Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇ- ಖಾತೆ ಬೇಕಾದರೆ ಹೀಗೆ ಮಾಡಿ.
    ಸುದ್ದಿ

    ಇ- ಖಾತೆ ಬೇಕಾದರೆ ಹೀಗೆ ಮಾಡಿ.

    vartha chakraBy vartha chakraನವೆಂಬರ್ 12, 202424 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಸ್ತಿ ಮಾಲೀಕರು ತಮ್ಮ ಆಸ್ತಿಯ ದಾಖಲೆ ಪತ್ರಗಳು ನಕಲಿಯಾಗದಂತೆ ಹಾಗೂ ಅವುಗಳು ದುರ್ಬಳಕೆಯಾಗದಂತೆ ನೋಡಿಕೊಳ್ಳುವುದು ದೊಡ್ಡ ಕೆಲಸವಾಗಿದೆ. ಇಲ್ಲವಾದರೆ ದಾಖಲೆ ಪಾತ್ರಗಳನ್ನು ನಕಲು ಮಾಡುವ ಅಥವಾ ದುರ್ಬಳಕೆ ಮಾಡುವ ಪ್ರಕರಣಗಳು ವರದಿಯಾಗುತ್ತಿವೆ.
    ಇಂತಹ ಸಮಸ್ಯೆಗೆ ಮುಕ್ತಿ ಹಾಡಲು ಬೆಂಗಳೂರು ನಗರ ಉಸ್ತುವಾರಿ ಹೊತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೊಸ ಯೋಜನೆಯನ್ನು ರೂಪಿಸಿದ್ದಾರೆ. ಬಿಬಿಎಂಪಿ ಮೂಲಕ ರೂಪಿಸಿರುವ ಈ ಯೋಜನೆಯಿಂದ ಆಸ್ತಿ ಮಾಲೀಕರಿಗೆ ತಮ್ಮ ಆಸ್ತಿಯ ಬಗ್ಗೆ ಭದ್ರತೆ ಹಾಗೂ ದಾಖಲೆ ಪತ್ರಗಳು ಯಾವುದೇ ತೊಂದರೆ ಇಲ್ಲದೆ ಲಭ್ಯವಾಗಲಿವೆ. ಇದೆ ಇ- ಖಾತಾ ಯೋಜನೆ.
    ಇ- ಖಾತಾ ಪಡೆಯಲು ಆಸ್ತಿ ಮಾಲೀಕರು ಪರದಾಡಬೇಕಾಗಿಲ್ಲ ಅದಕ್ಕೂ ಕೂಡ ಬಿಬಿಎಂಪಿ ಸಾಕಷ್ಟು ಪರ್ಯಾಯ ಕ್ರಮಗಳನ್ನು ರೂಪಿಸಿದೆ ಈ ಮೂಲಕ ಲಂಚ ಮತ್ತು ಮಧ್ಯವರ್ತಿಗಳ ಹಾವಳಿಯನ್ನು ನಿಯಂತ್ರಿಸಲಾಗಿದೆ.
    ಇ-ಖಾತಾ ಸಮಸ್ಯೆಗೆ ಮುಕ್ತಿ ಹಾಡಲು ಮುಂದಾಗಿರುವ ಬಿಬಿಎಂಪಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಆಸ್ತಿ ಮಾಲೀಕರು ತಮ್ಮ ಆಸ್ತಿಯ ಇ- ಖಾತೆ ಪಡೆಯಬಹುದಾಗಿದೆ.
    ಬೆಂಗಳೂರಿನ ಆಸ್ತಿ ಮಾಲೀಕರು ಬೆಂಗಳೂರು ಒನ್ ಕೇಂದ್ರಕ್ಕೆ ಹೋಗಿ ನಿಮ ಆಸ್ತಿ ತೆರಿಗೆ ರಶೀದಿ,
    ನಿಮ್ಮ ಮಾರಾಟ ಅಥವಾ ನೋಂದಾಯಿತ ಪತ್ರ,
    ಮಾಲೀಕರ ಆಧಾರ್ , ಬೆಸ್ಕಾಂ ಬಿಲ್,ಬಿಡಿಎ ಅಥವಾ ಯೋಜನಾ ಪ್ರಾಧಿಕಾರದಿಂದ ಲೇಔಟ್ ಅಥವಾ ಸೈಟ್ ಅನುಮೋದನೆ,ಬಿಬಿಎಂಪಿಯಿಂದ ಕಟ್ಟಡ ಯೋಜನೆ ಅನುಮೋದನೆ ಅಥವಾ ಡಿಸಿ ಪರಿವರ್ತನೆ ಯಾವುದೇ ಸರ್ಕಾರಿ ಪ್ರಾಧಿಕಾರದಿಂದ ಹಂಚಿಕೆ ಪತ್ರ ಸೇರಿದಂತೆ ತಮ್ಮ ಆಸ್ತಿಯ ಯಾವುದೇ ದಾಖಲೆ ಪತ್ರದೊಂದಿಗೆ ಹೋಗಿ ಇ ಖಾತೆಗೆ ಅರ್ಜಿ ಸಲ್ಲಿಸಬಹುದು
    ಈ ದಾಖಲೆಗಳನ್ನು ಬೆಂಗಳೂರು ಒನ್ ಕೇಂದ್ರಕ್ಕೆ ಸಲ್ಲಿಸುವ ಅಗತ್ಯವಿಲ್ಲ. ಆದರೆ ಆನ್ ಲೈನ್ ವಿವರಗಳನ್ನು ಸಲ್ಲಿಸಲು ಅವರಿಗೆ ತೋರಿಸಿ ಮತ್ತು ನಂತರ ಅವುಗಳನ್ನು ಹಿಂದಕ್ಕೆ ಪಡೆದುಕೊಳ್ಳಿ
    ಬೆಂಗಳೂರು ಒನ್ ಕೇಂದ್ರದಲ್ಲಿ 45 ರೂ. ಶುಲ್ಕ ಮತ್ತು ಪ್ರತಿ ದಾಖಲೆಯ ಪುಟ ಸ್ಕ್ಯಾನ್ ಮಾಡಲು 5 ರೂ. ಪಾವತಿಸಬೇಕು ಹಾಗೂ ಬಿಬಿಎಂಪಿಗೆ 125 ರೂ.ಪಾವತಿಸಿ ನಿಮ್ಮ ಆಸ್ತಿಯ ಇ- ಖಾತೆ ಪಡೆಯಬಹುದು.
    ಇಲ್ಲಿ ಯಾವುದೇ ಲಂಚ ಅಥವಾ ಮಧ್ಯವರ್ತಿಗಳ ಹಸ್ತಕ್ಷೇಪಕ್ಕೆ ಅವಕಾಶವೇ ಇಲ್ಲವಾಗಿದೆ.

    ಆನ್ ಲೈನ್ ಬೆಂಗಳೂರು ಲಂಚ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಂಪುಟ ಸರ್ಜರಿಗೆ ಸಜ್ಜಾದ ಸಿಎಂ- ಐವರು ಮಂತ್ರಿಗಳಿಗೆ ಖೊಕ್.
    Next Article ಬಿಗಿಯಾಗುತ್ತಿದೆ ED ಕುಣಿಕೆ.
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_rjOl ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • yajuego registro ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • kypit kyrsovyu_jqOn ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe