Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಮ್ಮ.. ಕಾಪಾಡಮ್ಮ…
    ಸುದ್ದಿ

    ಅಮ್ಮ.. ಕಾಪಾಡಮ್ಮ…

    vartha chakraBy vartha chakraಏಪ್ರಿಲ್ 22, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಡ್ಯ : ಮಹಾಮಾರಿ ಕೊರೊನಾಗೆ ಮೊದಲ, ಎರಡನೆ ಮತ್ತು ಮೂರನೇ ಅಲೆಯ ಲ್ಲಿ ವಿಶ್ವದಲ್ಲಿ ಲಕ್ಷಾಂತರ ಜನ ರುಸಾವೀಗೀಡಾಗಿದ್ರು, ಅದ್ರಂತೆ ಮಂಡ್ಯ ಜಿಲ್ಲೆಯಲ್ಲೂ ಕೂಡ ಸಾಕಷ್ಟು ಸಾವು ನೋವುಗಳುಆಗಿತ್ತು.ಅದ ರ ನಡುವೆ ಇದೀಗ ನಾಲ್ಕನೆ ಅಲೆಯ ಭೀತಿ ಕೂಡ ಆವರಿಸಿದೆ.ಇದರ ನಡುವೆ ಮಂಡ್ಯದ ಶ್ರೀರಂಗಪ ಟ್ಟಣದಲ್ಲಿ ವಿಕಲಚೇತನ ವ್ಯಕ್ತಿ ಸೇರಿದಂತೆ ನಾಲ್ಕೈದು ಸಮಾನ ಮನಸ್ಕರ ತಂಡ ವೊಂದು ಈ ನಾಲ್ಕನೆ ಕೊರೊನಾ ಅಲೆಯಲ್ಲಿ ದೇಶದಲ್ಲಿ ಯಾವುದೇ ಸಾವು ನೋವು ಸಂಭವಿ ಸದಂತೆ ದೇಶದ ಜನರನ್ನು ಕಾಪಾಡುವಂತೆ ಸೋಂಕಿನ ಮಾರಮ್ಮ ದೇವಿಯ ಮೊರೆ ಹೋಗಿದ್ದಾರೆ.ಪಟ್ಟಣದ ಹೊರವಲಯದ ವೆಲ್ಲೆಸ್ಲಿ ಬಳಿ ಸುಂಕದ ಮಾರಿಯನ್ನು ಪ್ರತಿಷ್ಟಾಪಿಸಿ ಹಣ್ಣು ಕಾಯಿ ಇಟ್ಟು ಹೊಂಗೆ ಗಿಡದ ಎಲೆಯಿಂದ ಚಪ್ಪರ ಹಾಕಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸುಂಕ ದ ಮಾರಮ್ಮ ದೇವಿಗೆ ಕುರಿ ಬಲಿ ನೀಡಿ ತಂಪು ಮಾಡಿ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ‌ನದಿಯಿಂದ ತಂದ ಕಲ್ಲಿನಿಂದ ಸುಂಕದ ಮಾರಿ ದೇವಿ ಪ್ರತಿಷ್ಪಾಪಿಸಿ ಪೂಜೆ ಸಲ್ಲಿಸಿದ್ದಲ್ಲದೆ ಜನರಿಗೆ ಮಾಂಸಹಾರ ಊಟ ಬಡಿಸಿದ್ದಾರೆ. ಈ ಹಿಂದೆಯೂ ಕೂಡ ಪಟ್ಟಣದ ಈ ಸಮಾನ ಮನಸ್ಕರರ ತಂಡ ಮೊದಲ, ಹಾಗು ಎರಡನೆ ಮತ್ತು ಮೂರ‌ನೇ ಅಲೆಯಲ್ಲಿ ಸುಂಕದ ಮಾರಿಯನ್ನು ಪ್ರತಿಷ್ಟಾಪನೆ ಮಾಡಿ ಪೂಜೆ ಸಲ್ಲಿಸಿದ್ದ

    #corona #Mandya #sunkadamariyamma
    Share. Facebook Twitter Pinterest LinkedIn Tumblr Email WhatsApp
    Previous Articleಆಪ್ ಲೆಕ್ಕಾಚಾರ..
    Next Article 300 ವರ್ಷಗಳಷ್ಟು ಹಳೆಯದಾದ ಶಿವ ದೇವಾಲಯ ನೆಲಸಮ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mf1vj ರಲ್ಲಿ ಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha
    • DonteFlupe ರಲ್ಲಿ ಕುಡಿಯುವ ನೀರು ಕಲುಷಿತಗೊಳ್ಳಬಾರದು.
    • derevyannye_doma_fnPl ರಲ್ಲಿ ಮಹಾರಾಷ್ಟ್ರದಲ್ಲಿತ್ತು ಡ್ರಗ್ಸ್ Factory.
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe