ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನವರಿಯಿಂದ ಯುವನಿಧಿ ಆರಂಭ | Yuvanidhi
    ಸುದ್ದಿ

    ಜನವರಿಯಿಂದ ಯುವನಿಧಿ ಆರಂಭ | Yuvanidhi

    vartha chakraBy vartha chakraಡಿಸೆಂಬರ್ 13, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಡಿ.13- ಯುವನಿಧಿ (Yuvanidhi) ನೋಂದಣಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದೊಳಗೆ ಅರಂಭಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಶರಣು ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
    ಟ್ವೀಟ್ ಮೂಲಕ ಯುವನಿಧಿ ಅರ್ಜಿ ನೋಂದಣಿ ಡಿಸೆಂಬರ್​ 21ಕ್ಕೆ ಆರಂಭವಾಗಲಿದೆ ಎಂದು ನಿನ್ನೆಯಷ್ಟೇ ಟ್ವಿಟ್ ಮಾಡಿದ ಸಚಿವರು ಇಂದು ನೊಂದಣಿ ಆರಂಭವಾಗುವ ದಿನಾಂಕ ಮುಂದೂಡಲಾಗಿದೆ ಎಂದು ಹೇಳಿದ್ದಾರೆ.
    ಸುವರ್ಣಸೌಧದಲ್ಲಿ ಇಂದು ಮಾತನಾಡಿದ ಅವರು, ಡಿಸೆಂಬರ್ 21ಕ್ಕೆ ಯುವನಿಧಿ ನೊಂದಣಿ ಆರಂಭವಾಗುವುದಿಲ್ಲ ಬಹುಶ: ಡಿಸೆಂಬರ್ ಕೊನೆವಾರದಲ್ಲಿ ನೊಂದಣಿ ಪ್ರಕ್ರಿಯೆ ಅರಂಭಿಸಲಿದ್ದು. ಜನವರಿಯಿಂದ ಯುವನಿಧಿ ಪ್ರಾರಂಭಿಸಲಿದ್ದೇವೆ ಎಂದರು.

    ಮುಖ್ಯಮಂತ್ರಿಗಳ‌ ಜೊತೆ ಚರ್ಚೆ ಮಾಡಿ ನೋಂದಣಿ ಪ್ರಕ್ರಿಯೆ ದಿನಾಂಕವನ್ನು ಪ್ರಕಟ ಮಾಡುತ್ತೇನೆ. ಬಹುತೇಕ ಕೊನೆಯ ವಾರದಲ್ಲೇ ನೋಂದಣಿ ಪ್ರಕ್ರಿಯೆ ಆರಂಭಿಸುತ್ತೇವೆ. ಜನವರಿಯಿಂದ ಯುವ ನಿಧಿ ಹಣ ಕೊಡುತ್ತೇವೆ ಎಂದಿದ್ದಾರೆ.ನಿನ್ನೆ ಸ್ವತಃ ಸಚಿವರು ಎಕ್ಸ್ ಫೋಸ್ಟ್ ಮೂಲಕ ಡಿಸೆಂಬರ್​​ 21ಕ್ಕೆ ಯುವನಿಧಿ ನೋಂದಣಿ ಪ್ರಕ್ರಿಯೆ ಆರಂಭ ಎಂದಿದ್ದರು. ಇದೀಗ ಕೊನೆಯ ವಾರದಲ್ಲಿ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಮೂಲಕ ಯುವನಿಧಿ ನೋಂದಣಿ ದಿನಾಂಕದ ಬಗ್ಗೆ ಗೊಂದಲ ಉಂಟಾಗಿದೆ. ಈಗಾಗಲೇ ರಾಜ್ಯ ಸರ್ಕಾರವು ತನ್ನ ಪಂಚಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಅನ್ನಭಾಗ್ಯ ಮತ್ತು ಶಕ್ತಿಯೋಜನೆಯನ್ನು ಜಾರಿಗೊಳಿಸಿದೆ.

    ಇದೆಲ್ಲಾ ರಾಜಕೀಯ ಗಿಮಿಕ್: ಸರ್ಕಾರದ ವಿರುದ್ಧ ಯಡಿಯೂರಪ್ಪ ಅವರ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಏತಕ್ಕಾಗಿ ಯಡಿಯೂರಪ್ಪ ಅವರ ಹೋರಾಟ? ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಏನು ಮಾಡಿದರು. ಇದೆಲ್ಲವೂ ರಾಜಕೀಯ ಗಿಮಿಕ್. ಅಧಿಕಾರ ಕಳೆದುಕೊಂಡ ಮೇಲೆ ಹೋರಾಟ ಸಹಜ. ಮೊಸರಲ್ಲಿ ಕಲ್ಲು ಹುಡುಕುವುದು ಎಂದರೆ ಇದೇ. ಸರ್ಕಾರ ಗ್ಯಾರಂಟಿಗಳನ್ನು ಕೊಟ್ಟು ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತಿದೆ ಅವರಿಗೆ( ಯಡಿಯೂರಪ್ಪ) ಪುತ್ರ ವ್ಯಾಮೋಹ ಇರಬಹುದು ಎಂದು ಸಚಿವ ಶರಣಪ್ರಕಾಶ್​ ಟೀಕಿಸಿದರು.
    ಎಐಸಿಸಿ ಅಧ್ಯಕ್ಷರ ಜಾತಿ ಗಣತಿ ವಿಚಾರ ಬಂದಾಗ ಮೇಲ್ಜಾತಿಯವರೆಲ್ಲಾ ಒಂದಾಗಲಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, ನನಗೆ ಗೊತ್ತಿಲ್ಲ. ಕಾಂತರಾಜ್ ವರದಿ ಬಗ್ಗೆ ಚರ್ಚೆ ನಡೆಯುತ್ತಿದೆ. ಸರ್ಕಾರದ ಅಭಿಪ್ರಾಯವೇ ನನ್ನ ಅಭಿಪ್ರಾಯ. ಸರ್ಕಾರ ಏನು ತೀರ್ಮಾನ ಮಾಡುತ್ತದೆ. ಅದಕ್ಕೂ‌ ಮುಂಚೆ ಎಲ್ಲರನ್ನೂ ಪರಿಗಣಿಸಿ, ವಿಶ್ವಾಸಕ್ಕೆ ಪಡೆದು ನಿರ್ಧಾರವಾಗುತ್ತದೆ. ಅದೇ ನಿರ್ಧಾರ ನನ್ನದು ಸಹ. ಸರ್ಕಾರ ಯಾವುದೇ ಅಭಿಪ್ರಾಯ ತೆಗೆದುಕೊಂಡರು ಅದೇ ನನ್ನ ಅಭಿಪ್ರಾಯ ಎಂದು ಸಚಿವರು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    Congress Government Karnataka News Politics Trending Varthachakra Yuvanidhi ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕಪ್ಪು ಬಟ್ಟೆ ಧರಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್ ಶಾಸಕ
    Next Article ಕಬ್ಬಿನ ತೂಕದಲ್ಲಿ ಮೋಸಕ್ಕೆ ಕಡಿವಾಣ | Sugarcane
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Ydflxz on ಫೆಬ್ರವರಿ 16, 2026 8:46 ಫೂರ್ವಾಹ್ನ

      mcluck free 200 mcluckcasinogm.com mcluck NV

      Reply
    2. Kagtny on ಫೆಬ್ರವರಿ 18, 2026 10:51 ಅಪರಾಹ್ನ

      Transform ordinary moments into extraordinary victories. In crown coins login, mobile compatibility lets you play on the go. Sign up and enjoy exclusive offers!

      Reply
    3. Saxbcv on ಫೆಬ್ರವರಿ 20, 2026 11:06 ಅಪರಾಹ್ನ

      Unlock the magic of Sweet Bonanza — a slot where every tumble feels like opening a gift! Free spins sweet bonanza 21100x with stacked multipliers create jaw-dropping moments. Spin away!

      Reply
    4. Gzynqy on ಫೆಬ್ರವರಿ 25, 2026 7:24 ಫೂರ್ವಾಹ್ನ

      Embrace the herd for heart-stopping hits. buffalo grand offers 1024 ways, retriggers, and golden buffalo bliss. Win now!

      Reply
    5. Hnevdj on ಫೆಬ್ರವರಿ 27, 2026 11:33 ಫೂರ್ವಾಹ್ನ

      Get your free Gold Coins + Sweeps Coins bonus at play chumba casino right now. Play premium slots from top providers without spending a dime. Real wins are just a spin away — start playing today!

      Reply
    6. Mibqfh on ಮಾರ್ಚ್ 6, 2026 5:45 ಫೂರ್ವಾಹ್ನ

      Nejlepsi generika na trhu – overte si to na opravdovalekarna.cz
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lewisvup ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Wyifph ರಲ್ಲಿ ಆಟೋ ಚಾಲಕ ಅರೆಸ್ಟ್ ಯಾಕೆ ಗೊತ್ತಾ
    • Lewisvup ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.