Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅತ್ತೆ, ಪತ್ನಿ, ಮಗಳ ಕೊಲೆಗೆ ಯತ್ನಿಸಿದ ಪತಿರಾಯ..
    ಸುದ್ದಿ

    ಅತ್ತೆ, ಪತ್ನಿ, ಮಗಳ ಕೊಲೆಗೆ ಯತ್ನಿಸಿದ ಪತಿರಾಯ..

    vartha chakraBy vartha chakraಆಗಷ್ಟ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    ಪತ್ನಿ, ಮಗಳಿಗೆ ಇರಿದ ಪತಿ
    Share
    Facebook Twitter LinkedIn Pinterest Email WhatsApp

    ನವದೆಹಲಿ,ಆ.29- ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಪತಿಯೊಬ್ಬ ಪತ್ನಿ, ಮಗಳು ಮತ್ತು ಅತ್ತೆಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಗರದಲ್ಲಿ ನಡೆದಿದೆ.
    ಚಾಕು ಇರಿತದಿಂದ ಗಾಯಗೊಂಡಿರುವ
    ಅದಿತಿ ಶರ್ಮಾ (37), ಆಕೆಯ 8 ವರ್ಷದ ಮಗಳು ಮತ್ತು ಆಕೆಯ ತಾಯಿ ಮಾಯಾ ದೇವಿ (60)ರನ್ನು ವಸುಂಧರಾ ಎನ್‌ಕ್ಲೇವ್‌ನ ಧರ್ಮಶಿಲಾ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ
    ಕೃತ್ಯ ನಡೆಸಿದ ಗುರುಗಾಂವ್‌ನಲ್ಲಿ ಇಂಜಿನಿಯರ್ ಆಗಿದ್ದ ಸಿದ್ಧಾರ್ಥ್ (37)ನನ್ನು ಬಂಧಿಸಲಾಗಿದೆ.ವೈವಾಹಿಕ ಭಿನ್ನಾಭಿಪ್ರಾಯವೇ ಈ ಘಟನೆಗೆ ಕಾರಣವಾಗಿದೆ. ಭಾರತೀಯ ದಂಡ ಸಂಹಿತೆಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ಹೆಚ್ಚಿನ ತನಿಖೆಗಳನ್ನು ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ಪೂರ್ವ) ಪ್ರಿಯಾಂಕಾ ಕಶ್ಯಪ್ ತಿಳಿಸಿದ್ದಾರೆ.
    ಈ ವಾರದ ಆರಂಭದಲ್ಲಿ ಇದೇ ರೀತಿಯ ಘಟನೆಯಲ್ಲಿ, ದಕ್ಷಿಣ ದೆಹಲಿಯ ದಕ್ಷಿಣಪುರಿ ಪ್ರದೇಶದಲ್ಲಿ 29 ವರ್ಷದ ಮಹಿಳೆಯೊಬ್ಬಳಿಗೆ ಆಕೆಯ ಕುಡುಕ ಪತಿ ಅನೇಕ ಬಾರಿ ಇರಿದಿದ್ದನು. ಸಂತ್ರಸ್ತೆ ತನ್ನ ಪತಿಯಿಂದ ದೂರವಾಗಿದ್ದು, ಆಕೆಗೆ ಇಬ್ಬರು ಮಕ್ಕಳಿದ್ದರು. ಆಕೆಯ ಗಂಡ ಮಕ್ಕಳನ್ನು ಭೇಟಿ ಮಾಡಿದಾಗ ಆ ಮಹಿಳೆ ಗಲಾಟೆ ಮಾಡಿದಾಗ ಈ ಘಟನೆ ಸಂಭವಿಸಿದೆ.
    ಆರೋಪಿಯನ್ನು ಸೋಫಾ ರಿಪೇರಿ ಮಾಡುವ ಬೋಬಿ (32) ಎಂದು ಗುರುತಿಸಲಾಗಿತ್ತು. ಅವರು ಸುಮಾರು 11 ವರ್ಷಗಳ ಹಿಂದೆ ಮದುವೆಯಾಗಿದ್ದರು. ಕುಡಿತದ ಚಟದಿಂದ ಇವರ ನಡುವೆ ಪದೇ ಪದೇ ಜಗಳ ನಡೆಯುತ್ತಿದ್ದು, ಕಳೆದ 3 ತಿಂಗಳಿಂದ ದೂರ ವಾಸವಾಗಿದ್ದ ಪತ್ನಿ. ಮಹಿಳಾ ಪೊಲೀಸರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು.

    ಕೊಲೆ ಧರ್ಮ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಹೀಗೂ ಚಿನ್ನ ಕಳ್ಳ ಸಾಗಾಣಿಕೆ.
    Next Article ಸಾವಿನಲ್ಲೂ ಪ್ರೀತಿ ಮೆರೆದ ತಾಯಿ-ಮಗ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_SPb_tqst ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • klining_SPb_rdst ರಲ್ಲಿ ED ವಿರುದ್ಧ ಕಾನೂನು ಹೋರಾಟ.
    • klining_SPb_fnst ರಲ್ಲಿ CM Bommai ವಿರುದ್ಧ ಪಂಚಮಸಾಲಿ ಶ್ರೀ ಗಳ ಆಕ್ರೋಶ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe