ್ನ

      Mostbet – o incrГ­vel cassino online com 111% de bГґnus + 250 giros de graГ§a – https://mostbetpt.pro/ , Mostbet te convida a viver a emoГ§ГЈo mГЎxima dos jogos com recompensas incrГ­veis desde o primeiro momento .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • internet agentstvo prodvijenie saitov seo_vaSt ರಲ್ಲಿ ಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    • Richardroode ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • RalphUnoto ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.