ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೀವೆ ಏನಾದರೂ ಮಾಡಿ..ಹೈಕಮಾಂಡ್ ಗೆ ಯಡಿಯೂರಪ್ಪ ಮೊರೆ | Yediyurappa
    Viral

    ನೀವೆ ಏನಾದರೂ ಮಾಡಿ..ಹೈಕಮಾಂಡ್ ಗೆ ಯಡಿಯೂರಪ್ಪ ಮೊರೆ | Yediyurappa

    vartha chakraBy vartha chakraಮಾರ್ಚ್ 22, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.22- ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ರಾಜ್ಯ ಬಿಜೆಪಿಯಲ್ಲಿ ತಲೆದೋರಿರುವ ಭಿನ್ನಮತ ಶಮನ ನಮ್ಮಿಂದ ಸಾಧ್ಯವಿಲ್ಲ. ನೀವೆ ಏನಾದರೂ ಮಾಡಿ..ಇದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೈಕಮಾಂಡ್ ಗೆ ಮಾಡಿರುವ ಮನವಿ.
    ಪಕ್ಷದಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಬಿಕ್ಕಟ್ಟು ಶಮನಕ್ಕೆ ಪ್ರಯತ್ನಿಸುವಂತೆ ಹೈಕಮಾಂಡ್ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ ಹಲವಾರು ಆಯಾಮಗಳ ಮೂಲಕ ಬಿಕ್ಕಟ್ಟು ಶಮನಕ್ಕೆ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ.

    ಪ್ರಮುಖವಾಗಿ ಯಡಿಯೂರಪ್ಪ ಅವರ ತವರು ಶಿವಮೊಗ್ಗದಲ್ಲಿ ಕಾಣಿಸಿಕೊಂಡ ಭಿನ್ನಮತ ಶಮನ‌‌ ಯಡಿಯೂರಪ್ಪ ಅವರಿಗೆ ಸವಾಲಾಗಿದೆ. ತಮ್ಮ ಪುತ್ರನ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿರುವ ಹಿರಿಯ ನಾಯಕ ಈಶ್ವರಪ್ಪ ಅವರ ಮನವೊಲಿಸಲು ಯಡಿಯೂರಪ್ಪ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಈಶ್ವರಪ್ಪ ಅವರು ಯಡಿಯೂರಪ್ಪ ಅವರ ಜೊತೆ ಮಾತನಾಡಲು ಸಿದ್ಧವಿಲ್ಲ ನಾನು ಅವರ ವಿರುದ್ಧವೇ ಹೋರಾಟಕ್ಕೆ ಧುಮುಕಿದ್ದೇನೆ. ಹೀಗಾಗಿ ಅವರ ಜೊತೆ ಮಾತನಾಡುವ ಪ್ರಶ್ನೆಯೇ‌ ಇಲ್ಲ ಎಂದು ಸಂಧಾನಕಾರರಿಗೆ ತಿಳಿಸಿರುವುದಾಗಿ ಗೊತ್ತಾಗಿದೆ.
    ಅದೇ ರೀತಿಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಮಾಜಿ ಸಚಿವ ಸೋಮಣ್ಣ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಮಾಧುಸ್ವಾಮಿ ಅವರ ಮನವೊಲಿಸಲು ಯಡಿಯೂರಪ್ಪ ನಡೆಸಿದ ಪ್ರಯತ್ನ ವಿಫಲವಾಗಿದೆ ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆಗೆ ಮಾತನಾಡಲು ಮಾಧುಸ್ವಾಮಿ ಅವರು ನಿರಾಕರಿಸಿದ್ದಾರೆ.

    ದಾವಣಗೆರೆಯಲ್ಲಿ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡೆದ್ದಿರುವ ಯಡಿಯೂರಪ್ಪ ಅವರ ಆಪ್ತ ರೇಣುಕಾಚಾರ್ಯ ಅವರ ಮನವರಿಸಲು ಯಡಿಯೂರಪ್ಪ ಅವರ ನಡೆಸಿದ ಯತ್ನ ವಿಫಲವಾಗಿದೆ. ಬೆಳಗಾವಿಯಲ್ಲಿ ಭಿನ್ನಮತದ ಕಹಳೆ ಊದುತ್ತಿರುವ ಸಂಜಯ್ ಪಾಟೀಲ್, ಪ್ರಭಾಕರ ಕೋರೆ, ಮಹಾಂತೇಶ ಕವಟಗಿಮಠ, ಅಭಯ ಪಾಟೀಲ್ ಮತ್ತು ಈರಣ್ಣ ಕಡಾಡಿ ಅವರು ಸಂಧಾನದ ಎಲ್ಲಾ ಪ್ರಸ್ತಾಪಗಳನ್ನು ತಿರಸ್ಕರಿಸಿದ್ದಾರೆ ಎಂದು ಗೊತ್ತಾಗಿದೆ.
    ಶಿವಮೊಗ್ಗ, ದಾವಣಗೆರೆ, ಕೊಪ್ಪಳ, ಬೆಳಗಾವಿ, ಬೀದರ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಭಿನ್ನಮತ ತಾರಕಕ್ಕೇರಿದೆ. ಟಿಕೆಟ್ ಸಿಗದವರು ಅತೃಪ್ತಿ ವ್ಯಕ್ತಪಡಿಸಿದ್ದರೆ, ಇನ್ನು ಕೆಲವರು ಟಿಕೆಟ್ ಕೊಟ್ಟವರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
    ಯಡಿಯೂರಪ್ಪ ಅವರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಎಲ್ಲ ನಾಯಕರು ಬಂಡಾಯ ಸಾರಿರುವ ನಾಯಕರ ಜೊತೆ ಸಂಪರ್ಕ ಸಾಧಿಸಲು ಯತ್ನಿಸಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಇದರಿಂದಾಗಿ ರಾಜ್ಯ ನಾಯಕತ್ವ ಆತಂಕಕ್ಕೆ ಸಿಲುಕಿದೆ. ಒಂದು ವೇಳೆ ಭಿನ್ನಮತೀಯರು ಸ್ಪರ್ಧೆ ಮಾಡಿದರೆ ಅಧಿಕೃತ ಅಭ್ಯರ್ಥಿಗೆ ಹಿನ್ನಡೆಯಾಗಬಹುದು. ಹೀಗಾಗಿ ತುರ್ತಾಗಿ ಮಧ್ಯಪ್ರವೇಶಿಸುವಂತೆ ಕೋರಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    #yediyurappa ED ಈಶ್ವರಪ್ಪ ಚುನಾವಣೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಶಿವರಾಜ್ ಕುಮಾರ್ ಸಿನಿಮಾ ಪ್ರದರ್ಶನ ಬೇಡವಂತೆ | Shivaraj Kumar
    Next Article ಮನಸೂರೆಗೊಳ್ಳಲು ಬರುತ್ತಿರುವ ಕನಸುಗಾರ | Bengaluru Central
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    3 ಪ್ರತಿಕ್ರಿಯೆಗಳು

    1. Wfrkoe on ಫೆಬ್ರವರಿ 22, 2026 7:28 ಅಪರಾಹ್ನ

      Spin the reels of Sweet Bonanza and let the sweets rain down wins! Ante sweet bonanza free spins bet or buy the bonus for instant thrills. Victory is deliciously close.

      Reply
    2. Eciven on ಮಾರ್ಚ್ 1, 2026 10:24 ಅಪರಾಹ್ನ

      Stop reading. stake live betting winning. Create your Stake account right now.

      Reply
    3. Qxlpvc on ಮಾರ್ಚ್ 6, 2026 3:06 ಅಪರಾಹ್ನ

      Usetrete az 80 % na originalnich generikach! > opravdovalekarna.cz
      nejlepsi cena

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zddeaw ರಲ್ಲಿ ಗೆಲುವಿಗಾಗಿ ವಿಶೇಷ ಪೂಜೆ.
    • Tylermem ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Williamdug ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.