Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನ್ಸೂರ್ ಅಲಿ ಖಾನ್ ಅವರನ್ನು ಗೆಲ್ಲಿಸಲು ಜಮೀರ್ ಕರೆ | Mansoor Ali Khan
    Trending

    ಮನ್ಸೂರ್ ಅಲಿ ಖಾನ್ ಅವರನ್ನು ಗೆಲ್ಲಿಸಲು ಜಮೀರ್ ಕರೆ | Mansoor Ali Khan

    vartha chakraBy vartha chakraಏಪ್ರಿಲ್ 1, 2024Updated:ಏಪ್ರಿಲ್ 1, 202431 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.1: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ಈ ಬಾರಿ ಅತ್ಯಂತ ಅರ್ಹ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಿದೆ ಇದನ್ನು ಮನಗಂಡು ಪಕ್ಷದ ಎಲ್ಲಾ ಶಾಸಕರು ಮಾಜಿ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮನವಿ ಮಾಡಿದ್ದಾರೆ.
    ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಬಡಾವಣೆಗಳಲ್ಲಿ ಪಕ್ಷದ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಪರವಾಗಿ ಪ್ರಚಾರ ನಡೆಸಿದ ಅವರು ಪಕ್ಷದ ಹಿರಿಯ ನಾಯಕರು ಮತ್ತು ಶಾಸಕರ ಸಭೆ ನಡೆಸಿದರು.

    ಮನ್ಸೂರ್ ಅಲಿ ಖಾನ್ (Mansoor Ali Khan) ಅವರನ್ನು ಗೆಲ್ಲಿಸುವುದು ಕೆ ಕಾಂಗ್ರೆಸ್ ಪಕ್ಷದ ಎಲ್ಲರ ಜವಾಬ್ದಾರಿಯಾಗಿದೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಕೆಂದ್ರ ಲೋಕಸಭಾ ಕ್ಷೇತ್ರ ಕಾಂಗ್ರೆಸಿನ ಕ್ಷೇತ್ರ. ಆದರೆ ನಮ್ಮ ಪಕ್ಷದ ಕಾರ್ಯಕರ್ತರ ಗೊಂದಲ ಹಾಗೂ ಒಗ್ಗಟ್ಟಿನ ಕೊರತೆಯಿಂದಾಗಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುತ್ತಿದ್ದಾರೆ ಈ ಬಾರಿ ಇದು ನಡೆಯಲೇ ಬಾರದು ಎಂದು ಹೇಳಿದರು.
    ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ ಸೋತಿರುವ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಕೆಲವೇ ಮತಗಳ ಅಂತರದಲ್ಲಿ ಸೋತಿದ್ದಾರೆ ಇದನ್ನೆಲ್ಲ ಗಮನಿಸಿದರೆ ಮನ್ಸೂರ್ ಅಲಿಖಾನ್ ಗೆಲ್ಲುವುದು ಕಷ್ಟವೇನಿಲ್ಲ ಆದರೆ ನಮ್ಮ ನಾಯಕರೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

    ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಈ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ತಲುಪಿದೆ ತಾವು ವಸತಿ ಸಚಿವರಾಗಿ ಹಲವಾರು ಯೋಜನೆಗಳನ್ನು ನೀಡಿದ್ದು ಅವುಗಳ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಅದೇ ರೀತಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾಡುತ್ತಿರುವ ಕೆಲಸಗಳು ಜನರ ಪ್ರೀತಿಗೆ ಪಾತ್ರವಾಗಿದೆ ಇಂತಹ ಎಲ್ಲಾ ಅನುಕೂಲಕರ ಅಂಶಗಳನ್ನು ನಮ್ಮ ಮತಗಳಾಗಿ ಪರಿವರ್ತನೆ ಮಾಡಿ ಮನ್ಸೂರ್ ಅಲಿ ಖಾನ್ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
    ಈ ವೇಳೆ ಸಚಿವರಾದ ದಿನೇಶ್ ಗುಂಡೂರಾವ್ ಬಿಡಿಎ ಅಧ್ಯಕ್ಷ ಎನ್ ಎ ಹ್ಯಾರಿಸ್ ಶಾಸಕರಾದ ರಿಜ್ವಾನ್ ಅರ್ಷದ್, ಮಾಜಿ ಮೇಯರ್ ಸಂಪತ್ ರಾಜ್ ಮಹದೇವಪುರ ಪರಾಜಿತ ಅಭ್ಯರ್ಥಿ ನಾಗೇಶ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

    m mansoor ali khan ಆರೋಗ್ಯ ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕೇರಳ ವಿರುದ್ಧ ಕರ್ನಾಟಕದ ಸಮರ | Kerala
    Next Article ವಿದ್ಯಾರ್ಥಿಗಳ ಶಿಷ್ಯ ವೇತನಕ್ಕೆ ಕನ್ನ ಹಾಕಿದ ವಂಚಕರು | Scholarships
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
      Latest Kannada News

      ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

      ಅಕ್ಟೋಬರ್ 7, 2025

      ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

      ಅಕ್ಟೋಬರ್ 7, 2025

      ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

      ಅಕ್ಟೋಬರ್ 4, 2025
      Connect With Us
      • Facebook
      • Twitter
      • YouTube
      Copyright © 2023 Vartha Chakra
      • ರಾಜ್ಯ
      • ರಾಷ್ಟ್ರೀಯ
      • ಅಪರಾಧ
      • ರಾಜಕೀಯ
        • ಚುನಾವಣೆ 2024
      • ಜನಪ್ರಿಯ
      • ಬೆಂಗಳೂರು
      • ಅಂತಾರಾಷ್ಟ್ರೀಯ
      • ವಾಣಿಜ್ಯ
      • ಸಿನೆಮ
      • ಕ್ರೀಡೆ
      • Trending
      • ಮತ್ತಷ್ಟು
        • ಆರೋಗ್ಯ
        • ಕಲೆ
        • ತಂತ್ರಜ್ಞಾನ
        • ಧಾರ್ಮಿಕ
        • ವಾರ್ತಾಚಕ್ರ ವಿಶೇಷ
        • ವಿಜ್ಞಾನ
        • ವಿಶೇಷ ಸುದ್ದಿ
        • ಶಿಕ್ಷಣ
        • ಸಮಾಜ
        • ಸಮೂಹ ಶಕ್ತಿ
        • ಸಾಹಿತ್ಯ

      Type above and press Enter to search. Press Esc to cancel.

      Vartha Chakra

      ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
      ಕನ್ನಡದ ಅನನ್ಯ ನ್ಯೂಸ್ ಚಾನಲ್
      ಸತ್ಯ ಶುದ್ದ ಶಿಷ್ಠ
      #Kannada #Kannadiga #Bangalore #Bengaluru #Kannadanews #Karnataka

      Vartha Chakra
      Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
      ಮಳವಳ್ಳಿ ಆಪರೇಷನ್ ಆನೆ ಸಕ್ಸಸ್ #varthachakra #malavalli #babyelephant #rescue #viralvideo #latestnews
      Subscribe