Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎನ್ ಕೌಂಟರ್ ಸಮರ್ಥಿಸಿದ ಕಮೀಷನರ್
    Viral

    ಎನ್ ಕೌಂಟರ್ ಸಮರ್ಥಿಸಿದ ಕಮೀಷನರ್

    vartha chakraBy vartha chakraಏಪ್ರಿಲ್ 16, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ,ಏ.16-
    ಕಳೆದ ನಾಲ್ಕು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವ ಹಂತಕನ ಏನ್ ಕೌಂಟರ್ ಬಲಿ ಪ್ರಕರಣ ವಿವಾದದ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ ಪೊಲೀಸರು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ
    ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ನಿಭಾಯಿಸಲಾಗಿದೆ ಎಂದು ಹುಬ್ಬಳ್ಳಿ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾ‌ರ್ ಹೇಳಿದ್ದಾರೆ
    ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರೋಪಿಯನ್ನು ಬಂಧಿಸಲು ಪೊಲೀಸರು ಹೋಗಿದ್ದಾಗ,ಆತ ಅವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.ಈ ವೇಳೆ ಹಾರಿಸಿದ ಗುಂಡು ತಗುಲಿ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಇಂತಹ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ಇದೆ ಅದರಂತೆ ನಡೆದಿದೆ ಎಂದರು.
    ಆರೋಪಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ, ನ್ಯಾಯಾಗ ತನಿಖೆ ಮಾಡಬೇಕೆಂದಿತ್ತು. ಅದು ಕೂಡ ಆಗುತ್ತಿದೆ. ಆರೋಪಿಯ ಮಾಹಿತಿ ಪರಿಶೀಲನೆ ಮಾಡಲಾಗುತ್ತಿದೆ, ಆತ ವಾಸವಿದ್ದ ಸ್ಥಳದಲ್ಲಿ ಹಾಗೂ ಆತ ಸಂಚರಿಸಿದ ಎಲ್ಲಾ ಕಡೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದರು.
    ಮರಣೋತ್ತರ ಪರೀಕ್ಷೆ ಬಳಿಕ ಆತನಿಗೆ ಸಂಬಂಧ ಪಟ್ಟವರನ್ನು ಹುಡುಕುವ ಕೆಲಸ ಮಾಡುತ್ತಿದ್ದೆವೆ. ಎಲ್ಲಾ ಭಾಷೆಗಳಲ್ಲಿ ಆರೋಪಿಯ ವಿವರಗಳನ್ನು ಬೇರೆ ಬೇರೆ ಕಡೆ ಕಳಿಸಲಾಗಿದೆ. ಆತ ಪಾಟ್ನಾದವನಾಗಿದ್ದಾನೆ ಎಂಬ ಮಾಹಿತಿ ಇದೆ. ಆತನ ಸಂಬಂಧಿಕರು ಪತ್ತೆಯಾಗದಿದ್ದರೆ ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ತಿಳಿಸಿದರು.
    ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲನೆ ಮಾಡಲಾಗುತ್ತಿದೆ. ಅವರ ಕುಟುಂಬಸ್ಥರು ಬರುವ ತನಕ ಕೋಲ್ಡ್ ಸ್ಟೋರೇಜ್ ನಲ್ಲಿ ಕೆಲವು ದಿನಗಳ ಕಾಲ ಶವ ಇರಿಸಲಾಗುತದೆ.
    ಇಷ್ಟಾದರೂ ಆತನ ಸಂಬಂಧಿಕರು ಬಾರದಿದ್ದರೆ ಮಣ್ಣು ಮಾಡುವ ಪ್ರಕ್ರಿಯೆಯನ್ನ ಕಾನೂನು ತಜ್ಞರ ಸಲಹೆ ಪಡೆದು ಮುಂದುವರೆಯುತ್ತೇವೆ ಸಾರ್ವಜನಿಕ ಹಿತಾಸಕ್ತಿ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯ ಆಗಿಲ್ಲ ಏನೇ ಕೇಳಿದ್ರು ಉತ್ತರ ನೀಡಲು ಸಿದ್ದವಿದ್ದೇವೆ ಎಂದರು.

    ಕಲೆ ಕಾನೂನು ಕೊಲೆ ನ್ಯಾಯ ಸುದ್ದಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್
    Next Article ಸರ್ಕಾರ ಬೀಳಿಸ್ತಾರೆ ಹುಷಾರ್
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    2 ಪ್ರತಿಕ್ರಿಯೆಗಳು

    1. flagyl and levaquin together on ಜೂನ್ 11, 2025 12:55 ಫೂರ್ವಾಹ್ನ

      I couldn’t hold back commenting. Warmly written!

      Reply
    2. 5k1me on ಜೂನ್ 23, 2025 9:26 ಫೂರ್ವಾಹ್ನ

      order generic zithromax – brand zithromax 250mg nebivolol 5mg oral

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prednisone ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Jeremyinfet ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    • DerricktaG ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ 254 ನಮ್ಮ ಕ್ಲಿನಿಕ್ ಆರಂಭ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe