Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉತ್ಸವಮೂರ್ತಿ ಯಡಿಯೂರಪ್ಪ ವಿಸರ್ಜನೆಗೊಳ್ಳಲಿದ್ದಾರೆ!
    ಸುದ್ದಿ

    ಉತ್ಸವಮೂರ್ತಿ ಯಡಿಯೂರಪ್ಪ ವಿಸರ್ಜನೆಗೊಳ್ಳಲಿದ್ದಾರೆ!

    vartha chakraBy vartha chakraಮಾರ್ಚ್ 1, 2023Updated:ಮಾರ್ಚ್ 1, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.1- ರಾಜ್ಯದಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ತಂತ್ರ ಮಾಡಿರುವ ಬಿಜೆಪಿ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಉತ್ಸವಮೂರ್ತಿ ಮಾಡಿದ್ದು, ಚುನಾವಣೆ ಮುಗಿಯುತ್ತಿದ್ದಂತೆ‌ ಉತ್ಸವ ಮೂರ್ತಿಯನ್ನು ವಿಸರ್ಜಿಸಲಿದೆ ಎಂದು ಕಾಂಗ್ರೆಸ್ ಹೇಳಿದೆ
    ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈ ಕಾಲು ಹಿಡಿಯುತ್ತಿರುವ ಬಿಜೆಪಿ, ಈ ಮೊದಲು ಅದೇ ಯಡಿಯೂರಪ್ಪರ ಕಣ್ಣಲ್ಲಿ ನೀರು ಹಾಕಿಸಿ, ಅಧಿಕಾರದಿಂದ ಇಳಿಸಿದ್ದೇಕೆ ಕಾಂಗ್ರೆಸ್ ಪ್ರಶ್ನಿಸಿದೆ.
    ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷರ ಮುಖ ತೋರಿಸಿದರೆ ನಾಲ್ಕು ಮತಗಳು ಸಿಗುವುದಿಲ್ಲ ಎಂಬ ವಾಸ್ತವ ಸಂಗತಿ ಅರಿವಾಗುತ್ತಲೇ ಯಡಿಯೂರಪ್ಪ ಅವರನ್ನು ಉತ್ಸವ ಮೂರ್ತಿ ಮಾಡಲು ಬಿಜೆಪಿ ಹೊರಟಿದೆ ಎಂದು ಕಿಡಿಕಾರಿದೆ.
    ಬಿಜೆಪಿ ಹಿಂದೆ ಯಡಿಯೂರಪ್ಪ ಅವರನ್ನು ಹೇಗೆಲ್ಲಾ ನಡೆಸಿಕೊಂಡಿತ್ತು ಎಂಬುದನ್ನು ಜನತೆ ನೋಡಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಲು ಸಮಯ ಕೇಳಿದರೆ, ಕನಿಷ್ಠ ಭೇಟಿಗೂ ಅವಕಾಶ ನೀಡದೆ ಅವಮಾನ ಮಾಡಲಾಗಿತ್ತು. ಈಗ ಚುನಾವಣೆ ಬರುತ್ತಿದ್ದಂತೆ ಹಾಡಿ ಹೊಗಳಲಾಗುತ್ತಿದೆ ಎಂದು ಹೇಳಿದೆ
    ಚುನಾವಣೆ ಮುಗಿಯುತ್ತಿದ್ದಂತೆಯೇ ಯಡಿಯೂರಪ್ಪ ಎಂಬ ಉತ್ಸವ ಮೂರ್ತಿಯನ್ನ ಬಿಜೆಪಿ ವಿಸರ್ಜನೆ ಮಾಡಲಿದೆ ಇಂದು ಯಡಿಯೂರಪ್ಪ ಅವರ ಕಾಲು ಹಿಡಿಯುತ್ತಿರುವ ಬಿಜೆಪಿ, ಹಿಂದೆ ಕಣ್ಣೀರು ಹಾಕಿಸಿ ಯಡಿಯೂರಪ್ಪನವರ ಅಧಿಕಾರ ಕಿತ್ತುಕೊಂಡಿದ್ದೇಕೆ ಎಂಬುದನ್ನು ಉತ್ತರಿಸಲಿ.
    ಅವಧಿ ಪೂರೈಸುತ್ತೇನೆ ಎನ್ನುತ್ತಿದ್ದ ಯಡಿಯೂರಪ್ಪ ಇದ್ದಕ್ಕಿದ್ದಂತೆ ದೆಹಲಿಗೆ ಹೋಗಿ ಬಂದು ರಾಜೀನಾಮೆ ಕೊಟ್ಟಿದ್ದೇಕೆ? ಕಣ್ಣೀರು ಹಾಕಿ ಗೋಳಾಡಿದ್ದೇಕೆ? ಇಂದಿಗೂ ಸಿಗದ ಉತ್ತರ ಸಿಗದ ಈ ಪ್ರಶ್ನೆಗಳಿಗೆ ಬಿಜೆಪಿ ಉತ್ತರಿಸಲಿ ಎಂದು ಸವಾಲು ಎಸೆದಿದೆ

    ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleBJP ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ #vijayasankalpa
    Next Article ಪೊರಕೆ ಬಿಟ್ಟು ಕಮಲ ಹಿಡಿದ ಭಾಸ್ಕರ್ ರಾವ್
    vartha chakra
    • Website

    Related Posts

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ಜೂನ್ 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಜೂನ್ 2, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • купить амфетамин ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • can u snort meloxicam ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • Williamalark ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ಜೂನ್ 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಜೂನ್ 2, 2025

    ಮಹೇಶ್ ಜೋಶಿ ಗೆ ತಪರಾಕಿ

    ಜೂನ್ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Auto ಚಾಲಕನ ಮೇಲೆ ದರ್ಪ ತೋರಿದ ಮಹಿಳೆ ಕ್ಷಮೆ ಯಾಚಿಸಿದರು.
    Subscribe