ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಂಡ ಮನೆಯ ಇರಿಯುವ Zameer Ahmed Khan
    ರಾಜಕೀಯ

    ಉಂಡ ಮನೆಯ ಇರಿಯುವ Zameer Ahmed Khan

    vartha chakraBy vartha chakraಫೆಬ್ರವರಿ 5, 2023Updated:ಮಾರ್ಚ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು

    ಅರಮನೆಯಂಥ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುತ್ತಿರುವ ಜಮೀರ್ ಅಹಮದ್ ಖಾನ್ (B.Z Zameer Ahmed Khan) ಅವರೇ, ನಿಮ್ಮದೇ ಕ್ಷೇತ್ರದ ಗೋರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಮರು ಎಂಥ ಕಷ್ಟದ ಸ್ಥಿತಿಯಲ್ಲಿ ಇದ್ದಾರೆ ಎನ್ನುವುದು ಗೊತ್ತಾ ಎಂದು JDS ಪ್ರಶ್ನಿಸಿದೆ.

    ಇತ್ತೀಚೆಗೆ JDS ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ Congress ನಾಯಕ  ಜಮೀರ್ ಅಹಮದ್ ಖಾನ್ ವಿರುದ್ಧ ಟ್ವಿಟರ್ ನಲ್ಲಿ ಕೆಂಡಕಾರಿರುವ ಜೆಡಿಎಸ್,ಕಾಮಾಲೆ ಕಣ್ಣಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿಯ ಬಗ್ಗೆ ಅರಿವಿದೆಯಾ’ ಎಂದು ಪ್ರಶ್ನಿಸಿದೆ.

    ಹರಕಲು ನಾಲಿಗೆಯ ಜಮೀರ್, ಮುಸ್ಲಿಂ ಸಮುದಾಯಕ್ಕೆ ಸೇರಿದ ನಿಮಗೆ ರಾಜಕೀಯ ಜನ್ಮಕೊಟ್ಟಿದು ಇದೇ ಕುಮಾರಣ್ಣ. ವಿಧಾನಸಭೆಯ ಮಾರ್ಷಲ್‌ಗಳು ಕುತ್ತಿಗೆಪಟ್ಟಿ ಹಿಡಿದು ಹೊರದಬ್ಬಿದಾಗ ಇದೇ ಕುಮಾರಣ್ಣ ನಿಮ್ಮ ಮಾನ ಕಾಪಾಡಿದ್ದು. ಅಂದು ಶಪಥಗೈದ ಕುಮಾರಣ್ಣ ನಿಮ್ಮನ್ನು ಶಾಸಕರನ್ನಾಗಿ ಮಾಡಿದ್ದು ನೆನಪಿಲ್ಲವೇ? ನಿಯತ್ತಿಲ್ಲದ ನಿಮಗೆ ಇದೆಲ್ಲಾ ಅರ್ಥವಾದೀತೆ? ಎಂದು ಕೇಳಿದೆ. ಜಮೀರ್ ಅಹಮದ್ ಅವರಿಗೆ ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಅಭ್ಯಾಸವಿದೆ. ಮುಸ್ಲಿಂ ಸಮುದಾಯದವರಿಗೆ ಅವರೇ ದೊಡ್ಡ ಶತ್ರು,ಉಂಡ ಮನೆಯ ಗಳ ಇರಿಯುವ ಜಮೀರ್ ಎಂದು ದೂರಿದೆ.

    ಇಬ್ರಾಹಿಂ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಗಿಸಲು ಹೊರಟಿದ್ದು ಸುಳ್ಳಾ? ನಿಮ್ಮ ರೀತಿ ಇಬ್ರಾಹಿಂ (C M Ibrahim) ಅವರು ರಾಜಕೀಯದಲ್ಲಿ ಸಭ್ಯತೆಯ ಎಲ್ಲೆ ಮೀರಿದವರಲ್ಲ. ಆದರೆ, ಸಭ್ಯತೆಯ ಗಂಧಗಾಳಿ ಗೊತ್ತಿಲ್ಲದ ನಿಮಗೆ ರಾಜಕೀಯ ಜನ್ಮಕೊಟ್ಟ ಮಾತೃಪಕ್ಷದ ಬಗ್ಗೆ ಇರುವ ಮತ್ಸರ ನಿಮ್ಮ ಕೊಳಕು ಮನಃಸ್ಥಿತಿಗೆ ಹಿಡಿದ ಕನ್ನಡಿ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

    Verbattle
    Verbattle
    Verbattle
    #JDS #zameerahmadkhan Bangalore C M Ibrahim Congress ED Elections 2023 JDS m News Politics ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಅಧಿಕಾರಕ್ಕೆ ಬಂದರೆ 8 DCM!
    Next Article ಕುಮಾರಸ್ವಾಮಿ ‌CD ಬಗ್ಗೆ ನಮಗೂ ಗೊತ್ತಿದೆ!
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    1 ಟಿಪ್ಪಣಿ

    1. Omgbmn on ಏಪ್ರಿಲ್ 3, 2026 8:20 ಫೂರ್ವಾಹ್ನ

      Tonight the reels are singing your victory song – https://gntopama.com/mostbet-casino-recenze-2026/ , The table isn’t cold anymore — it’s on fire for you .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.