Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕ ಕ್ರಿಕೆಟ್ ಸಂಸ್ಥೆ ವಿರುದ್ಧF.I.R.
    ಸುದ್ದಿ

    ಕರ್ನಾಟಕ ಕ್ರಿಕೆಟ್ ಸಂಸ್ಥೆ ವಿರುದ್ಧF.I.R.

    vartha chakraBy vartha chakraಮೇ 16, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು.
    ಚುಟುಕು ಕ್ರಿಕೆಟ್ ಎಂದು ಪರಿಗಣಿಸಲಾಗುತ್ತಿರುವ ಟಿ20 ಐಪಿಎಲ್ ಪಂದ್ಯಾವಳಿಗಳು ದೇಶಾದ್ಯಂತ ಕ್ರಿಕೆಟ್ ಪ್ರೇಮಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿವೆ.
    ಮೈದಾನದಲ್ಲಿ ಈ ಕ್ರಿಕೆಟ್ ಪಂದ್ಯಗಳನ್ನು ನೋಡಲು ಕ್ರೀಡಾ ಪ್ರೇಮಿಗಳು  ಹಾತೊರೆಯುತ್ತಿದ್ದಾರೆ. ನಿಗದಿಪಡಿಸಿದಷ್ಟು ಹಣ ನೀಡಿ ಟಿಕೆಟ್ ಖರೀದಿಸಿ ಪಂದ್ಯ ವೀಕ್ಷಿಸುವ ಕ್ರಿಕೆಟ್ ಪ್ರೇಮಿಗಳಿಗೆ ಸಂಬಂಧಪಟ್ಟ ಕ್ರಿಕೆಟ್ ಸಂಸ್ಥೆಗಳು ಎಲ್ಲ ವ್ಯವಸ್ಥೆ ಮಾಡುತ್ತವೆ.
    ಆದರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಉಸ್ತುವಾರಿ ಹೊತ್ತಿರುವ ಕರ್ನಾಟಕ ಕ್ರಿಕೆಟ್ ಸಂಸ್ಥೆ ಇದಕ್ಕೆ ಅಪವಾದವಾಗಿದೆ.
    ಐಪಿಎಲ್‌ನ ಪಂದ್ಯ ವೀಕ್ಷಣೆಗೆ ಬಂದಿದ್ದ ವೇಳೆ ಕಳಪೆ ಆಹಾರ ವಿತರಣೆ ಮಾಡಲಾಗಿದೆ ಎಂದು ಆರೋಪಿಸಿ ಯುವಕ ದೂರು ನೀಡಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಕ್ಯಾಂಟೀನ್‌ ವ್ಯವಸ್ಥಾಪಕರ ವಿರುದ್ಧ ಕಬ್ಬನ್‌ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
    ಮೇ 12ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ನಡುವೆ ನಡೆದ ಕ್ರಿಕೆಟ್‌ ಪಂದ್ಯ ವೀಕ್ಷಿಸಲು ಚೈತನ್ಯ ಅವರು ಬಂದಿದ್ದರು. ಪಂದ್ಯ ನಡುವೆ ಕ್ಯಾಂಟೀನ್‌ನಲ್ಲಿ ಊಟ ಸೇವಿಸಿದ್ದರು. ಊಟ ಸೇವಿಸಿದ ಕೆಲವೇ ಕ್ಷಣಗಳಲ್ಲಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಬಳಿಕ ಅವರು ಕುಸಿದು ಬಿದ್ದಿದ್ದರು. ಸಿಬ್ಬಂದಿ ನೆರವಿನಿಂದ ಆಂಬುಲೆನ್ಸ್‌ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು‌. ಬಳಿಕ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಚೈತನ್ಯ ಅವರನ್ನು ಪರೀಕ್ಷಿಸಿದ್ದ ವೈದ್ಯರು ಫುಡ್‌ ಪಾಯಿಸನ್‌ ಆಗಿದೆ ಎಂದು ಹೇಳಿದ್ದರು.
    ಆರೋಗ್ಯ ಹದಗೆಡಲು ಕ್ಯಾಂಟೀನ್​ನಲ್ಲಿ ನೀಡಿದ ಆಹಾರವೇ ಕಾರಣ. ಹೀಗಾಗಿ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

    #cricket #delhicapitals #IPL #RCB ಆರೋಗ್ಯ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಸಚಿವ ಎಂ. ಬಿ. ಪಾಟೀಲ್ ಹೇಳಿದ ರಾಜಕೀಯ ಭವಿಷ್ಯ.
    Next Article ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆಯಂತೆ ಸರ್ಕಾರ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    6 ಪ್ರತಿಕ್ರಿಯೆಗಳು

    1. jswc2 on ಜೂನ್ 3, 2025 9:15 ಅಪರಾಹ್ನ

      where to get cheap clomid without prescription can you buy cheap clomiphene without a prescription can you get clomiphene prices where to get generic clomid tablets can i get generic clomiphene without rx cost of cheap clomiphene pills where can i buy cheap clomid without prescription

      Reply
    2. buy cialis online generic on ಜೂನ್ 10, 2025 4:42 ಫೂರ್ವಾಹ್ನ

      More posts like this would make the blogosphere more useful.

      Reply
    3. can you overdose on flagyl on ಜೂನ್ 11, 2025 11:04 ಅಪರಾಹ್ನ

      Thanks recompense sharing. It’s first quality.

      Reply
    4. u4y6i on ಜೂನ್ 19, 2025 11:27 ಫೂರ್ವಾಹ್ನ

      inderal 10mg pill – buy inderal 20mg online cheap buy methotrexate 2.5mg pills

      Reply
    5. a9gzm on ಜೂನ್ 22, 2025 7:38 ಫೂರ್ವಾಹ್ನ

      cheap amoxicillin sale – amoxil cost ipratropium 100mcg usa

      Reply
    6. 3mizv on ಜೂನ್ 24, 2025 10:37 ಫೂರ್ವಾಹ್ನ

      zithromax 500mg for sale – bystolic online order purchase bystolic online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pechat_na_futbolkah_lpSt ರಲ್ಲಿ ಪ್ರಧಾನಿ ನರೇಂದ್ರ ಮೋದಿ ಆರ್ಥಿಕ ತಜ್ಞರಾ? | Modi
    • BrianEVISM ರಲ್ಲಿ ಜಮೀರ್ ಅಹಮದ್ ಖಾನ್ ಗೆ ಲೋಕಾಯುಕ್ತ ಕಂಟಕ..
    • Chriswot ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe