Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯೋಗೇಶ್ವರ್ ನಡೆ‌ ಏನು..?
    ಚುನಾವಣೆ

    ಯೋಗೇಶ್ವರ್ ನಡೆ‌ ಏನು..?

    vartha chakraBy vartha chakraಅಕ್ಟೋಬರ್ 22, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.22:
    ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
    ಹುಬ್ಬಳ್ಳಿಯಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೃಹ ಕಚೇರಿಗೆ ಸೋಮವಾರ ಸಂಜೆ‌ ಆಗಮಿಸಿದ ರಾಜೀನಾಮೆ ಪತ್ರ ನೀಡಿದರು.
    ರಾಜೀನಾಮೆ ಅಂಗೀಕಾರವಾಗಿದೆ ಎಂದು ಸಭಾಧ್ಯಕ್ಷರು ಪ್ರಕಟಿಸಿದೆ ಬಳಿಕ ಮಾತನಾಡಿದ ಅವರು, ಈ ಚುನಾವಣೆಯಲ್ಲಿ
    ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದರು.
    ಬಿಜೆಪಿ ಪಕ್ಷದಲ್ಲಿ ಹಲವು ವರ್ಷಗಳ ಕಾಲ ದುಡಿದಿದ್ದೇನೆ. ಈ ಭಾಗದಲ್ಲಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದೇನೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕೆಂದು ಬಯಸಿದ್ದೇನೆ. ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ’ ಎಂದು ಹೇಳಿದರು.
    ‘ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಬಗ್ಗೆ ಈ ಕ್ಷಣದವರೆಗೆ ನಿರ್ಧರಿಸಿಲ್ಲ. ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ. ನಾಳೆ ನಮ್ಮ ಕಾರ್ಯಕರ್ತರ ಜೊತೆ ಚರ್ಚಿಸಿ, ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಬಿಜೆಪಿಯಿಂದ ಸ್ಪರ್ಧಿಸಲು ನನ್ನ ಮೊದಲ ಆದ್ಯತೆ. ಕಾಂಗ್ರೆಸ್ ಬಗ್ಗೆ ಯೋಚಿಸಿಲ್ಲ. ನಾನಿನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ’ ಎಂದು ತಿಳಿಸಿದರು.
    ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅನುಕೂಲವಾಗಲೆಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ತಿಳಿಸಿದರು.
    ‘ಎಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಅವರ ಕ್ಷೇತ್ರವಾಗಿರುವುದರಿಂದ ಅವರ ಒಪ್ಪಿಗೆಯೂ ಬೇಕಾಗುತ್ತದೆ. ಇನ್ನೂ 2-3 ದಿನಗಳ ಅವಕಾಶವಿದೆ. ಜನರ ಮಧ್ಯ ಇರಬೇಕು. ಜನ ಸೇವೆ ಮಾಡಲು ಬಯಸಿದ್ದೇನೆ’ ಎಂದು ಹೇಳಿದರು.
    ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾವು ಪರಸ್ಪರ ವಿರೋಧಿಸಿಕೊಂಡೇ ಬೆಳೆದವರು. ಇದಕ್ಕೆ ಜೆಡಿಎಸ್‌ ಕಾರ್ಯಕರ್ತರ ವಿರೋಧ ಕೂಡ ಇದೆ’ ಎಂದರು.

    Verbattle
    Verbattle
    Verbattle
    #election Bangalore BJP cp yogeshwar Karnataka News Politics ಕಾಂಗ್ರೆಸ್ ಚುನಾವಣೆ ಜೆಡಿಎಸ್ ಬಸವರಾಜ ಹೊರಟ್ಟಿ ಬಿಜೆಪಿ ಬೆಂಗಳೂರು ರಾಜಕೀಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ
    Next Article 14 ಲಕ್ಷ ಅನರ್ಹರ ಪಡಿತರ ಕಾರ್ಡ್ ರದ್ದು
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    6 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 3:08 ಅಪರಾಹ್ನ

      mgmbets betmgm-play betmgm РњРћ

      Reply
    2. Mbqbxh on ಫೆಬ್ರವರಿ 12, 2026 6:20 ಅಪರಾಹ್ನ

      betmgm РњРђ betmgm-play mgm bet promo

      Reply
    3. StellaHewly on ಫೆಬ್ರವರಿ 19, 2026 4:42 ಫೂರ್ವಾಹ್ನ

      Discover serene bets amid exciting sanctuaries. In play ignation casino, calm focuses win. Serenity and success!

      Reply
    4. Lkxryo on ಫೆಬ್ರವರಿ 20, 2026 1:07 ಫೂರ್ವಾಹ್ನ

      Sign up at the ultimate world of online gaming where endless fun awaits. Bovada Winning Casino offers top slots and daily promotions for all players.

      Reply
    5. Xuizjt on ಫೆಬ್ರವರಿ 20, 2026 1:18 ಫೂರ್ವಾಹ್ನ

      Discover sanctuaries of serenity amid exciting bets. crowncoin provides calm interfaces for focused play. Bet in peace and win in style!

      Reply
    6. Xicnqy on ಫೆಬ್ರವರಿ 20, 2026 3:01 ಅಪರಾಹ್ನ

      Witness massive wins on Bigger Bass Bonanza fisherman wild Big bass catches bring big bass payouts.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal ರಲ್ಲಿ ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti
    • ThomasKic ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • WilliamNeals ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.